• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಸ್ಟ್‌ನೈಟ್‌ನಲ್ಲಿ ಸೆಕ್ಸ್‌ ನಡೆಸದ್ದಕ್ಕೆ₹2 ಕೋಟಿ ಜೀವನಾಂಶ ಬೇಡಿಕೆ
ಮೊದಲ ರಾತ್ರಿ ಲೈಂಗಿಕ ಕ್ರಿಯೆ ನಡೆಸದ ಕಾರಣಕ್ಕೆ ₹2 ಕೋಟಿ ಜೀವಾನಂಶ ನೀಡುವಂತೆ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಪತ್ನಿ ಕುಟುಂಬದವರ ವಿರುದ್ಧ ಗೋವಿಂದರಾಜನಗರ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಮಳೆ ಅಬ್ಬರಕ್ಕೆ ಮೈದುಂಬಿದ ಮುಲ್ಲಾಮಾರಿ ನದಿ
Mullamari river swollen by rain
ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಡಾ.ಎಂ.ಚಂದ್ರಶೇಖರ್
ಶಾಲಾ ಕಾಲೇಜುಗಳಲ್ಲಿ ಕ್ರೀಡೆ, ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡದೆ ಕೊನೆ ಸ್ಥಾನಕ್ಕೆ ತಳಲಾಗಿದೆ. ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ದೈಹಿಕ ಶಿಕ್ಷಣಕ್ಕೆ ನೀಡುತ್ತಿಲ್ಲ. ವಿದ್ಯಾರ್ಥಿಗಳು ಮೊಬೈಲ್, ಟಿವಿ, ಕಂಪ್ಯೂಟರ್ ಗೀಳಿಗೆ ಬಿದ್ದು ದಿನದಲ್ಲಿ 3-4 ಗಂಟೆ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ.
ಚೌಕಸಂದ್ರ ಡೈರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಚೌಕಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ರಾಮನಾಯಕ್ ಅಧ್ಯಕ್ಷರಾಗಿ, ರಮೇಶ್ ನಾಯಕ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2ನೇ ದಿನವೂ ಗೊಂದಲ, ಆಮೆಗತಿಯಲ್ಲಿ ಗಣತಿ
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ಮುಂದುವರೆದಿದೆ.
ಮನೆಮನೆಗಳಲ್ಲಿ ದಸರಾ ಗೊಂಬೆಗಳ ದರ್ಬಾರ್
ದೊಡ್ಡಬಳ್ಳಾಪುರ: ತನ್ನದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಕಲಾ ಪ್ರಜ್ಞೆಯನ್ನು ರೂಢಿಸಿಕೊಂಡು ಬಂದಿರುವ ದೊಡ್ಡಬಳ್ಳಾಪುರ ಸಂಸ್ಕೃತಿಯ ನಿರಂತರ ರಾಯಭಾರದ ಮಹತ್ವದ ಹೊಣೆಗಾರಿಕೆಯನ್ನು ತನ್ನೊಟ್ಟಿಗೆ ಬೆಳೆಸಿಕೊಂಡು ಬರುತ್ತಿದೆ.
ಜಿಎಸ್‌ಟಿ 2.0 ಜಾರಿ ಕ್ರಾಂತಿಕಾರಿ ನಿರ್ಧಾರ: ಗೌತಮ್ ಗೌಡ
ರಾಮನಗರ: ಆತ್ಮನಿರ್ಭರ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್‌ಟಿ 2.0 ಜಾರಿಗೆ ತಂದಿರುವುದು ಕ್ರಾಂತಿಕಾರಿ ನಿರ್ಧಾರ ಎಂದು ಕೆಎಸ್ಐಸಿ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಗೌತಮ್‌ಗೌಡ ಅಭಿಪ್ರಾಯಪಟ್ಟರು.
ಸೌಜನ್ಯ ಇಲ್ಲದ ಶಾಸಕ ನಂಜೇಗೌಡ
ಮಾಲೂರು ವಿಧಾನಸಭಾ ಕ್ಷೇತ್ರ ಚುನಾವಣೆಯ ಮತಎಣಿಕೆ ಪ್ರಕ್ರಿಯೆಯಲ್ಲಿ ಲೋಷದೋಷ ಕಂಡ ಬಂದ ಹಿನ್ನೆಲೆಯಲ್ಲಿ ಮರು ಮತಎಣಿಗೆ ಅಗ್ರಹಿಸಿ ತಾವು ಕೋರ್ಟ್‌ ಗೆ ಹೋಗಿ ನ್ಯಾಯಯುತ ಆದೇಶ ಪಡೆದು ಬಂದಿದೇ ತಪ್ಪು ಎಂಬ ರೀತಿ ಏಕ ವಚನದಲ್ಲಿ ಬೈಯುವುದು ಒಬ್ಬ ಗೌರವಯುತ ಶಾಸಕನ ಸ್ಥಾನಕ್ಕೆ ಚ್ಯುತಿ ಬರುವಹಾಗೆ ಮಾತನಾಡುವುದು ಸರಿಯಲ್ಲ.
ಗಣತಿಯಲ್ಲಿ ಜನ ಭಾಗಿ ಸ್ವಯಂಪ್ರೇರಿತ: ಸರ್ಕಾರ
ಸಮೀಕ್ಷೆಯಲ್ಲಿ ಜನ ಭಾಗಿಯಾಗುವುದು ಸ್ವಯಂಪ್ರೇರಿತ ಪ್ರಕ್ರಿಯೆ. ಮಾಹಿತಿ ನೀಡಲು ಜನ ನಿರಾಕರಿಸಬಹುದು ಎಂದು ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್‌ಗೆ ಸ್ಪಷ್ಟಪಡಿಸಿವೆ.
  • < previous
  • 1
  • ...
  • 1009
  • 1010
  • 1011
  • 1012
  • 1013
  • 1014
  • 1015
  • 1016
  • 1017
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved