• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಎಸ್‌ಟಿ 2.0 ಜನಸ್ನೇಹಿ: ಬಿವೈಆರ್‌
ಸೆ.೨೨ರಿಂದ ಜಾರಿಗೆ ಬಂದಿರುವ ಜಿಎಸ್‌ಟಿ ೨.೦ ಜನಸ್ನೇಹಿಯಾಗಿದ್ದು ಉಳಿತಾಯ ಉತ್ಸವವಾಗಿದೆ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನರ ಕೊಳ್ಳುವ ಶಕ್ತಿಯೂ ಹೆಚ್ಚಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಅಡಕೆ ಉತ್ಪಾದನೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲು
ಹಿರಿಯೂರಿನ ತಾಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪೌರಕಾರ್ಮಿಕರ ಕಾಯಂ ಮಾಡಲು ಗಮನ ಸೆಳೆದಿದ್ದಕ್ಕೆ ಸ್ಪಂದನೆ
ನಾನು ಸದನದಲ್ಲಿ ಕೊಳ್ಳೇಗಾಲ ನಗರ ಸಭೆಯಲ್ಲಿ ಕೆಲ ಪೌರ ಕಾರ್ಮಿಕರನ್ನು ಕಾಯಂ ಮಾಡಿ ಅವರಿಗೆ ನೇರ ನೇಮಕಾತಿಗೆ ಅನುಮತಿ ನೀಡಬೇಕೆಂದು ಪ್ರಶ್ನಿಸಿದ್ದೆ. ಸರ್ಕಾರ ಸ್ಪಂದಿಸಿ ರಾಜ್ಯದ ಎಲ್ಲಾ ನಗರ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಕೆಯೂ ಸೇರಿದಂತೆ ೨೧೨೭ ಮಂದಿಗೆ ನೇರ ನೇಮಕಾತಿಗೆ ಆದೇಶ ನೀಡಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಚಾಮರಾಜನಗರ ದಸರಾ ಆಚರಣೆ ಶ್ಲಾಘನೀಯ
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾವು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9 ದಿನಗಳವರಗೆ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಿತು.
ಜಿಎಸ್‌ಟಿ ಇಳಿಕೆಯಿಂದ ಜನರಿಗೆ ಅನುಕೂಲ
ಕೇಂದ್ರ ಸರ್ಕಾರವು ಜಿ.ಎಸ್‌.ಟಿ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ನೀರಾವರಿಗೆ ಆದ್ಯತೆ ನೀಡಲು ಆಗ್ರಹಿಸಿ ಅ. 6ಕ್ಕೆ ಬೈಕ್ ರ್‍ಯಾಲಿ
ಜಿಲ್ಲೆಯಾದ್ಯಂತ ನೀರಾವರಿಗೆ ಒತ್ತು ನೀಡುವಂತೆ ಹಾಗೂ ಕೃಷಿಗೆ ಸಂಬಂಧಪಟ್ಟ ಸಮಸ್ಯೆಗಳನ್ನ ಶೀಘ್ರವಾಗಿ ಬಗೆಹರಿಸುವಂತೆ ಒತ್ತಾಯಿಸಿ ಅ. 6ರಂದು ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ತಿಳಿಸಿದರು.
ನರೇಗಾ ಯೋಜನೆಯಿಂದ ಉದ್ಯೋಗ ಪಡೆದುಕೊಳ್ಳಿ
ನರೇಗಾ ಯೋಜನೆ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ಮುಖ್ಯವಾಗಿದೆ. ನರೇಗಾ ಯೋಜನೆಯಿಂದ ಜನರು ತಮ್ಮ ಗ್ರಾಮದಲ್ಲಿ ಉದ್ಯೋಗ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಯರಗಂಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ತಿಳಿಸಿದರು.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸೂತಿ ಯಶಸ್ವಿ ಶಸ್ತ್ರಚಿಕಿತ್ಸೆ
ಇದುವರೆವಿಗೂ ಹಳ್ಳಿಗಾಡಿನ ಬಡ, ದುರ್ಬಲ ಸಮುದಾಯದವರು ಖಾಸಗಿ ಆಸ್ಪತ್ರೆ, ದೂರದ ತಾಲೂಕು ಕೇಂದ್ರಗಳಿಗೆ ತೆರಳಬೇಕಿತ್ತು. ತಮ್ಮಲ್ಲಿ ನುರಿತ ವೈದ್ಯರು, ಉಪಕರಣ, ಸಿಬ್ಬಂದಿ ತಂಡವಿದ್ದು, ಸಾರ್ವಜನಿಕರು ಈ ಆರೋಗ್ಯ ಸೇವೆಯನ್ನು ಸದ್ಭಳಕೆ ಮಾಡಿಕೊಳ್ಳಬೇಕು.
ಗರ್ಭಿಣಿಯರು, ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶ ಅಗತ್ಯ: ನಂಜಮಣಿ
ಮಳವಳ್ಳಿ ತಾಲೂಕಿನಲ್ಲಿ 10ರಿಂದ 12 ಬಾಲ್ಯವಿವಾಹ ಪ್ರಕರಣಗಳನ್ನು ಪತ್ತೆ ಹಚ್ಚಿ ದೂರು ದಾಖಲಿಸಲಾಗಿದೆ. ಇದು ಸಮಾಜಕ್ಕೆ ಅಂಟಿದ ಪಿಡುಗು. ಇಂಥ ವ್ಯವಸ್ಥೆಯನ್ನು ಬೇರು ಸಮೇತ ನಿರ್ಮೂಲನೆ ಮಾಡಲು ಪೋಷಕರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು.
ಸೆ.26 ರಿಂದ 5 ದಿನಗಳ ಕೆಆರ್‌ಎಸ್ ನಲ್ಲಿ ಕಾವೇರಿ ಆರತಿ: ಚಲುವರಾಯಸ್ವಾಮಿ
ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಸೆ.26 ರಿಂದ 5 ದಿನಗಳ ಕಾಲ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ, ಜಲ‌ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾವೇರಿ ಆರತಿಗೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 1010
  • 1011
  • 1012
  • 1013
  • 1014
  • 1015
  • 1016
  • 1017
  • 1018
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved