• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣ ಗುರು ಆದರ್ಶ ಪಾಲಿಸಿ
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳವರ 171ನೇ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಮಂಗಳವಾರ ಆಚರಿಸಲಾಯಿತು
ಮಧುಮೇಹಿಗಳಿಗೆ ಸಿರಿಧಾನ್ಯ ಪ್ರಸಾದ
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಧುಮೇಹಿ ಭಕ್ತಾದಿಗಳಿಗೆ ಸಿರಿಧಾನ್ಯಗಳ ಪ್ರಸಾದ ವಿತರಣೆ ಮಾಡುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ತಿಳಿಸಿದರು.
ಓದು, ಜ್ಞಾನ,ಶಿಸ್ತು, ಸಂಸ್ಕಾರ, ಮಾನವೀಯತೆ ಉತ್ತಮ ಶಿಕ್ಷಕನ ಚಿಹ್ನೆಗಳು: ಡಾ.ಅಪ್ಪಗೆರೆ ತಿಮ್ಮರಾಜು
ಕತ್ತಲಿನಿಂದ ಬೆಳಕಿಗೆ ತರುವ ಜಗತ್ತಿನ ಶ್ರೇಷ್ಠ ಸ್ಥಾನ ಶಿಕ್ಷಕರಾಗಿದ್ದು, ಈ ಗೌರವ ಸರ್ವಪಲ್ಲಿ ರಾಧಕೃಷ್ಣನ್ ಅವರಿಗೆ ಸಲ್ಲುತ್ತದೆ. ಸಮಾನತೆ, ಪ್ರಜ್ಞೆ, ಕರುಣೆ ಕಂಡಿದ್ದು ಬುದ್ಧನಿಂದ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಬುದ್ಧನ ಸಂದೇಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.
ಸಂಘಟನೆ- ವೈಚಾರಿಕ ನೆಲೆಗಟ್ಟಿನಲ್ಲಿ ವಚನಕ್ರ್ರಾಂತಿ
ವಿಜಯಪುರ: ಕೇವಲ ಕರ್ನಾಟಕದ ಚೌಕಟ್ಟಿನಲ್ಲಿ ನಡೆದ ೧೨ನೇ ಶತಮಾನದ ಶರಣಕ್ರಾಂತಿ ಇಂದು ಅನೇಕಾಂಶಗಳಲ್ಲಿ ಇಡೀ ಜಗತ್ತಿಗೆ ವ್ಯಾಪಿಸಿದೆ.
ದೇಶಕ್ಕೆ 6ನೇ ರ್ಯಾಂಕ್‌ ಪಡೆದ ದತ್ತಾತ್ರೇಯ
ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲೂಕು ಹಾರನಹಳ್ಳಿ ಹೋಬಳಿ ಬೋರನಕೊಪ್ಪಲು ಗ್ರಾಮದ, ಹಾಲಿ ಮೈಸೂರಿನಲ್ಲಿ ವಾಸವಿರುವ ಬಿ.ವೈ. ಸೋಮಶೇಖರಪ್ಪ ಮತ್ತು ದಾಕ್ಷಾಯಿಣಿ ದಂಪತಿಯ ಪುತ್ರನಾಗಿರುವ ಬಿ.ಎಸ್. ದತ್ತಾತ್ರೇಯ ಕೋಲಾರ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಎಸ್‌ಸಿ(ಹಾರ್ಟಿಕಲ್ಚರ್) ವ್ಯಾಸಂಗ ಮಾಡಿದ್ದಾರೆ. ಕಳೆದ ಜುಲೈ ತಿಂಗಳಿನಲ್ಲಿ ನಡೆದ ಕೃಷಿ ಸಂಶೋದನಾ ಸ್ನಾತಕೋತ್ತರ ಅರ್ಹತಾ ಪರೀಕ್ಷೆಯಲ್ಲಿ 3910 ವಿದ್ಯಾರ್ಥಿಗಳ ಪೈಕಿ ಈತ ದೇಶಕ್ಕೆ 6ನೇ ರ‍್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ತೋರುವ ಮೂಲಕ ಬೋರನಕೊಪ್ಪಲು ಗ್ರಾಮವನ್ನು ದೇಶಕ್ಕೆ ಪರಿಚಯಿಸಿದ್ದಾನೆ.
ಸೆ.25 ರಿಂದ 28ರವರೆಗೆ ಶ್ರೀರಂಗಪಟ್ಟಣ ದಸರಾ ಅದ್ಧೂರಿ ಆಚರಣೆ
4 ದಿನಗಳ ಕಾಲ ರೈತ ದಸರಾ, ಸಾಹಿತ್ಯ ಮತ್ತು ಸಾಂಸ್ಕೃತಿಕ ದಸರಾ, ಯೋಗ ದಸರಾ, ದಸರಾ ವಸ್ತು ಪ್ರದರ್ಶನ, ಮಕ್ಕಳ ದಸರಾ, ಮಹಿಳಾ ದಸರಾ, ಯುವ ದಸರಾ, ಕ್ರೀಡಾ ದಸರಾ, ಸಿನಿಮೋತ್ಸವ ಮತ್ತು ಮ್ಯಾರಥಾನ್ ಚಾರಣ ಸೇರಿದಂತೆ ವಿಶೇಷ ಆಕರ್ಷಣೆಯ ಕಾರ್ಯಕ್ರಮಗಳು ನಡೆಯಲಿದೆ.
ಸಮಾಜ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ: ಪ್ರಶಾಂತ ಶೆಟ್ಟಿ ಮೆಚ್ಚುಗೆ
ನರಸಿಂಹರಾಜಪುರ, ಸಮಾಜದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕೆಡಿಪಿ ಸಭೆ ಕೇವಲ ಅಂಕಿ ಅಂಶಗಳ ಲೆಕ್ಕಾಚಾರವಲ್ಲ
ಕೆಡಿಪಿ ಸಭೆ ಎಂದರೆ ಕೇವಲ ಅಂಕಿ ಅಂಶಗಳ ಲೆಕ್ಕಾಚಾರವಲ್ಲ. ಕಾರ್ಯಕ್ರಮಗಳಿಂದ ಜನರಿಗೆ ನಿಜವಾಗಿಯೂ ಪ್ರಯೋಜನ ಆಗುತ್ತಿದೆಯೇ ಅನ್ನೋದೇ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಎಚ್ಚರಿಸಿದರು. ಸಭೆಯ ಪ್ರಮುಖ ತಿರುವು ಕೃಷಿ ಇಲಾಖೆಯ ವರದಿಯಲ್ಲಿ ಕಂಡುಬಂತು. ೫೬೫೫ ಹೆಕ್ಟೇರ್‌ ಮೆಕ್ಕೆಜೋಳ ಬೆಳೆಗೆ ವ್ಯಾಪಿಸಿರುವ ಬಿಳಿ ಸುಳಿ ರೋಗದ ಬಗ್ಗೆ ಅಧಿಕಾರಿಗಳು ಕೇವಲ ಅಂಕಿ ಅಂಶ ಮಂಡಿಸಿದ್ದಕ್ಕೆ ಸಚಿವರು ಗರಂ ಆಗಿ, “ಇಷ್ಟು ಕೃಷಿ ವಿಶ್ವವಿದ್ಯಾಲಯಗಳು, ತಂತ್ರಜ್ಞಾನ ಇರುವಾಗಲೂ ರೋಗಕ್ಕೆ ಕಾರಣ ತಿಳಿದಿಲ್ಲ ಅಂದ್ರೆ ಏನರ್ಥ, ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗೆ ವರದಿ ಕೊಟ್ಟರೆ ರೈತರಿಗೆ ಪ್ರಯೋಜನವಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಸಮಾಜ ಸ್ವಚ್ಛವಾಗಿರಲು ಪೌರಕಾರ್ಮಿಕರ ಸೇವೆ ಅನನ್ಯ: ಡಾ.ಕುಮಾರ
ಪೌರ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಸೂಕ್ತವಾಗಿ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಪೌರ ಕಾರ್ಮಿಕರು ತಮ್ಮ ಕರ್ತವ್ಯ ನಿರ್ವಹಿಸುವ ಜೊತೆಗೆ ಆರೋಗ್ಯದ ಮೇಲೂ ಗಮನ ಹರಿಸಬೇಕು. ಕೆಲಸ ನಿರ್ವಹಿಸುವಾಗ ಸುರಕ್ಷತಾ ಸಮವಸ್ತ್ರ ಹಾಗೂ ಸುರಕ್ಷತಾ ಪರಿಕರ ಧರಿಸಿ ಕಾರ್ಯ ನಿರ್ವಹಿಸಬೇಕು.
ಆದಿಚುಂಚನಗಿರಿಯಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವಕ್ಕೆ ಚಾಲನೆ
ನಿರ್ಮಲಾನಂದನಾಥ ಶ್ರೀಗಳು ಚಿನ್ನದ ಕಿರೀಟಧಾರಣೆಯೊಂದಿಗೆ ಕಂಠಿಹಾರ ಹಾಗೂ ಚಿನ್ನಲೇಪಿತ ಶಾಲು ಧರಿಸಿ ಸರ್ವಾಲಂಕೃತಗೊಂಡು ಶರನ್ನವರಾತ್ರಿ ಪೂಜಾ ಮಹೋತ್ಸವದಲ್ಲಿ ಭಾಗಿಯಾದ ಶ್ರೀಗಳನ್ನು ಶ್ರೀ ಮಠದ ವಟುಗಳು ಬಹುಪರಾಕ್ ನೊಂದಿಗೆ ಬರಮಾಡಿಕೊಂಡು ಸಿಂಹಾಸನ ಹಾಗೂ ಷೋಡಶೋಪಚಾರ ಪೂಜೆ.
  • < previous
  • 1
  • ...
  • 1011
  • 1012
  • 1013
  • 1014
  • 1015
  • 1016
  • 1017
  • 1018
  • 1019
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved