• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದಲ್ಲಿ ಇಂದಿನಿಂದ ರಂಗದಸರಾ
ಮಹಾನಗರ ಪಾಲಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಈ ರಂಗದಸರಾ ಕಾರ್ಯಕ್ರಮದಲ್ಲಿ ಒಟ್ಟು 30 ನಾಟಕ ತಂಡಗಳು 43 ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು.
ಪೌರಕಾರ್ಮಿಕರ ಸ್ವಚ್ಛತಾ ಸೇವಾಕಾರ್ಯ ಅವೀಸ್ಮರಣೀಯ
ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಹಗಲು-ಇರುಳೆನ್ನದೇ ಪ್ರತಿದಿನ ನಗರ ಹಾಗೂ ಪಟ್ಟಣಗಳ ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ಪೌರಕಾರ್ಮಿಕರ ಸೇವೆ ಅನನ್ಯ ಹಾಗೂ ಅವೀಸ್ಮರಣೀಯವಾದದ್ದು ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ಶಸ್ತ್ರಚಿಕಿತ್ಸೆಗಾಗಿ ಎಡಗಾಲಿನ ಬದಲು ಬಲಗಾಲನ್ನು ಕೊಯ್ದ ಹಿಮ್ಸ್‌ ವೈದ್ಯ
ಎಡಗಾಲಿನ ಶಸ್ತ್ರಚಿಕಿತ್ಸೆ ಮಾಡುವ ಬದಲು ಬಲಗಾಲಿನ ಶಸ್ತ್ರಚಿಕಿತ್ಸೆ ಮಾಡಿದ ಎಡವಟ್ಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮ್ಸ್ ಆಡಳಿತ ಪರಿಷತ್ ಸದಸ್ಯ ರವೀಶ್ ಬಸವಾಪುರ ಅವರು ಆಸ್ಪತ್ರೆಗೆ ಭೇಟಿ ನೀಡಿ, ಎಡಗಾಲಿನ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಜ್ಯೋತಿ ಎಂಬ ೨೮ ವರ್ಷದ ಮಹಿಳೆಯನ್ನು ಭೇಟಿ ಮಾಡಿ ರೋಗಿಗೆ ಧೈರ್ಯ ತುಂಬಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ಇಂತಹ ನಿರ್ಲಕ್ಷ್ಯದಿಂದ ಹಿಮ್ಸ್‌ನ ಹೆಸರಿಗೂ ಧಕ್ಕೆಯಾಗಿದೆ. ಈ ತಪ್ಪಿಗೆ ಕಾರಣರಾದ ವೈದ್ಯ ಸಂತೋಷ್‌ರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದರು.
ಶ್ರೀಗಂಧದ ಮರ ಅಕ್ರಮವಾಗಿ ಸಾಗಣೆ, ಇಬ್ಬರ ಬಂಧನ
ಪ್ರತ್ಯೇಕವಾದ ಎರಡು ಪ್ರಕರಣದಲ್ಲಿ ಶ್ರೀಗಂಧದ ಮರ ಅಕ್ರಮ ಸಾಗಣೆ ಮಾಡುತ್ತಿದ್ದ ತಮಿಳುನಾಡಿನ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
100 ಅಡಿ ರಸ್ತೆಗೆ 175 ಕೋಟಿ ರು ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್
ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರು. ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಪಾಲಿಕೆಯಿಂದ ಪೌರ ಕಾರ್ಮಿಕರ ದಿನಾಚರಣೆ
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಪಾಲಿಕೆಯ ನೌಕರರ ಸಂಘದಿಂದ ಮಂಗಳವಾರ ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಕುವೆಂಪು ರಂಗಮಂದಿರದವರೆಗೆ ಪಾಲಿಕೆಯ ನೌಕರರು ವಿವಿಧ ವೇಷಭೂಷಣಗಳೊಂದಿಗೆ ಮತ್ತು ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.
ಕಮಲನಗರದಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಗೆ ಆಗ್ರಹ
ಪಟ್ಟಣದ ರೈಲು ನಿಲ್ದಾಣದಿಂದ ಹಾದು ಹೋಗುವ ಪ್ರತಿಯೊಂದು ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಮಂಗಳವಾರ ದಕ್ಷಿಣ ಮಧ್ಯ ಸಿಕಿಂದ್ರಾಬಾದ್‌ ವಿಭಾಗದ ಉಪ ರೈಲ್ವೆ ವ್ಯವಸ್ಥಾಪಕರಾದ ಆರ್‌. ಗೋಪಾಲಕೃಷ್ಣನ್‌ ಅವರಿಗೆ ಮನವಿ ಸಲ್ಲಿಸಿದರು.
ಸ್ವಚ್ಛ ಭಾರತ್ ಅಡಿ 12 ಸಾವಿರ ಶೌಚಾಲಯ ನಿರ್ಮಾಣ
ಮಾಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತ್ ಯೋಜನೆ ಘೋಷಣೆ ಮಾಡಿದ ಬಳಿಕ ದೇಶಾದ್ಯಂತ 12‌ ಸಾವಿರ ಶೌಚಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
ಜಿಎಸ್‌ಟಿ ಇಳಿಕೆ ಜನರಿಗೆ ಮೋದಿಯ ನವರಾತ್ರಿ ಕೊಡುಗೆ
ಮಾಗಡಿ: ಜಿಎಸ್‌ಟಿ 2.0 ಜಾರಿಯಿಂದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನಸಾಮಾನ್ಯರಿಗೆ ನವರಾತ್ರಿ ಕೊಡುಗೆ ನೀಡಿದ್ದಾರೆ ಎಂದು ಸಂಸದ ಡಾ. ಮಂಜುನಾಥ್ ಹೇಳಿದರು.
ಮದ್ದೂರು ನಗರಸಭೆ ನಾಮಫಲಕ ಅನಾವರಣ ಏಕಪಕ್ಷಿಯ ನಿರ್ಧಾರ
ಮದ್ದೂರು ನಗರಸಭೆ ನಾಮಫಲಕ ಅನಾವರಣ ಸಂಬಂಧ ಸದಸ್ಯರ ಪೂರ್ವಭಾವಿ ಸಭೆ ಕರೆಯದೆ ಏಕಪಕ್ಷಿಯ ನಿರ್ಧಾರ ಕೈಗೊಂಡ ಅಧ್ಯಕ್ಷೆ ಕೋಕಿಲ ಅರುಣ್ ವಿರುದ್ಧ ವಿಪಕ್ಷ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಜರುಗಿತು.
  • < previous
  • 1
  • ...
  • 1012
  • 1013
  • 1014
  • 1015
  • 1016
  • 1017
  • 1018
  • 1019
  • 1020
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved