• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧ್ಯಕ್ಷರ ವಿರುದ್ಧ ಆರೋಪಗಳ ಸುರಿಮಳೆ
ತಾಲೂಕಿನ ಮಾವತ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಸರ್ವ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡದ ಕಾರಣಕ್ಕೆ ಸಭೆ ರದ್ದಾಗಿದೆ.
ಪೌರ ಕಾರ್ಮಿಕರ ಸೇವೆ ಅಪ್ರತಿಮವಾಗಿದೆ: ಸಚಿವ ಖಂಡ್ರೆ
ಸಮಾಜದ ಸ್ವಚ್ಛತೆ, ಆರೋಗ್ಯ ಹಾಗೂ ಸುಂದರತೆಯ ಹಿತದೃಷ್ಟಿಯಿಂದ ಪ್ರತಿದಿನ ದುಡಿಯುತ್ತಿರುವ ಪೌರ ಕಾರ್ಮಿಕರ ಸೇವೆ ಅಪ್ರತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಆರೋಗ್ಯ ರಕ್ಷಿಸುವ ಪೌರ ಕಾರ್ಮಿಕರ ನಿಂದನೆ ಸಲ್ಲ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಊರಿನ ಸ್ವಚ್ಛತೆ ಜತೆಗೆ ಜನಾರೋಗ್ಯ ಕಾಪಾಡಲು ತಮ್ಮ ವೈಯಕ್ತಿಕ ಬದುಕು, ಆರೋಗ್ಯವನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಪೌರ ಕಾರ್ಮಿಕರಿಗೆ ನಿಂದಿಸುವ ಕೆಲಸವು ಕೆಲವರಿಂದ ಆಗುತ್ತಿದ್ದು, ಅಂತಹ ಘಟನೆಗಳು ಮೊದಲು ನಿಲ್ಲಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.
ರಾಜ್ಯದಲ್ಲಿ ನ.26ಕ್ಕೆ ಸಿಎಂ ಕುರ್ಚಿ ಕ್ರಾಂತಿ: ರೇಣುಕಾಚಾರ್ಯ
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನ.26ರಂದು ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದರು.
ಅಪಘಾತ, ಕಳ್ಳತನ ತಡೆಗಟ್ಟಲು ಮನವಿ
ಪಟ್ಟಣ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಹಾಗೂ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಮಹಿಳಾ ಘಟಕದಿಂದ ಮಂಗಳವಾರ ತಹಸೀಲ್ದಾರ್‌ ವೈ.ರವಿ ಹಾಗೂ ಪಾವಗಡ ವೃತ್ತ ಇನ್ಸ್‌ಪೆಕ್ಟರ್‌ ಸುರೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ದಸರಾದಲ್ಲಿ 3000 ಡ್ರೋನ್‌:ಗಿನ್ನೆಸ್‌ ದಾಖಲೆಗೆ ಪ್ರಯತ್ನ
ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29, ಅ.1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಯಲಿದೆ.
ರಾಜ್ಯ ಸಾಗುತ್ತಿರುವ ಹಾದಿ ಆತಂಕ ತಂದಿದೆ:
ಶ್ರದ್ಧಾಂಜಲಿ ಸಮಾರಂಭದ 2ನೇ ದಿನದ ವೇದಿಕೆಯ ಮೇಲೆ ಆಸೀನರಾಗಿದ್ದ ಗಣ್ಯರು.
ನೌಕರರ ಶ್ರದ್ಧೆಯಿಂದ ತರಳಬಾಳು ಸಂಸ್ಥೆಗೆ ಕೀರ್ತಿ
ಶ್ರದ್ಧಾಂಜಲಿ ಅಂಗವಾಗಿ ನಡೆದ ಹಿರಿಯ ವಿದ್ಯಾರ್ಥಿಗಳು ಮತ್ತು ನಿವೃತ್ತ ನೌಕರರ ಸಮಾವೇಶದಲ್ಲಿ ಭಾಗಿಯಾಗಿದ್ದ ಗಣ್ಯರು.
ಜಿಎಸ್‌ಟಿ ಇಳಿಸಿ ಬಡವರಿಗೆ ಆರ್ಥಿಕ ಶಕ್ತಿ ತುಂಬಿರುವ ಮೋದಿ
ನೆಲಮಂಗಲ: ಜಿಎಸ್‌ಟಿ ತೆರಿಗೆ ಇಳಿಸಿ ಬಡವರ ಬದುಕಿಗೆ ಆರ್ಥಿಕ ಶಕ್ತಿ ತುಂಬಿ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ದಸರಾ ಸಂಸ್ಕೃತಿ, ಪರಂಪರೆ ಹಬ್ಬವಾಗಿದೆ: ಶರಣಬಸಪ್ಪ ದರ್ಶನಾಪುರ
ನಾಡಹಬ್ಬವೆಂದೇ ಕರೆಯಲ್ಪಡುವ ದಸರಾ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಹಬ್ಬವಾಗಿದೆ ಎಂದು ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
  • < previous
  • 1
  • ...
  • 1014
  • 1015
  • 1016
  • 1017
  • 1018
  • 1019
  • 1020
  • 1021
  • 1022
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved