• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಲದಿನ್ನಿ ಡ್ಯಾಮ್‌ ಬಳಿ ಪ್ರಗತಿ ಪರಿಶೀಲನಾ ಸಭೆ
ತಾಲೂಕಿನಲ್ಲಿ ಮಳೆ ನಿಂತ ತಕ್ಷಣ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸರ್ವೇ ನಡೆಸಿ ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಿ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಘಾಟಿ ಸುಬ್ರಹ್ಮಣ್ಯನಿಗೆ ನವರಾತ್ರಿ ವಿಶೇಷ ಅಲಂಕಾರ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿಯ 2ನೇ ದಿನದ ಅಂಗವಾಗಿ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು.
ಅಪೌಷ್ಟಿಕತೆ ತಡೆಯುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು
ದೊಡ್ಡಬಳ್ಳಾಪುರ: ದೇಹದ ಅಭಿವೃದ್ಧಿಗೆ ಅಪೌಷ್ಟಿಕತೆಯು ಒಂದು ತೊಡಕಾಗಿದ್ದು, ಇದನ್ನು ಹೋಗಲಾಡಿಸುವಲ್ಲಿ ಮಹಿಳೆಯರ ಮಹತ್ವದ್ದಾಗಿದೆ.
ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ಅಗತ್ಯ: ಚನ್ನಕೇಶವ
ಬಾಳೆಹೊನ್ನೂರು , ಭಾರತದ ನೆಲೆಗಟ್ಟಾದ ಕಲೆ, ಸಂಸ್ಕೃತಿ, ಧಾರ್ಮಿಕತೆಗೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಿ ಬೆಳೆಸಬೇಕಿದೆ ಎಂದು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಬರಗಲ್ ಹೇಳಿದರು.
ಮಂದಗತಿಯಲ್ಲಿ ಸಾಗಿದ ಅರಸೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆ ಕಾಮಗಾರಿ
ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಆರಂಭವಾದ ಮೇಲ್ದರ್ಜೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಪ್ರಯಾಣಿಕರು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯು ತ್ವರಿತಗತಿಯಲ್ಲಿ ಮುಗಿದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳುವ ತನಕ ಕನಿಷ್ಠ ನಿಲ್ದಾಣದ ದಾರಿಯನ್ನು ಸರಿಪಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಬೇಕೆಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ. ಸ್ಥಳೀಯರು ನಿಲ್ದಾಣ ತಲುಪಲು ಈಜುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಪ್ಪ ವಿರುದ್ಧ ಬೋವಿ ಸಮಾಜದ ಆಕ್ರೋಶ
ಬೋವಿ ಸಮುದಾಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುರ್ಲೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಬೋವಿ ಸಮಾಜದ ಮುಖಂಡ ನಾಗರಾಜ್ ಮಾತನಾಡಿ, "ಅಜ್ಜಪ್ಪ ಅವರು ಅಂಗಡಿಯಲ್ಲಿ ವ್ಯವಹಾರ ನಡೆಸಿದ ಬಳಿಕ ಮಾಲೀಕರಿಗೆ ಕೊಡಬೇಕಾದ ಹಣವನ್ನು ತಿರಸ್ಕರಿಸಿ, ‘ನಾನು ಈಗಾಗಲೇ ಹಣ ಕೊಟ್ಟಿದ್ದೇನೆ, ಉಳಿದ ಬಾಕಿಯಲ್ಲಿ ಅರ್ಧವನ್ನು ಮಾತ್ರ ಕೊಡುತ್ತೇನೆ ಎಂದು ಹೇಳಿದ್ದಾರೆ ಆದರೆ ಅದನ್ನು ತಿರಸ್ಕರಿಸಿ ಅಂಗಡಿ ಮಾಲೀಕರು ಹಣಕ್ಕಾಗಿ ಒತ್ತಾಯಿಸಿದಾಗ, ಅಜ್ಜಪ್ಪ ಅವರು ನಿಮ್ಮ ಮೇಲೆ ವಡ್ಡನನ್ನು ಕರೆಸಿ ಅಟ್ರಾಸಿಟಿ ಕೇಸ್ ಹಾಕಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಇಂತಹ ನಡವಳಿಕೆಯಿಂದ ಸಮಾಜದ ಹೆಸರಿಗೆ ಧಕ್ಕೆಯಾಗಿದ್ದು, ಈ ರೀತಿಯ ವ್ಯಕ್ತಿಯಿಂದ ನಮ್ಮ ಬೋವಿ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
7 ವರ್ಷದ ನಂತರ ಗಂಡು ಮಗುವಿಗೆ ಜನ್ಮ: ಬಾಣಂತಿ ಸಾವು
Baby boy born after 7 years: Mother dies
ಶ್ರೀ ವಾಗ್ದೇವಿ ಹೋಮದಲ್ಲಿ ಭಾಗಿಯಾದ ಜಿ. ಪರಮೇಶ್ವರ ದಂಪತಿ
ದಸರಾ ಉತ್ಸವದ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ದಸರಾ ಧಾರ್ಮಿಕ ಮಹಾ ಮಂಟಪದಲ್ಲಿ ಮಂಗಳವಾರ ಜರುಗಿದ ಶ್ರೀ ವಾಗ್ದೇವಿ ಹೋಮದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ್ ದಂಪತಿ ಭಾಗಿಯಾಗಿ ಪೂಜೆ ಸಲ್ಲಿಸಿದರು.
ರಕ್ತದಾನದ ಮೂಲಕ ದೇಶ ಸೇವೆ: ಚಿದಾನಂದಗೌಡ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸೇವಾ ಪಾಕ್ಷಿಕ ಆಚರಿಸುತ್ತಿದ್ದು, ಇದರಲ್ಲಿ ಯುವಕರು ರಕ್ತದಾನ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಪೌರ ಕಾರ್ಮಿಕರ ವೃತ್ತಿ ಘನತೆ ಎತ್ತಿ ಹಿಡಿಯಬೇಕು
ಅಧಿಕಾರಿ, ನೌಕರ, ಪೌರಕಾರ್ಮಿಕ ಈ ರೀತಿಯ ಭೇದಭಾವ ಹೋಗಿ, ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವ, ಅವರ ವೃತ್ತಿ ಘನತೆಯನ್ನು ಎತ್ತಿಹಿಡಿಯುವ ಕೆಲಸ ಆಗಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ ಪಟ್ಟಿದ್ದಾರೆ.
  • < previous
  • 1
  • ...
  • 1015
  • 1016
  • 1017
  • 1018
  • 1019
  • 1020
  • 1021
  • 1022
  • 1023
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved