• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಣ್ಣನವರ ಛತ್ರದಲ್ಲಿ ದಸರಾ ಗೊಂಬೆ ಪ್ರದರ್ಶನ
ಚಿಕ್ಕಮಗಳೂರು, ಶರನ್ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ನಗರದ ರಂಗಣ್ಣನವರ ಛತ್ರದಲ್ಲಿ ಚಿಕ್ಕಮಗಳೂರು ಬ್ರಾಹ್ಮಣ ಮಹಾ ಸಭಾ ದಿಂದ ಆಯೋಜಿಸಿರುವ ದಸರಾ ಗೊಂಬೆ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿದೆ.
ಕೇಂದ್ರದ ತಪ್ಪು ನಿರ್ಧಾರದಿಂದ ಬಡವರಿಗೆ ಸಂಕಷ್ಟ: ಸಚಿವ ಸಂತೋಷ್‌ ಲಾಡ್‌
ಚಿಕ್ಕಮಗಳೂರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಡವರಿಗೆ ಯಾವುದೇ ಕಾರ್ಯಕ್ರಮವನ್ನು ಜಾರಿಗೆ ತಂದಿಲ್ಲ, ಜಿಎಸ್‌ಟಿ, ನೋಟುಗಳ ಅಮಾನ್ಯೀಕರಣ ವಿಷಯದಲ್ಲಿ ಎಡವಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.
ಬ್ಯಾಂಕುಗಳು ಶೈಕ್ಷಣಿಕ ಸಾಲ ನೀಡುವ ಗುರಿ ಪೂರ್ಣಗೊಳಿಸಿ
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಆಯೋಜಿಸಲಾದ 2025-26ನೇ ಸಾಲಿನ ಡಿಎಲ್‌ಆರ್‌ಸಿ ಹಾಗೂ ಡಿಸಿಸಿ 2ನೇ ತ್ರೈಮಾಸಿಕ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಭಾಗವಹಿಸಿ ಮಾತನಾಡಿದರು.
ರಾಮನಗರದಲ್ಲಿ ಯುಜಿಡಿ ವ್ಯವಸ್ಥೆಗೆ 200 ಕೋಟಿ ಅಗತ್ಯ
ರಾಮನಗರ: ನಗರದಲ್ಲಿ ಹಳೇ ಬಡಾವಣೆಗಳನ್ನು ಹೊರತು ಪಡಿಸಿದರೆ ಹೊಸ ಬಡಾವಣೆಗಳಲ್ಲಿ ಯುಜಿಡಿ ಸಮಸ್ಯೆಗಳಿದೆ. ಸಮರ್ಪಕವಾಗಿ ಯುಜಿಡಿ ವ್ಯವಸ್ಥೆ ಕಲ್ಪಿಸಲು 200 ಕೋಟಿ ರುಪಾಯಿ ಅಗತ್ಯವಿದ್ದು, ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ಬ್ರಾಹ್ಮಿ ಸ್ವರೂಪಿಣಿಯಾಗಿ ದರ್ಶನ ನೀಡಿದ ಶಾರದೆ
ಶೃಂಗೇರಿದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನರಾತ್ರಿ ಮಹೋತ್ಸವದಲ್ಲಿ ಎರಡನೇ ದಿನವಾದ ಮಂಗಳವಾರ ಅಧಿದೇವತೆ ಶ್ರೀ ಶಾರದಾಂಬೆಗೆ ಬ್ರಾಹ್ಮಿ ಅಲಂಕಾರ ಮಾಡಲಾಗಿತ್ತು.
ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್
ಸಮಾಜ ಪರಿವರ್ತನಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ
ಜನತೆಗೆ ಆರ್ಥಿಕ ಚೈತನ್ಯ ನೀಡಿದ ಜಿಎಸ್‌ಟಿ
ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು. ಮೋದಿ ಸರ್ಕಾರ ಮೊದಲಿಗೆ ನಾಲ್ಕು ಹಂತಗಳಲ್ಲಿ ತೆರಿಗೆ ತಂದು ಈಗ ಎರಡು ಹಂತಗಳನ್ನು ಉಳಿಸಿಕೊಂಡಿದೆ. ಈ ಸುಧಾರಣೆಯಿಂದ ಎರಡೂವರೆ ಲಕ್ಷ ಕೋಟಿ ರು. ಜನರ ಕೈಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಖರೀದಿ ಸಾಮರ್ಥ್ಯ ಹೆಚ್ಚಲಿದೆ.
ಪೌರಕಾರ್ಮಿಕರು ಸಮಾಜದ ನಿಜ ಹೀರೋಗಳು: ಶಾಸಕ ದರ್ಶನ್‌ ಧ್ರುವನಾರಾಯಣ
ಸೇವಾ ಭದ್ರತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಮಣಿದ ಸರ್ಕಾರಗಳು, 2017ರ ಆದೇಶದ ನಂತರ ಹಂತ ಹಂತವಾಗಿ ಸೌಲಭ್ಯಗಳನ್ನು ದೊರಕಿಸಿಕೊಟ್ಟು, ಪೌರಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿವೆ.
ಅರ್ಜುನ್ ಜನ್ಯ ಸಂಗೀತ ಗಾಯನದ ಮೋಡಿ, ಯುವದಸರಾದಲ್ಲಿ ಯುವ ಮನಸ್ಸುಗಳ ಸಂಭ್ರಮ
ಬೆಂಗಳೂರಿನ ಲಗೋರಿ ಬ್ಯಾಂಡ್ ತಂಡದವರು ಸೂಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮೇಲೆ ದುಂಡು ಮಲ್ಲಿಗೆ ಎಂದು ಮಹದೇಶ್ವರ ಜಪ ಮಾಡಿದರು. ಸಪ್ತ ಸಾಗರಾದಚೆ ಎಲ್ಲೋ, ಬೆಳಗೆದ್ದು ಯಾರ ಮುಖನಾ ನೋಡಲಿ, ಕುಲದಲ್ಲಿ ಕೀಳ್ಯಾವುದು...ಮೇಲ್ಯಾವುದೊ, ಶಂಕರ್ ನಾಗ್ ಅಭಿಯನದ ಸಂತೋಷಕ್ಕೆ ಹಾಡು ಸಂತೋಷಕ್ಕೆ, ಮಾರಿ ಕಣ್ಣು ಹೋರಿ ಮ್ಯಾಗೆ ಕಟುಕನ ಕಣ್ಣು ಕುರಿ ಮ್ಯಾಗೆ ಹಾಡುಗಳಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿದರು.
ಮೈಸೂರು ದಸರಾ ಮಹೋತ್ಸವ; ಆಹಾರ ಮೇಳಕ್ಕೆ ತಿಂಡಿ ಪ್ರಿಯರ ಲಗ್ಗೆ
ಬಿರಿಯಾನಿ ಬಫೇಟ್‌, ಮೈಸೂರು ದಮ್‌ ಬಿರಿಯಾನಿ, ನ್ಯೂ ರಾಯಲ್‌ ಬಿರಿಯಾನಿ ಪ್ಯಾರಡೈಸ್‌, ಹೊಸಪೇಟೆ ಧಮ್‌ಬಿರಿಯಾನಿ- ನಾಟಿ ಸ್ಟೈಲ್‌, ಬೊಂಬು ಬಿರಿಯಾನಿ ಸ್ಟಾಲ್‌ ನಲ್ಲಿ ನಾಟಿಕೋಳಿ ಬೊಂಬು ಬಿರಿಯಾನಿ, ಬೊಂಬು ಬಿರಿಯಾನಿ, ನಾಟಿ ಕೋಳಿ ಸಾಂಬಾರ್‌, ಕ್ರ್ಯಾಬ್‌ ಫ್ರೈ, ಬಿದರಕ್ಕಿ ಪಾಯಸ, ಮಾಗಳಿ ಬೇರು ಟೀ, ರಾಗಿ ಮುದ್ದೆ ಮಾಂಸ ಪ್ರಿಯರನ್ನು ಕೈ ಬೀಸಿ ಕರೆಯುತ್ತಿತ್ತು.
  • < previous
  • 1
  • ...
  • 1016
  • 1017
  • 1018
  • 1019
  • 1020
  • 1021
  • 1022
  • 1023
  • 1024
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved