• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಸು, ಬಾಳೆ ಹಣ್ಣಿನಿಂದ ಕೇಕ್‌ ತಯಾರಿ: ಹೆಬ್ಬಾಳದ ಜಿಕೆವಿಕೆಯಿಂದ ಹೊಸ ಆವಿಷ್ಕಾರ
ಹಲಸು, ಬಾಳೆ ಹಣ್ಣುಗಳು ಪಕ್ವವಾಗಿದ್ದು ಬೇಗ ವಿಲೇವಾರಿ ಮಾಡದಿದ್ದರೆ ಬೆಳೆಗಾರರಿಗೆ ನಷ್ಟ ಕಟ್ಟಿಟ್ಟ ಬುತ್ತಿಯಾಗಿದೆ. ಆದರೆ, ಈ ಸಮಸ್ಯೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಪರಿಹಾರವೊಂದನ್ನು ಕಂಡುಹಿಡಿದಿದೆ.
20 ಲಕ್ಷ ಗುರಿ ಬದಲು ಮೊದಲ ದಿನ ಕೇವಲ 10000 ಜನರ ಸಮೀಕ್ಷೆ
ವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ.
ಕರ್ನಾಟಕ ಜಾತಿ ಗಣತಿಗೆ ಹೈಕೋರ್ಟ್‌ ಟೆನ್ಷನ್‌

  ಸಮೀಕ್ಷೆಯನ್ನು ಸದ್ಯ ಮುಂದೂಡಲು ಸಾಧ್ಯವೇ? ಸಮೀಕ್ಷೆ ನಡೆಸಿ ಒಮ್ಮೆ ಅಂಕಿ-ಅಂಶ ಸಂಗ್ರಹಿಸಿದ ನಂತರ ಅದನ್ನು ಹಿಂಪಡೆಯಲು ಸಾಧ್ಯವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್‌, ಸಮೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಕುರಿತು ಮಂಗಳವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಮಿಗತೆ ಬಜೆಟ್‌ : ದೇಶದಲ್ಲೇ ಕರ್ನಾಟಕ ನಂ.5
2022-23ರ ಆರ್ಥಿಕ ವರ್ಷದಲ್ಲಿ ಭಾರತದ ರಾಜ್ಯಗಳಲ್ಲಿ ಉತ್ತರ ಪ್ರದೇಶವು ಅತ್ಯಧಿಕ ‘ಹೆಚ್ಚುವರಿ ಆದಾಯ’ (ಮಿಗತೆ ಬಜೆಟ್) ದಾಖಲಿಸಿದ್ದು, ದೇಶದಲ್ಲೇ ಮೊದಲ ಸ್ಥಾನ ಗಳಿಸಿದೆ. ಕರ್ನಾಟಕ ಇದೇ ಸಾಲಲ್ಲಿ 5ನೇ ಸ್ಥಾನ ಪಡೆದಿದೆ.
ಸರ್ಕಾರಿ ಜಮೀನು ಬೇಕಾ ಬಿಟ್ಟಿ ಹಂಚಿಕೆ: ಲೋಕಣ್ಣ ಕತ್ತಿ ಆರೋಪ
ಸರ್ಕಾರಿ ಜಮೀನುಗಳನ್ನು ಈಗಿನ ಸರ್ಕಾರ ಬೇಕಾ ಬಿಟ್ಟಿಯಾಗಿ ಹಂಚಿಕೆ ಮಾಡುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಆರೋಪಿಸಿದರು.
ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಸಂಚು: ಶಾಸಕ ಜಗದೀಶ ಗುಡಗುಂಟಿ
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಸಂಚು ನಡೆದಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
ಪಡೆದ ಸಾಲ ಸರಿ ಸಮಯಕ್ಕೆ ಮರುಪಾವತಿಸಿ
ಎಟಿಎಂ ಬಳಸುವಾಗ ಜಾಗ್ರತೆ ವಹಿಸಬೇಕು. ಎಟಿಎಂ ಹಣ ತೆಗೆಯುವ ವೇಳೆ ಯಾರ ಕೈಯಲ್ಲೂ ಎಟಿಎಂ ಕಾರ್ಡ್ ಕೊಡುವುದು, ಪಾಸ್ವರ್ಡ್ ಹಂಚಿಕೊಳ್ಳವುದು ಮಾಡಬಾರದು.
ಕಾರ್ಖಾನೆ ಬೆಳವಣಿಗೆಗೆ ಆಡಳಿತ ಮಂಡಳಿ ಕೈ ಸ್ವಚ್ಛವಾಗಿರಲಿ
ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಉತ್ಪಾದನೆ ಮಾಡಲು ಹೊಸ ಹೊಸ ತಳಿಗಳನ್ನು ಬಳಸಿ ಕಬ್ಬು ಬೆಳೆಯಬೇಕು.
ನಾಗನೂರ ಸಹಕಾರಿ ಸಂಘಕ್ಕೆ 2.62 ಕೋಟಿ ಲಾಭ
ಉತ್ತಮ ವಾತವರಣ ನಿರ್ಮಾಣ ಮಾಡುಲು ಸಹಕಾರಿಯ ಪ್ರತಿಯೊಬ್ಬ ಸದಸ್ಯರು ಒಂದೊಂದು ಸಸಿ ನೆಟ್ಟು ಪಾಲನೆ ಪೋಷಣೆ ಮಾಡಬೇಕು
ತಾಪಂ ಇಒ ವೀರಣ್ಣ ವಾಲಿಗೆ ಬೆಸ್ಟ್‌ ಇಂಜಿನಿಯರ್‌ ಅವಾರ್ಡ್‌
ಕಾಗವಾಡ ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಮೂರು ಜನ ಸರಕಾರಿ ಹಾಗೂ ಇಬ್ಬರು ಖಾಸಗಿ ಇಂಜಿನಿಯರುಗಳನ್ನು ಗುರುತಿಸಿ ಐದು ಜನರಿಗೆ ಪ್ರಶಸ್ತಿ ಪ್ರದಾನ
  • < previous
  • 1
  • ...
  • 1019
  • 1020
  • 1021
  • 1022
  • 1023
  • 1024
  • 1025
  • 1026
  • 1027
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved