• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಜನೆಯಿಂದ ಪುರುಷಾರ್ಥ ಸಿದ್ಧಿ: ಒಡಿಯೂರು ಶ್ರೀ
ಧರ್ಮಸ್ಥಳದಲ್ಲಿ ೨೭ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಮೋದಿ ಹುಟ್ಟುಹಬ್ಬ: ಪರಿಸರ ಸ್ವಚ್ಚತಾ ಕಾರ್ಯಕ್ರಮ
ಪ್ರಧಾನಮಂತ್ರಿ ನರೇಂದ್ರ ಮೋದಿ ೭೫ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.೨ರ ತನಕ ವಿವಿಧ ಸೇವಾ ಚಟುವಟಿಕೆ ನಡೆಯುತ್ತಿದ್ದು ಶನಿವಾರ ಪುತ್ತೂರಿನ ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನ: ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಶನಿವಾರ ನಬಾರ್ಡ್ ಸಿಜಿಎಂ. ಡಾ. ಸುರೇಂದ್ರ ಬಾಬು ಭೇಟಿ ನೀಡಿ ಬ್ಯಾಂಕಿನ ಎಲ್ಲ ವಿಭಾಗಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘ ಮಹಾಸಭೆ
ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘ 2024- 25ರ ಸಾಲಿನಲ್ಲಿ 93, 600 ರು. ಲಾಭ ಗಳಿಸಿದೆ ಎಂದು ಹೇಳಿದರು.
ಹಾವು ಕಡಿತ, ಚಿಕಿತ್ಸಾ ವಿಧಾನ ಕುರಿತು ಮಾಹಿತಿ ಕಾರ್ಯಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೆಬ್ರಿ ಇದರ ಐಕ್ಯೂಏಸಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಇವರ ಸಹಯೋಗದಲ್ಲಿ “ಹಾವು ಕಡಿತ ಮತ್ತು ಚಿಕಿತ್ಸಾ ವಿಧಾನ” ಕುರಿತು ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕೆರೆ ಜಲ ಜಾಗೃತಿ, ಶುದ್ಧತಾ ಅಭಿಯಾನ
ರೋಟರಿ ಕ್ಲಬ್ ನಿಟ್ಟೆ, ರೋಟರಿ ಸಮುದಾಯ ದಳ ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್, ಕೆಮ್ಮಣ್ಣು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಜಿಲ್ಲಾ ಯೋಜನೆಯಾದ “ಕೆರೆಗಳ ಸಂರಕ್ಷಣೆ” ಕಾರ್ಯಕ್ರಮದಡಿ “ಕೆರೆಜಲ ಜಾಗೃತಿ ಮತ್ತು ಶುದ್ಧತಾ ಅಭಿಯಾನ”**ವನ್ನು ಸೆ. 21, ರಂದು ಬೆಳಗ್ಗೆ 9 ಗಂಟೆಗೆ ಕೆಮ್ಮಣ್ಣಿನ ಶ್ರೀ ಕ್ಷೇತ್ರ ಕೆಮ್ಮಣ್ಣು ದೇವಳದ ಕೆರೆಯಲ್ಲಿ ಆಯೋಜಿಸಲಾಯಿತು.
ಆಳ್ವಾಸ್ ಕಾಲೇಜಿನಲ್ಲಿ ಹಿಂದಿ ದಿನಾಚರಣೆ
ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ದಿನಾಚರಣೆ ನಡೆಯಿತು. ಉಜಿರೆಯ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್. ಉಪನ್ಯಾಸ ನೀಡಿದರು.
ಧರ್ಮಸ್ಥಳ ಕ್ಷೇತ್ರ ತೇಜೋವಧೆ: ಕೃಷ್ಣಾಪುರದಲ್ಲಿ ಜನಾಗ್ರಹ ಸಭೆ
ಕೃಷ್ಣಾಪುರ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡಿಸಿ ಜನಾಗ್ರಹ ಸಭೆ ನಡೆಯಿತು.
ಸುಂಟಿಕೊಪ್ಪ ಸಹಕಾರ ಸಂಘದ ಉಪಾಧ್ಯಕ್ಷ ಪಟ್ಟೆಮನೆ ಉದಯಕುಮಾರ್
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಪಟ್ಟೆಮನೆ ಉದಯ್‌ಕುಮಾರ್‌ ಆಯ್ಕೆಗೊಂಡರು.
ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘ ವಾರ್ಷಿಕ ಮಹಾಸಭೆ
ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಬಿ. ಎಂ. ಸಾಗರ್‌ ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • ...
  • 1021
  • 1022
  • 1023
  • 1024
  • 1025
  • 1026
  • 1027
  • 1028
  • 1029
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved