• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವಿನ ಅಪಾಯ ತಪ್ಪಿಸಲು ಮನೆ ಸುತ್ತ ಸ್ವಚ್ಛತೆ ಕಾಪಾಡಿ: ಶಿವಾನಂದ ವಿ.ಪಿ.
ಕೊಪ್ಪಳ ತಾಲೂಕಿನ ಉಚ್ಚಲಕುಂಟಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮ ನಡೆಯಿತು.
ಕೋಟ: ನಿವೃತ್ತ ಶಿಕ್ಷಕರ ಸಾಹಿತ್ಯಿಕ ಸಮಾವೇಶ, ಗುರುವಂದನೆ
ಶಿವರಾಮ ಕಾರಂತ ಮಕ್ಕಳ ವೇದಿಕೆ, ಸಾಲಿಗ್ರಾಮ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಗೀತಾನಂದ ಫೌಂಡೇಶನ್ ಕೋಟ, ಕೋಟ ವಿದ್ಯಾ ಸಂಘ ಕೋಟ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಸಾಹಿತ್ಯಿಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮ ನಡೆಯಿತು.
ಹಳ್ಳಿಗಳ ನೆಮ್ಮದಿ ಕಸಿವ ಗಾಳಿಯಂತ್ರ
ಕೆಳಗಳ ಕರ್ನಾರಹಟ್ಟಿ ಸೇರಿದಂತೆ ಹತ್ತಾರು ಹಳ್ಳಿಗಳ ಜನತೆಗೆ ಸಂಜೆ ಯಾಕಾಗುತ್ತದೆ ಎಂಬ ಭಯ ಕಾಡುತ್ತಿದೆ.
ಜಿಎಸ್‌ಟಿ ಇಳಿಕೆ: ಮಂಗಳೂರು ಬಿಜೆಪಿ ಸಂಭ್ರಮಾಚರಣೆ
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ನಿರ್ಧಾರ ಜಾರಿಗೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪಿವಿಎಸ್‌ ಬಳಿಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನನ್ನ ವಿರೋಧವಿದೆ: ಮಂಕಾಳ ವೈದ್ಯ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ 2006-07ರಲ್ಲಿಯೇ ಚರ್ಚೆಯಾಗಿದ್ದು, ಯೋಜನೆ ಬಗ್ಗೆ ತಿಳಿದಾಗಿನಿಂದಲೂ ನಾನು ಅದನ್ನು ವಿರೋಧಿಸಿದ್ದೇನೆ.
ಶಾಲಾ ವ್ಯಾಪ್ತಿಯಲ್ಲಿಯೇ ನಿಯೋಜಿಸಲು ಶಿಕ್ಷಕರ ಆಗ್ರಹ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನೇಮಕಗೊಂಡಿರುವ ಶಿಕ್ಷಕರಿಗೆ ತಮ್ಮ ಶಾಲಾ ವ್ಯಾಪ್ತಿಯಲ್ಲಿಯೇ ನಿಯೋಜನೆ ಮಾಡಬೇಕೆಂದು ಹಳಿಯಾಳ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ.
ಸಮೀಕ್ಷೆ ಸಮಬಾಳು ತತ್ವ ಒಳಗೊಂಡಿರುವ ಸಾಮಾಜಿಕ ಕ್ರಾಂತಿ: ಶಾಸಕ
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ.
ಜನರ ಆರ್ಥಿಕ ಸ್ಥಿತಿ-ಗತಿ ತಿಳಿಯಲು ಗಣತಿ ಕಾರ್ಯ
ಗಣತಿ ಕಾರ್ಯ ಹೊಸದೇನಲ್ಲ, ಮೊದಲಿನಿಂದಲೂ ಮಾಡಲಾಗುತ್ತದೆ, ಕೇಂದ್ರ ಸರ್ಕಾರ ಸಹ ಮಾಡುತ್ತಿದೆ
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ಸ್ಥಳೀಯ ಕಾರ್ಮಿಕರ ಸಮಸ್ಯೆಗಳಿಗೆ ಹೊಸ ದೃಷ್ಟಿಕೋನದಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.
ಶಿಕ್ಷಕರ ದಿನಾಚರಣೆಗೆ ಹಣ ಸಂಗ್ರಹ, 2ನೇ ದೂರು ಸಲ್ಲಿಕೆ
ಅಖಂಡ ಗಂಗಾವತಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಲಕ್ಷಾಂತರ ರು. ಹಣ ಸಂಗ್ರಹ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ. 22ರಂದು ಜಿಪಂ ಸಿಇಒ ವರ್ಣಿತ್ ನೇಗಿ ಅವರಿಗೆ 2ನೇ ದೂರು ಸಲ್ಲಿಕೆಯಾಗಿದೆ.
  • < previous
  • 1
  • ...
  • 1024
  • 1025
  • 1026
  • 1027
  • 1028
  • 1029
  • 1030
  • 1031
  • 1032
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved