• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ಗಂಗಾವತಿಯಲ್ಲಿ ಪ್ರತಿಭಟನೆ
ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಾಯಕ ವಾಲ್ಮೀಕಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಅನ್ಯ ಬೇರೆ ಜಾತಿಯವರನ್ನು ಸೇರ್ಪಡೆ ಮಾಡಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ಸಮುದಾಯದವರು ಗಂಗಾವತಿಯ ವಾಲ್ಮೀಕಿ ವೃತ್ತದ ಆಂಜನೇಯ ದೇವಸ್ಥಾನದ ಸಭಾಭವನದಲ್ಲಿ ಪ್ರತಿಭಟನೆ ನಡೆಸಿದರು.
ಜೇನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ: ವೈದ್ಯ ಸುನೀಲ್ ಚೇತನ
ಮಾವಳ್ಳಿ ರೈತರ ಉತ್ಪಾದಕ ಕಂಪನಿ ಮತ್ತು ಖಾದಿ ಗ್ರಾಮೋದ್ಯೋಗ ಆಯೋಗದ ಸಹಯೋಗದಲ್ಲಿ ಇಲ್ಲಿನ ಕೊಪ್ಪ ಪಂಚಾಯತ್ ನ ಬೇಳೂರಿನ ಅಣ್ಣಪ್ಪ ಮರಾಠಿ ಅವರ ಮನೆ ಆವರಣದಲ್ಲಿ ಜೇನು ಕೃಷಿ ಮಾಹಿತಿ ಕಾರ್ಯಾಗಾರವನ್ನು ವೈದ್ಯ ಸುನಿಲ್ ಚೇತನ್ ಉದ್ಘಾಟಿಸಿದರು.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿ: ಶಾಸಕ ಲಮಾಣಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ರಸ್ತೆಗಳು ಹಾಳಾಗಿವೆ. ಹಂತ- ಹಂತವಾಗಿ ಸುಧಾರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಚಂದ್ರು ಲಮಾಣಿ ತಿಳಿಸಿದರು.
ಅಧಿಕಾರಿಗಳ ಗೈರು: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ಬಹಿಷ್ಕಾರ
ಮುಖಂಡ ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿ, ಪ್ರತಿವರ್ಷವೂ ಮಹಾತ್ಮರ ಹಾಗೂ ಹೋರಾಟಗಾರರ ಜಯಂತಿಯ ಪೂರ್ವಭಾವಿ ಸಭೆ ಕರೆದಾಗ ಕೆಲವು ಅಧಿಕಾರಿಗಳು ಬಾರದೇ ನಿರ್ಲಕ್ಷ್ಯ ಮಾಡುತ್ತಾರೆ ಎಂದರು.
ಸಮೀಕ್ಷೆ ಮೂಲಕ ಹಿಂದೂ ಧರ್ಮ ಒಡೆಯಲು ಹುನ್ನಾರ: ಕಳಕಪ್ಪ ಬಂಡಿ
ವೀರಶೈವ, ಕುರುಬ ಬ್ರಾಹಣ ಸೇರಿ ಇತರ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ಬರೆಸಿದ್ದು ದೊಡ್ಡ ದುರಂತ. ಸಿಎಂ ಸಿದ್ದರಾಮಯ್ಯ ಅವರು ಯಾರನ್ನು ಮನವೊಲಿಸಲು ಮುಂದಾಗಿದ್ದಾರೋ ಎಂಬುದು ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ತಿಳಿಸಿದರು.
ಪ್ರತಿ ಹಬ್ಬ ಆಚರಣೆಗೂ ಉಂಟು ವೈಜ್ಞಾನಿಕ ಹಿನ್ನೆಲೆ: ವಿಶ್ವನಾಥ ಮಹಾಂತಶೆಟ್ಟರ
ಈ ವೇಳೆ ಮಾತನಾಡಿದ ವಿಶ್ವನಾಥ ಮಹಾಂತಶೆಟ್ಟರ ಅವರು, ಭಾರತವು ಭವ್ಯ ಪರಂಪರೆ, ಇತಿಹಾಸ ಹೊಂದಿದ ಪವಿತ್ರ ದೇಶವಾಗಿದೆ. ಪ್ರತಿಯೊಂದು ಹಬ್ಬ ಹರಿದಿನಗಳ ಆಚರಣೆಯ ಹಿಂದೆ ಧಾರ್ಮಿಕವಾಗಿ ಹಾಗೂ ಐತಿಹಾಸಿಕ, ವೈಜ್ಞಾನಿಕ ಹಿನ್ನೆಲೆ ಇದೆ. ನಮ್ಮ ಸಂಸ್ಕೃತಿ, ಆಚಾರ ವಿಚಾರಗಳು ನಮಗೆ ಹೆಚ್ಚು ಶ್ರೇಷ್ಠವಾಗಿವೆ ಎಂದರು.
ಜಿಎಸ್‌ಟಿ ಇಳಿಕೆಯಿಂದ ಬಡವರಿಗೆ ಭರ್ಜರಿ ಕೊಡುಗೆ: ಶಾಸಕ ಚಂದ್ರು ಲಮಾಣಿ
ಜೀವನಾವಶ್ಯಕ ವಸ್ತುಗಳ ಮೇಲೆ ಹಾಗೂ ಶಿಕ್ಷಣದ ಮೇಲಿನ ತೆರಿಗೆಯನ್ನು ಶೂನ್ಯಕ್ಕೆ ಇಳಿಸುವ ಮೂಲಕ ಬಡ ಜನರ ಬದುಕಿನ ಹೊರೆ ಕಡಿಮೆ ಮಾಡಿದ್ದಾರೆ.
ಜಿಎಸ್‌ಟಿ ದರ ಇಳಿಕೆ, ಬಿಜೆಪಿ ವಿಜಯೋತ್ಸವ
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಪುರಸಭೆ ಎದುರು ಸೋಮವಾರ ಬಿಜೆಪಿ ಬ್ಯಾಡಗಿ ಮಂಡಲದಿಂದ ವಿಜಯೋತ್ಸವ ಆಚರಿಸಲಾಯಿತು.
ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ಜಾತಿಗಣತಿ-ಮಾಜಿ ಶಾಸಕ ವಿರೂಪಾಕ್ಷಪ್ಪ
ಅಲ್ಪಸಂಖ್ಯಾತರಲ್ಲಿ 73 ಒಳಪಂಗಡಗಳಿದ್ದರೂ ಅವುಗಳನ್ನು ಎಲ್ಲಿಯೂ ವಿಭಜನೆ ಮಾಡುವ ಕೆಲಸಕ್ಕೆ ಸರಕಾರ ಕೈಹಾಕಿಲ್ಲ, ಅವುಗಳನ್ನು ಜಾತಿ ಗಣತಿ ಕಾಲಂನಲ್ಲಿ ನಮೂದಿಸಲು ಅವಕಾಶ ನೀಡದೇ ಕೇವಲ ಒಂದು ವರ್ಗದ ಜನರ ತುಷ್ಟೀಕರಣಕ್ಕಾಗಿ ನಡೆಯುತ್ತಿರುವ ಜಾತಿಗಣತಿಗೆ ಬಿಜೆಪಿ ವಿರೋಧವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
27ಕ್ಕೆ ವಿಜಯನಗರ ಜಿಲ್ಲೆಯ ಜಿಲ್ಲಾ ನ್ಯಾಯಾಲಯ ಉದ್ಘಾಟನೆ
ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲೇ ವಿಜಯನಗರ ಜಿಲ್ಲೆಯ 1800ಕ್ಕೂ ಅಧಿಕ ಪ್ರಕರಣಗಳು ನಡೆಯುತ್ತಿದೆ.
  • < previous
  • 1
  • ...
  • 1025
  • 1026
  • 1027
  • 1028
  • 1029
  • 1030
  • 1031
  • 1032
  • 1033
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved