• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗ್ನಿ ಶಾಮಕ ಠಾಣೆಯ ೧೦ ವಾಹನಗಳು ಗುಜರಿಗೆ: ೧೫ ವರ್ಷ ಪೂರೈಸಿರುವುದರಿಂದ ಸಂಚಾರ ಸಂಪೂರ್ಣ ಬಂದ್
ಮಂಡ್ಯದಲ್ಲಿ ಮೂರು ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ನಿಲ್ಲಿಸಲಾಗಿದೆ. ಉಳಿದ ನಾಲ್ಕು ವಾಹನಗಳು ಕಾರ್ಯದಲ್ಲಿವೆ. ಎರಡು ಜೀಪುಗಳ ಪೈಕಿ ಒಂದು ಜೀಪು ಗುಜರಿ ಸೇರಿದ್ದು, ಸದ್ಯ ಒಂದು ಜೀಪು ಕಾರ್ಯ ನಿರ್ವಹಣೆಯಲ್ಲಿದೆ.
ಪರಿಶಿಷ್ಟ ಜಾತಿ ಒಳಮೀಸಲು ಜಾರಿಗೊಳಿಸಿ: ಅಜ್ಜಪ್ಪ ಒತ್ತಾಯ
ರಾಜ್ಯದಲ್ಲಿ ಜಾತಿಗಣತಿ ಪೂರ್ಣಗೊಳಿಸಿ, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವಂತೆ ಅಹಿಂದ ಚಳುವಳಿ ಜಿಲ್ಲಾ ಸಂಚಾಲಕ ಎನ್.ಅಜ್ಜಪ್ಪ ಒತ್ತಾಯಿಸಿದ್ದಾರೆ.
ನ್ಯಾನೊ ಯೂರಿಯಾ ಬಗ್ಗೆ ಜಾಗೃತಿ ಮೂಡಿಸಿ: ರೈತ ಸಂಘ ಒತ್ತಾಯ
ರಸಗೊಬ್ಬರ ಅಭಾವಕ್ಕೆ ಕಾರಣರಾದ ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಂಡು, ನ್ಯಾನೊ ಯೂರಿಯಾ ಕುರಿತಂತೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘಟಕ ಒತ್ತಾಯಿಸಿದೆ.
ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್‌ ಸರ್ಕಾರ ಅನುವು
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ದ್ವಿಚಕ್ರವಾಹನ ಬ್ಯಾಗ್ ನಲ್ಲಿದ್ದ ಹಣ ಕಳವು
ಶಿವಣ್ಣ ದ್ವಿಚಕ್ರ ವಾಹನದಲ್ಲಿ ಹಣ ಇಟ್ಟು ಇತರಡೆ ಹೋದ ವೇಳೆ ಇದನ್ನು ಗಮನಿಸಿದ ದುಷ್ಕಮಿಗಳು ಬ್ಯಾಗಿನಲ್ಲಿರುವ ಹಣವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಕಮ್ಮಾರಗಟ್ಟೆಯಲ್ಲಿ ಆಂಜನೇಯಸ್ವಾಮಿ ಕಾರ್ಣಿಕೋತ್ಸವ
ಭಕ್ತಿ ಪರಂಪರೆಯ ಸಾಧ್ವಿ ಹೆಳವನಕಟ್ಟೆ ಗಿರಿಯಮ್ಮ ಪುಣ್ಯತಿಥಿ ಮತ್ತು ನಾಗರ ಪಂಚಮಿ ಪ್ರಯುಕ್ತ ಮಂಗಳವಾರ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದ ಆಂಜನೇಯಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಶಿಖರದ ತುದಿಗೆ ಘಟಸರ್ಪ ಹಾರಿತಲೇ ಭೂಲೋಕದ ಮುತ್ತು ಗಗನಕ್ಕೇರಿತಲೇ ಎಂದು ವ್ರತನಿರತ ಗಣಮಗ ಕಬ್ಬಿಣದ ಬೃಹತ್ ಬಾಣವನ್ನೇರಿ ಕಾರ್ಣಿಕ ನುಡಿದಿದ್ದಾರೆ.
ಕೈ ಮುಗಿದು ಕೇಳ್ತಿದ್ದೀವಿ, ಇವತ್ತೇ ಯೂರಿಯಾ ಕೊಡ್ರಪ್ಪಾ..
ರಸಗೊಬ್ಬರಕ್ಕಾಗಿ ಜಗಳೂರು ತಾಲೂಕಿನಲ್ಲಿ ರೈತರ ಹೋರಾಟ ಮತ್ತಷ್ಟು ತೀವ್ರತೆ ಪಡೆಯುತ್ತಿದೆ. ರಸಗೊಬ್ಬರ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು, ರೈತ ಮಹಿಳೆಯರು ತಮ್ಮ ಕುಟುಂಬ ಸಮೇತ ಹೋರಾಟ ಆರಂಭಿಸಿದ್ದಾರೆ.
ಮುಂದಿನ ಸಿಎಂ ವಿಜಯೇಂದ್ರ ಆಗಿರಬೇಕು: ರೇಣು
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರೇ ಮುಂದುವರಿಯಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಅ‍ವರೇ ಮುಖ್ಯಮಂತ್ರಿಯೂ ಆಗಬೇಕೆಂಬುದು ತನ್ನ ಮನದಾಳದ ಬಯಕೆಯಾಗಿದೆ. ಅಲ್ಲದೇ, ನಾಡಿನ ಬಿಜೆಪಿ ಕಾರ್ಯಕರ್ತರ ಹೆಬ್ಬಯಕೆಯೂ ಇದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಸರ್ಕಾರಿ ಕಾಲೇಜಿನಲ್ಲಿ ಸಕಲ ಸೌಕರ್ಯ
ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜುಗಳನ್ನೂ ಮೀರಿಸುವಂತಹ ಉತ್ತಮ ಶೈಕ್ಷಣಿಕ, ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾಗುತ್ತಿದ್ದಾರೆ. ಇವರನ್ನು ಅತ್ಯಂತ ಸಂಭ್ರಮದಿಂದ ಇಡೀ ಕಾಲೇಜು ಸ್ವಾಗತಿಸುತ್ತದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಧನಂಜಯ ಹೇಳಿದ್ದಾರೆ.
ದೇಶದ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved