• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದುಗಿನಲ್ಲಿ ಹಾಸ್ಟೆಲ್‌ಗೆ ತೆರಳಲು ದಾರಿ ಯಾವುದಯ್ಯಾ?
2018ರಲ್ಲಿಯೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳ ವಸತಿಗಾಗಿ ಬೃಹತ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಹಾಸ್ಟೆಲ್‌ಗೆ ತೆರಳಲು ರಸ್ತೆಗೆ ಆದ್ಯತೆ‌ ನೀಡಿಲ್ಲ.
ಗದಗ ಜಿಲ್ಲೆಯಲ್ಲಿ ಜಾತಿ ಸಮೀಕ್ಷೆಗೆ ಚಾಲನೆ
​ತಾಂತ್ರಿಕ ಕಾರಣಗಳಿಂದಾಗಿ ಭಾನುವಾರವೇ ನಡೆಯಬೇಕಿದ್ದ ಕಿಟ್ ವಿತರಣಾ ಕಾರ್ಯಕ್ರಮವನ್ನು ಸೋಮವಾರ ಗದಗ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹ
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ವಿಪರೀತ ಮಳೆಯಾಗಿ ಮುಂಗಾರು ಬೆಳೆಗಳಾದ ಹೆಸರು ಹಾಗೂ ಉದ್ದು ಸಂಪೂರ್ಣ ಕೆಟ್ಟು ಹಾಳಾಗಿದ್ದು, ರೈತರ ಆದಾಯವೆ ಇಲ್ಲದಂತಾಗಿದೆ.
ಕುರುಬ ಸಮಾಜ ಎಸ್‌ಟಿಗೆ ಸೇರಿಸದಂತೆ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದಿಂದ ಮನವಿ
ಪರಿಶಿಷ್ಟ ಪಂಗಡ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ. ಆದರೆ, ಕುರುಬ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಸದೃಢವಾಗಿದೆ. ಹೀಗಿರುವಾಗ ಸದೃಢ ಸಮುದಾಯವನ್ನು ಹಿಂದುಳಿದ ಎಸ್‌ಟಿ ಪಟ್ಟಿಗೆ ಸೇರಿಸುವುದು ಸಂವಿಧಾನ ವಿರೋಧವಾಗಿದೆ.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಕ್ರೈಸ್ತ ಪದ ತೆಗೆಯಲು ಮಾದಿಗ ಹೋರಾಟ ಸಮಿತಿ ಆಗ್ರಹ
ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಪಟ್ಟಿಯಲ್ಲಿ ಪರಿಶಿಷ್ಟದ 15 ಜಾತಿಗಳ ಮುಂದೆ ಇರುವ ಕ್ರೈಸ್ತ ಪದವನ್ನು ತೆಗೆದು ಹಾಕಬೇಕು.
ಎಸ್ಸಿ ಕ್ರೈಸ್ತ ಜಾತಿಗಳನ್ನು ಕೈಬಿಡದಿದ್ದರೆ ಹೋರಾಟ
ಸಮೀಕ್ಷೆಗೆ ಸಿದ್ಧಪಡಿಸಿರುವ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಎಸ್ಸಿ ಕ್ರೈಸ್ತ ಜಾತಿಗಳನ್ನು ಸರ್ಕಾರ ಕೂಡಲೇ ಕೈಬಿಡದಿದ್ದರೆ ದಲಿತರು ಬೀದಿಗಿಳಿದು ಹೋರಾಟ ಮಾಡಬೇಕಾತ್ತದೆ ಎಂದು ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಎಚ್ಚರಿಕೆ ನೀಡಿದರು.
ಉತ್ತರ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆ -ಸಂಸದ ಬೊಮ್ಮಾಯಿ
ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದೆ. ಹಾಸಿಗೆ ಮತ್ತು ರೋಗಿಗಳ ಅನುಪಾತದಲ್ಲಿಯೂ ಸಾಕಷ್ಟು ವ್ಯತ್ಯಾಸ ಇದೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ರಸ್ತೆ ಅಗಲೀಕರಣಕ್ಕೆ ಶೀಘ್ರ ಭೂಸ್ವಾಧೀನಪಡಿಸಿಕೊಳ್ಳಿ
ಹಳೇ ಹುಬ್ಬಳ್ಳಿ ಇಂಡಿ ಪಂಪ್ ವೃತ್ತದಿಂದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಸ್ಕೂಲ್ ವರೆಗಿನ 1.24 ಕಿ.ಮೀ. ರಸ್ತೆ ಅಗಲೀಕರಣ ಮಾಡಲಾಗುವುದು. ಈ ರಸ್ತೆಯ ಬದಿಯಲ್ಲಿರುವ 261 ಕಟ್ಟಡ ಗುರುತಿಸಿದ್ದು ಅದರಲ್ಲಿ 243 ಖಾಸಗಿ ಹಾಗೂ 18 ಪಾಲಿಕೆ ಆಸ್ತಿಗಳಿವೆ.
ಜಾತಿ ಗಣತಿ ಹೆಸರಿನಲ್ಲಿ ಧರ್ಮ ಒಡೆಯಲು ಹುನ್ನಾರ
ಎರಡು ತಿಂಗಳ ಹಿಂದೆಯಷ್ಟೆ ನಾಗಮೋಹನದಾಸ್ ಆಯೋಗದಿಂದ ₹150 ಕೋಟಿ ಖರ್ಚು ಮಾಡಿ ಸಮೀಕ್ಷೆ ನಡೆಸಿದ್ದ ಒಳಮೀಸಲು ವರ್ಗೀಕರಣದ ಮೂಲಕ ಸಮಸ್ಯೆಗಳನ್ನು ಜೀವಂತವಾಗಿರಿಸಿದ್ದು, ಪ್ರಸ್ತುತ ಸಮೀಕ್ಷಾ ಪಟ್ಟಿಯಲ್ಲಿ ಇಲ್ಲದ ಜಾತಿಗಳನ್ನು ಸೃಷ್ಟಿಸಿರುವುದು ಖಂಡನೀಯ.
ಶೀಘ್ರ, ಸುಲಭ ಪರಿಹಾರಕ್ಕೆ ಜನತಾ ನ್ಯಾಯಾಲಯ ಸಹಕಾರಿ
ಒಬ್ಬ ನಿಜವಾದ ವಕೀಲ ವ್ಯಾಜ್ಯಗಳನ್ನು ಹೂಡುವುದಕ್ಕೆ ಪ್ರಚೋದಿಸದೆ ರಾಜಿ ಮತ್ತು ಸಂಧಾನಗಳಿಗೆ ಪ್ರೇರೇಪಿಸಬೇಕು. ಹಾಗಿದ್ದಾಗ, ಮಾತ್ರ ಸಮಾಜದಲ್ಲಿ ವಕೀಲ ವೃತ್ತಿ ಶ್ರೇಷ್ಠವಾಗಬಲ್ಲದು.
  • < previous
  • 1
  • ...
  • 1027
  • 1028
  • 1029
  • 1030
  • 1031
  • 1032
  • 1033
  • 1034
  • 1035
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved