• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತ: ದೊಡ್ಡನಗೌಡ ಪಾಟೀಲ
ಕೇಂದ್ರ ಸರ್ಕಾರ 2026ಕ್ಕೆ ಜಾತಿ ಗಣತಿ ಹಾಗೂ ಜನಗಣತಿ ಮಾಡಬೇಕು ನಿರ್ಧಾರ ಮಾಡಿದೆ. ಈಗ ರಾಜ್ಯ ಗಣತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆಯೂ ಸಮೀಕ್ಷೆ ಮಾಡಲು ನೂರಾರು ಕೋಟಿ ರು. ವ್ಯರ್ಥ ಮಾಡಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್‌ ಹೇಳಿದ್ದಾರೆ.
ಮೊದಲ ದಿನವೇ ಜಾತಿ ಗಣತಿ ಫಜೀತಿ : ಕೈಕೊಟ್ಟ ಆ್ಯಪ್
ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದ ಹಲವೆಡೆ ಸಮೀಕ್ಷಾ ಆ್ಯಪ್ ಕೈಕೊಟ್ಟ ಪರಿಣಾಮ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕರು ಪರದಾಡುವಂತಾಯಿತು.
ರಾಜ್ಯದ ಹಲವೆಡೆ 11 ದಿನಗಳದಸರಾ ಸಂಭ್ರಮ ಪ್ರಾರಂಭ
ಶರನ್ನವರಾತ್ರಿ ಅಂಗವಾಗಿ 11 ದಿನಗಳ ದಸರಾ ಉತ್ಸವ ರಾಜ್ಯದೆಲ್ಲೆಡೆ ಸೋಮವಾರ ಸಡಗರ, ಸಂಭ್ರಮಗಳಿಂದ ಆರಂಭಗೊಂಡಿತು. ಶಕ್ತಿದೇವತೆಯ ಕ್ಷೇತ್ರಗಳಾದ ಕೊಲ್ಲೂರು, ಶೃಂಗೇರಿ ಸೇರಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ದೇವಿಯ ಆರಾಧನೆಗೆ ನಾಂದಿ ಹಾಡಲಾಯಿತು.
ಅರಮನೇಲಿ ಖಾಸಗಿ ದರ್ಬಾರ್‌11ನೇ ಬಾರಿ ಸಿಂಹಾಸನ ಅಲಂಕರಿಸಿದ ಯದುವೀರ್‌

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.

ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು 

ಚಾಮುಂಡಿ ಅಸಹಿಷ್ಣುತೆಯನ್ನು ನಾಶ ಮಾಡಲಿ : ಬಾನು ಮುಷ್ತಾಕ್‌
ದಸರಾ ಮಾನವ ಕುಲಕ್ಕೆ ಶಾಂತಿ, ಸಹಾನುಭೂತಿ ಮತ್ತು ನ್ಯಾಯದ ದೀಪವನ್ನು ಬೆಳಗಿಸಲಿ. ಚಾಮುಂಡಿದೇವಿ ಅಸಹಿಷ್ಣುತೆಯನ್ನು ನಾಶ ಮಾಡಲಿ ಎಂದು ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಆಶಯ ವ್ಯಕ್ತಪಡಿಸಿದ್ದಾರೆ.
ದಸರಾ ಗೊತ್ತಿಲ್ಲದವರು ಬಾನು ಮುಷ್ತಾಕ್ ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ
‘ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.
ಮಲ್ಲಿಗೆ ಮುಡಿದು ಮಂಗಳಾರತಿ ಸ್ವೀಕರಿಸಿದ ಬಾನು ಮುಷ್ತಾಕ್‌
ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಿದ್ದ ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ಹಸಿರು ಕುಪ್ಪಸ, ಹಳದಿ ಸೀರೆ ಉಟ್ಟು, ತಲೆಗೆ ಮಲ್ಲಿಗೆ ದಂಡೆ ಮುಡಿದುಕೊಂಡು ಬಂದು ದಸರಾಗೆ ಚಾಲನೆ ನೀಡಿದರು.
ಜಿಎಸ್‌ಟಿ ಕಡಿತ: ಬೈಕ್‌, ಕಾರುಗಳ ಖರೀದಿಗೆ ಶೋರೂಂಗೆ ಜನರ ದಂಡು- ಬೈಕ್‌ 11000, ಕಾರು 1.20 ಲಕ್ಷ ರು.ವರೆಗೂ ಅಗ್ಗ
ಕೇಂದ್ರ ಸರ್ಕಾರದ ಜಿಎಸ್ಟಿ 2.0 ಅಧಿಕೃತವಾಗಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಸೋಮವಾರ ಖರೀದಿ ಪ್ರಮಾಣದಲ್ಲೂ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ.
ರಾಜ್ಯ ಸರ್ಕಾರಗಳಿಗೆ ಜಿಎಸ್‌ಟಿ ಸಂಕಷ್ಟ: ಕೃಷ್ಣ ಬೈರೇಗೌಡ
ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.
ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮ ಶ್ಲಾಘನೀಯ
ನಗರದ ನಾಗರಿಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿರುವ ಪೌರಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗಿತ್ತಿರುವುದು ನೋವಿನ ಸಂಗತಿ. ಹಾಗಾಗಿ ಪೌರಕಾರ್ಮಿಕರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗುವ ಜೊತೆಗೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ಅವರ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ.
  • < previous
  • 1
  • ...
  • 1029
  • 1030
  • 1031
  • 1032
  • 1033
  • 1034
  • 1035
  • 1036
  • 1037
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved