• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ದು ಗಬ್ಬರ್‌ಸಿಂಗ್ ಟ್ಯಾಕ್ಸ್: ವಿಪಕ್ಷ ನಾಯಕ ಆರ್.ಅಶೋಕ್
ಎನ್‌ಡಿಎ ಸರ್ಕಾರ ಜನಸ್ನೇಹಿ ಸರ್ಕಾರ. ಜನರ ಮೇಲೆ ವಿಧಿಸಿದ್ದ ಜಿಎಸ್‌ಟಿಯನ್ನು ಇಳಿಸಿದೆ. ಇದರಿಂದ ಬಹುತೇಕ ದಿನಬಳಕೆ ವಸ್ತುಗಳ ಬೆಲೆ ಕಡಿಮೆಯಾಗಿದೆ. ಬಡವರು, ಮಧ್ಯಮ ವರ್ಗದವರು ಈಗ ನಿರಾಳರಾಗಿದ್ದಾರೆ. ಜಿಎಸ್‌ಟಿ ಭಾರ ಕಡಿಮೆ ಮಾಡಿರುವ ಯುಪಿಎ ಸರ್ಕಾರ ನುಡಿದಂತೆ ನಡೆದಿದೆ.
ವರ್ತಕರು, ವ್ಯಾಪಾರಿಗಳೊಂದಿಗೆ ಆರ್.ಅಶೋಕ್ ಸಂಭ್ರಮಾಚರಣೆ
ಜಿಎಸ್‌ಟಿ ಇಳಿಕೆ ಮಾಡಿರುವುದರಿಂದ ತೆರಿಗೆಯ ಹೊರೆ ಕಡಿಮೆಯಾಗಿದೆ. ಜನರಿಗೆ ಹೆಚ್ಚು ಅನುಕೂಲವಾಗಿದ್ದು, ಇಂತಹ ಸುಧಾರಣಾ ಕ್ರಮಗಳು ಪ್ರಸ್ತುತದಲ್ಲಿ ಅಗತ್ಯವಾಗಿದ್ದವು. ಜನಪರವಾದ ಇಂತಹ ನಿರ್ಧಾರಗಳಿಂದ ಎನ್‌ಡಿಎ ಸರ್ಕಾರದ ಬಗ್ಗೆ ಜನರ ವಿಶ್ವಾಸವೂ ಹೆಚ್ಚಾಗಲಿದೆ.
ಕನ್ನಡಕ್ಕೆ ಧಕ್ಕೆ ಬಂದಾಗ ನಾವು ಕೆರಳಬೇಕಿದೆ
ಕನ್ನಡಕ್ಕೆ ಧಕ್ಕೆ ಬಂದಾಗ ನಾವು ಕೆರಳಬೇಕಿದೆ ಅಂದಾಗ ಮಾತ್ರ ಕನ್ನಡದ ಅಸ್ಮಿತೆ ಉಳಿಯಲು ಸಾಧ್ಯ ಎಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.
ಐಟಿ-ಬಿಟಿ ತರ್ತೀನಿ, ಉಚಿತ ಸೇವೆ ಆಸ್ಪತ್ರೆ ಕಟ್ತೀವಿ: ಎಸ್ಸೆಸ್ಸೆಂ
ಮಧ್ಯ ಕರ್ನಾಟಕದ ಜನರು, ವಿಶೇಷವಾಗಿ ಯುವಜನರ ಬಹು ದಶಕಗಳ ಬೇಡಿಕೆಯಾದ ಐಟಿ-ಬಿಟಿ ಕಂಪನಿಗಳನ್ನು ಶೀಘ್ರವೇ ತರುವ ಜೊತೆಗೆ ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಆಸ್ಪತ್ರೆ ನಿರ್ಮಿಸುವುದಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.
ಮಾದರಿ ಜಿಲ್ಲೆಯಾಗಿ ದಾವಣಗೆರೆ ಕಟ್ಟುವೆ: ಮಲ್ಲಿಕಾರ್ಜುನ
ದಾವಣಗೆರೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಮಾಡುವುದು ನನ್ನ ಬಹು ವರ್ಷಗಳ ಕನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರದಲ್ಲಿ ನಿರಂತರ ಶ್ರಮಿಸುವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಜಾತಿ ಕಾಲಂನಲ್ಲಿ ನಾಯಕ ಎಂದೇ ಬರೆಸಬೇಕು
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪರಿಶಿಷ್ಟ ಪಂಗಡದ ಮಹರ್ಷಿ ನಾಯಕ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ನಾಯಕ ಅಂತಷ್ಟೇ ಬರೆಸಬೇಕು ಎಂದು ಜಿಲ್ಲಾ ವಾಲ್ಮೀಕಿ ಯುವ ಘಟಕ ಮುಖಂಡ ಶ್ರೀನಿವಾಸ ಟಿ.ದಾಸಕರಿಯಪ್ಪ ಹೇಳಿದ್ದಾರೆ.
ಮಠಗಳ ತ್ರಿವಿಧ ದಾಸೋಹದಿಂದ ಸಮುದಾಯದ ಉದ್ಧಾರ
ದ್ವಿತೀಯ ಪಿಯಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಕೆ.ಅನಿತಾಗೆ ತರಳಬಾಳು ಶ್ರೀಗಳು ಬಂಗಾರದ ಪದಕ ನೀಡಿ ಗೌರವಿಸಿದರು.
ಅದ್ವಾನವಾಗಿದ್ದ ರಸ್ತೆಗಳಿಗೆ ಹೊಸ ರೂಪ: ಶಾಸಕ ಚಂದ್ರಪ್ಪ
ಮದ್ದೇರು ಗ್ರಾಮದಲ್ಲಿ 50 ಲಕ್ಷ ರು.ವೆಚ್ಚದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ.
ಎಚ್‌ಎಚ್‌ವಿ ಕಂಪನಿ ಕಾಯಂ ನೌಕರರ ವಜಾ ಖಂಡಿಸಿ ಪ್ರತಿಭಟನೆ
ನೆಲಮಂಗಲ: ಎಚ್‌ಎಚ್‌ವಿ ಕಂಪನಿ ಪ್ರೈವೇಟ್ ಲಿಮಿಟೆಡ್ ಕಾಯಂ ನೌಕರರನ್ನು ಕೆಲಸದಿಂದ ವಜಾಗೊಳಿಸಿರುವ ಕಂಪನಿಯ ಕ್ರಮವನ್ನು ಖಂಡಿಸಿ ಕಾಯಂ ನೌಕರರು ಪ್ರತಿಭಟನೆ ನಡೆಸಿದರು.‌
ಹಣ ಪಡೆದಿಲ್ಲ, ಹಾಗಾಗಿಯೇ ಆಣೆ ಮಾಡಲು ಬಂದಿದ್ದೇನೆ
ಗುತ್ತಿಗೆದಾರರಿಂದ ಹಣ ಪಡೆದಿಲ್ಲ ಎಂದು ಕುಂದೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಲು ಶಾಸಕ ಡಿ.ಜಿ.ಶಾಂತನಗೌಡ ಸೆ.20ರಂದು ಶನಿವಾರ ಕುಂದೂರು ದೇವಸ್ಥಾನಕ್ಕೆ ಆಗಮಿಸಿದ್ದರು. ಆದರೆ, ಆರೋಪ ಮಾಡಿ ಸವಾಲು ಹಾಕಿದ್ದ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಅವರೇ ಗೈರಾದರು.
  • < previous
  • 1
  • ...
  • 1034
  • 1035
  • 1036
  • 1037
  • 1038
  • 1039
  • 1040
  • 1041
  • 1042
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved