• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುರುಡೇಶ್ವರದಲ್ಲಿ ಜಲಸಾಹಸ ಕ್ರೀಡೆಗೆ ವಿಧಿಸಿದ್ದ ನಿರ್ಬಂಧ ತೆರವು
ಪ್ರವಾಸಿ ಕ್ಷೇತ್ರ ಮುರುಡೇಶ್ವರದಲ್ಲಿ ಬಂದಾಗಿದ್ದ ಜಲ ಸಾಹಸ ಕ್ರೀಡೆಗಳಿಗೆ ಜಿಲ್ಲಾಡಳಿತ ಪುನರಾರಂಭಿಸಲು ಹಸಿರು ನಿಶಾನೆ ತೋರಿಸಿದೆ. ಇದರಿಂದ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವುದರ ಜತೆಗೆ ವ್ಯಾಪಾರ-ವಹಿವಾಟು ಚೇತರಿಸಿಕೊಳ್ಳುವಂತಾಗಿದೆ.
ಟಿಎಪಿಸಿಎಂಎಸ್ ಚುನಾವಣೆ: ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಆಡಳಿತ ಮಂಡಳಿ 14 ನಿರ್ದೇಶಕರ ಸ್ಥಾನಗಳಿಗೆ ಅ.26ರಂದು ನಡೆಯುವ ಚುನಾವಣೆ ಕಣದಿಂದ 5 ಜನ ನಾಮಪತ್ರ ಹಿಂಪಡೆದಿದ್ದು ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.

ಮುಂಡರಗಿಯಲ್ಲಿ ಸಂಭ್ರಮದ ಲಕ್ಷ್ಮೀ ಪೂಜೆ
ನಾನಾ ವಾಹನಗಳು, ಯಂತ್ರಗಳನ್ನು ಪೂಜಿಸುವ ಮೂಲಕ ದೀಪಾವಳಿ ಅಮಾವಾಸ್ಯೆ ಪೂಜೆ ನೆರವೇರಿಸಿದರು. ದೀಪಾವಳಿ ಅಂಗವಾಗಿ ಅನೇಕ ಯುವಕರು, ಪಟಾಕಿ, ಸುರಸುರ ಬತ್ತಿ, ಬಾಣಗಳನ್ನು ಹಚ್ಚಿ ಸಂಭ್ರಮಿಸಿದರು.
ಪೊಲೀಸರ ಕರ್ತವ್ಯನಿಷ್ಠೆಯಿಂದ ಸಮಾಜದಲ್ಲಿ ಶಾಂತಿ ಸಾಧ್ಯ
ಪೊಲೀಸ್ ಸಂಸ್ಮರಣಾ ದಿನ ಕಳೆದ ವರ್ಷ ಪೊಲೀಸ್ ಸೇವೆಯನ್ನು ಮಾಡುವಾಗ ಆತ್ಮಾರ್ಪಣೆಯನ್ನು ಮಾಡಿದವರನ್ನು ನೆನೆಸಿಕೊಂಡು ಸ್ಮರಿಸುವುದಾಗಿದೆ ಎಂದು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ೧೦ನೇ ಪಡೆಯ ಕಮಾಡೆಂಟ್ ಎನ್. ಬಿ. ಮೇಳ್ಳಾಗಟ್ಟಿ ಹೇಳಿದರು.
ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಬೋರ್ಡ್ ತೆರವಿಗೆ ಆಗ್ರಹ
ರಾಣಿಬೆನ್ನೂರು ನಗರದ ಕೆಎಂಪಿ ಸರ್ಕಲ್ ಬಾಟ ಶೋ ರೂಮ್ ಹತ್ತಿರ ಅಳವಡಿಸಿರುವ ಹಜರತ್ ಟಿಪ್ಪು ಸುಲ್ತಾನ್ ಸರ್ಕಲ್ ಬೋರ್ಡ್ ತೆರವುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಮಂಗಳವಾರ ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ ಅವರಿಗೆ ಮನವಿ ಸಲ್ಲಿಸಿದರು.
ಅಡುಗೆ ಸಿಲಿಂಡರ್‌ನಿಂದ ಅವಘಡ ಸಂಭವಿಸಿದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
ಅಡುಗೆ ಸಿಲಿಂಡರ್‌ನ ಸುರಕ್ಷತಾ ಮಾನದಂಡಗಳನ್ನು ಸಾರ್ವನಿಕರಿಗೆ ತಿಳಿಸುವ ಮೂಲಕ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು.
ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅನ್ಯನ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ
ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯೆ ಇದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ.
ವೈದ್ಯ-ಹೆಬ್ಬಾರ್ ಬಣದ ನಡುವೆ ಕೆಡಿಸಿಸಿ ಗದ್ದುಗೆಗಾಗಿ ಪೈಪೋಟಿ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದತ್ತ ವಾಲಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನಡುವೆ ಕೆಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ಭಾರಿ ಪೈಪೋಟಿ ಏರ್ಪಟ್ಟಿದ್ದು, ಅ.25ರ ಚುನಾವಣೆ ಮೇಲೆ ತೀವ್ರ ಕುತೂಹಲ ಉಂಟಾಗಿದೆ.
ಪೊಲೀಸ್ ಹುತಾತ್ಮರ ಸ್ಮರಣೆ ನಿರಂತರವಾಗಿರಲಿ: ನ್ಯಾ. ಮಾಯಣ್ಣ
ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಜೀವವನ್ನೇ ಬಲಿದಾನ ಮಾಡಿದ ಪೊಲೀಸ್ ಹುತಾತ್ಮರನ್ನು ಒಂದು ದಿನ ಮಾತ್ರ ಸ್ಮರಿಸದೆ, ಪ್ರತೀ ದಿನ ನೆನೆಯುವಂತಾಗಬೇಕು.
ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆಯ ಕೂಗು
ಮುಟ್ಟಿನ ಆರೋಗ್ಯ ಪರಿಹರಿಸಲು ನಿಯಮಿತ ಆರೋಗ್ಯ ಶಿಬಿರ ಒದಗಿಸಬೇಕು, ಶೌಚಾಲಯಗಳ ಸರಿಯಾದ ನಿರ್ವಹಣೆ ಮತ್ತು ನೈರ್ಮಲ್ಯ ಪ್ಯಾಡ್‌ಗಳನ್ನು ಸಂಗ್ರಹಿಸುವ ಯಂತ್ರಗಳು ಮತ್ತು ದಹನ ಯಂತ್ರ ಸ್ಥಾಪಿಸಬೇಕು
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved