• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು ದಸರಾ ಉತ್ಸವ ಪ್ರತಿಯೊಬ್ಬರ ಹಬ್ಬ
ತುಮಕೂರು ದಸರಾ ಉತ್ಸವವು ಪ್ರತಿಯೊಬ್ಬರ ಹಬ್ಬ. ಪ್ರತಿಯೊಬ್ಬರೂ ಪಾಲ್ಗೊಂಡು ತುಮಕೂರು ದಸರಾ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಜನತೆಗೆ ಕರೆ ನೀಡಿದರು.
ದೇವಾಲಯ, ಧರ್ಮದ ಕೆಲಸದಲ್ಲಿ ಜಾತಿ ಇರಬಾರದು
ಪ್ರಸಿದ್ಧ ದೈವಗಳ ಆವಾಸ ತಾಣವಾದ ಹಿರೇಮಗಳೂರಿನ ಪುರಾತನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲು ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಭಕ್ತಾದಿಗಳ ಪೂಜಾಕೈಂಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಅದ್ಭುತ ಟೆಕ್ನಾಲಜಿಗಳು ಮನುಷ್ಯನ ಜೀವನ ಬದಲಿಸಲಿವೆ
ಮುಂದಿನ ದಿನಗಳಲ್ಲಿ ಚಾಲಕನಿಲ್ಲದ ಸ್ವಯಂಚಾಲಿತ ವಾಹನಗಳು ಬರಲಿವೆ
ರಸ್ತೆ-ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ
ರಾಮನಗರ: ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಯುಐಡಿಎಫ್) ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ‍ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.
ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಲಿ
ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಜಾಣ್ಮೆಯಿಂದಲೇ ಆಟೋಟಗಳಲ್ಲಿ ಪಾಲ್ಗೊಂಡು ಅಂದುಕೊಂಡಿರುವ ಗುರಿ ತಲುಪಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹೇಳಿದರು.
ತೆರಿಗೆ ಹೆಚ್ಚಿಸಿ ಪಾಪ ಕಟ್ಟಿಕೊಂಡ ರಾಜ್ಯ ಸರ್ಕಾರ
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರಿಕರ ಜಿಎಸ್‌ಟಿಯನ್ನು ಇಳಿಕೆಗೊಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಗಣತಿದಾರರಿಗೆ ಪರಿಕರಗಳ ಕಿಟ್‌ ಗಳ ವಿತರಣೆ
ತಾಲೂಕಿನಲ್ಲಿ ಗುರುತಿಸಲ್ಪಟ್ಟಿರುವ 466 ಬ್ಲಾಕ್‌ ಗಲ್ಲೂ ಗಣತಿದಾರರು ತರಬೇತಿ ವೇಳೆ ತಮಗೆ ಸೂಚಿಸಿದ ರೀತಿಯಲ್ಲೇ ಗಣತಿಕಾರ್ಯ ನಡೆಸಬೇಕು
ಈರುಳ್ಳಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ
ಈರುಳ್ಳಿ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ರೈತ ಸಂಘದ ಕಾರ್ಯಕರ್ತರು ಈರುಳ್ಳಿ ಸುರಿದು ಆಕ್ರೋಶ ವ್ಯಕ್ತಪಡಿಸಿದರು.
ಹಂಸವಾಹಿನಿ ಅಲಂಕಾರ: ಕಂಗೊಳಿಸಿದ ಶಾರದೆ
ಇಲ್ಲಿನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ವಿಜಯನಗರ ಕಾಲದ ಗತವೈಭವ ನೆನಪಿಸುವಂತೆ ಪ್ರತಿ ವರ್ಷ ಸಂಪ್ರದಾಯದಂತೆ ನವರಾತ್ರಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಗದ್ಗುರುಗಳ ನವರಾತ್ರಿ ದರ್ಬಾರ್ ದಸರೆಗೆ ವಿಶೇಷ ಮೆರಗು ನೀಡುತ್ತಿದೆ.
ರೈಲ್ವೇ ಲೆವೆಲ್ ಕ್ರಾಸಿಂಗ್‌ನಲ್ಲಿ ಮೇಲ್ಸೇತುವೆ ನಿರ್ಮಿಸಲಿ
ಈ ರೈಲು ಮಾರ್ಗದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ರೈಲುಗಳು ಸಂಚಾರ ಆರಂಭಿಸಲಿರುವ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಹಿತ ದೃಷ್ಟಿ ಹಾಗೂ ಜನಸಾಮಾನ್ಯರ ಹಿತ ದೃಷ್ಟಿಯಿಂದ ಈಗ ಇರುವ ರೈಲ್ವೆ ಕ್ರಾಸಿಂಗ್‌ನಲ್ಲಿ ಮೇಲ್ವೇತುವೆ ನಿರ್ಮಾಣ ಮಾಡಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರವರ ಅವಧಿಯಲ್ಲಿ ಇದನ್ನು ನಿರ್ಮಿಸಲಾಗುತ್ತು.
  • < previous
  • 1
  • ...
  • 1037
  • 1038
  • 1039
  • 1040
  • 1041
  • 1042
  • 1043
  • 1044
  • 1045
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved