• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಸ್ವಾವಲಂಬಿ ತಂತ್ರಜ್ಞಾನ ಅವಶ್ಯಕ: ಡಾ.ಶಿವಪ್ರಸಾದ
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಶನಿವಾರ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ಹಮ್ಮಿಕೊಂಡ ಸಮಾರಂಭದಲ್ಲಿ ಬಿವಿವಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಪಂ ಸಿಇಓ ಭೇಟಿ
ಬೀಳಗಿ ತಾಲೂಕಿನ ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲಿಸಿದರು.
ಮೂಡುಬಿದಿರೆ: ಎಜಿಇ ಕಾಲೇಜು ಶಿಕ್ಷಕರ ನಾಲ್ಕನೇ ಸಮಾವೇಶ
ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಣಿಪಾಲ ಅಕಾಡೆಮಿ ಹೈಯರ್ ಎಜುಕೇಶನ್ (ಮಾಹೆ) ಕುಲಾಧಿಪತಿ ಡಾ.ರಾಮದಾಸ್ ಎಂ. ಪೈ ಜನ್ಮ ದಿನಾಚರಣೆಯ ಅಂಗವಾಗಿವ್‌ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ) ಕಾಲೇಜು ಶಿಕ್ಷಕರ ೪ ನೇ ಸಮಾವೇಶ ನೆರವೇರಿತು.
ಹಿಂದು ಉಪ ಜಾತಿಗೆ ಸೇರಿಸಿದ ಕ್ರಿಶ್ಚಿಯನ್‌ ಪದ ಬಳಕೆ ವಾಪಸ್‌ಗೆ ಸರ್ಕಾರಕ್ಕೆ ಆಗ್ರಹ
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸ್ವಾಮೀಜಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಿಶ್ವಹಿಂದೂ ಪರಿಷತ್‌, ಬಜರಂಗದಳ ನೇತೃತ್ವದಲ್ಲಿ ಶನಿವಾ ಬಾಳಂಭಟ್‌ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ನಡೆಯಿತು.
ಸನಾತನ ಧರ್ಮ ಎಲ್ಲರೂ ಪಾಲಿಸಿ: ಕೆ.ಜೆ.ಚಿನ್ನಸ್ವಾಮಿ
ಸನಾತನ ಧರ್ಮದ ಪ್ರಕಾರ ಶಾಸ್ತ್ರ, ಸಂಪ್ರದಾಯವನ್ನು ಎಲ್ಲರೂ ಪಾಲಿಸುವಂತೆ ಆಗಬೇಕು ಎಂದು ಗಣ್ಯರು ಹೇಳಿದರು.
ನಾಡ್ ಕೊಡವ ಸೌಹಾರ್ದ ಪತ್ತಿನ ಸಂಘ ವಾರ್ಷಿಕ ಮಹಾಸಭೆ
ಪ್ರಸ್ತುತ ಸಂಘದಲ್ಲಿ ಒಟ್ಟು 793 ಸದಸ್ಯರಿದ್ದು ಈ ವರ್ಷ ನಮ್ಮ ಸಂಘವು 4, 12, 605 ರಷ್ಟು ಲಾಭಗಳಿಸಿ ಉತ್ತಮ ರೀತಿಯಲ್ಲಿ ಸಾಗುತ್ತಿದೆ.
ಗ್ರಾಮದಲ್ಲಿ ನಡೆದ ಘಟನೆಗಳಿಗೆ ಹೆಗ್ಗಡೆ ಮೇಲೆ ಆರೋಪ ಸರಿಯೇ: ಭಟ್ಟಾರಕ ಶ್ರೀ
ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಮೂಡುಬಿದಿರೆ ವತಿಯಿಂದ ಮೂಡುಬಿದಿರೆ ಸ್ಕೌಡ್ಸ್‌-ಗೈಡ್ಸ್‌ ಕನ್ನಡ ಭವನದಲ್ಲಿ ಶನಿವಾರ ಸಮಾನ ಮನಸ್ಕರ ಜನಾಗ್ರಹ ಸಮಾವೇಶ ನೆರವೇರಿತು.
ಕಣ್ಣಿನಲ್ಲಿತ್ತು 10 ಸೆಂ.ಮೀ. ಉದ್ದದ ತೆಳ್ಳನೆಯ ಜೀವಂತ ಹುಳು!
ವ್ಯಕ್ತಿಯೊಬ್ಬರ ಕಣ್ಣಿನ ಗುಡ್ಡೆಯಲ್ಲಿ ಬೆಳೆಯುತ್ತಿದ್ದ ಸುಮಾರು 10 ಸೆಂ. ಮೀ. ಉದ್ದದ ತೆಳ್ಳನೆಯ ಜೀವಂತ ಹುಳುವನ್ನು ಅತ್ಯಂತ ಸೂಕ್ಷ್ಮ ಶಸ್ತ್ರ ಚಿಕಿತ್ಸಯೆ ಮೂಲಕ ಹೊರತೆಗೆಯಲಾಯಿತು.
ಸಂತ ಮೇರಿ ಪದವಿಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಪಯಾಣ
ಸಂತ ಮೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಫುಟ್ಬಾಲ್‌ ತಂಡ ರಾಜ್ಯ ಮಟ್ಟಕ್ಕೆ ಪ್ರಯಾಣ ಬೆಳೆಸಿದೆ.
ಸಂಜೀವಿನಿ ಒಕ್ಕೂಟಗಳ ಬಲವರ್ಧನೆಗೆ ಶ್ರಮ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಸಂಜೀವಿನಿ ಒಕ್ಕೂಟಗಳ ಬಲವರ್ಧನೆಗೆ ಶ್ರಮಿಸುತ್ತಿದೆ ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮೌನೇಶ ವಿಶ್ವಕರ್ಮ ಹೇಳಿದರು.
  • < previous
  • 1
  • ...
  • 1040
  • 1041
  • 1042
  • 1043
  • 1044
  • 1045
  • 1046
  • 1047
  • 1048
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved