• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಸಂಭ್ರಮ
ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಸಂಭ್ರಮದ ವಾತಾವರಣ ಕಂಡು ಬರಲಿದೆ.
ಅ.27 ರಿಂದ ನ.2: ಮಂಗಳೂರಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಪಂದ್ಯಾಕೂಟ
ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಮತ್ತು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ವತಿಯಿಂದ ಇಲ್ಲಿನ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿವ್‌ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.
ಸಮೀಕ್ಷೆಯಿಂದ ಜನತೆಯ ಪ್ರಗತಿ ಗುರುತಿಸಲು ಸಾಧ್ಯ: ಕಾಂತರಾಜ್
ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಎನ್ನುವುದು ಅಳತೆಗೋಲಾಗಿದ್ದು, ಆ ಮೂಲಕ ಆ ಸಮುದಾಯಗಳ ಏಳ್ಗೆಗೆ ಸರ್ಕಾರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ.
ಇಂದಿನಿಂದ ಮಡಿಕೇರಿಯಲ್ಲಿ ದಸರಾ ಸಂಭ್ರಮ
ಮಡಿಕೇರಿ ದಸರಾ ಜನೋತ್ಸವಕ್ಕೆ ಸೋಮವಾರ ಸಂಜೆ ನಗರದ ಪಂಪಿನ ಕರೆಗೆಯ ಬಳಿ ನಾಲ್ಕು ಶಕ್ತಿ ದೇವತೆಗಳ ಕರಗಗಳು ಸಂಚಾರ ಆರಂಭಿಸುವ ಮೂಲಕ ಚಾಲನೆ ದೊರಕಲಿದೆ.
ಸ್ಥಳೀಯ ಸಮಸ್ಯೆಗಳನ್ನು ತ್ವರಿತ ಬಗೆಹರಿಸಿ: ಸಚಿವ ವೈದ್ಯ
ಜನಸ್ಪಂದನಾ ಸಭೆಗೆ ತಾಲೂಕಿನ ಮೂಲೆ ಮೂಲೆಗಳಿಂದ ನೂರಾರು ಜನರು ಅರ್ಜಿ ಹಿಡಿದು ಆಗಮಿಸಿದ್ದರು.
ಕಲಾವಿದರ ಪ್ರೋತ್ಸಾಹಿಸಿ, ರಂಗಕಲೆ ಉಳಿಸಿ: ಕುರಿ ಶಿವಮೂರ್ತಿ
ರಂಗ ಕಲೆ ಮತ್ತು ರಂಗ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ರಂಗಕಲೆ ಉಳಿಸಿಕೊಳ್ಳಲು ಮುಂದಾಗಬೇಕು.
ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ವೆನ್ಲಾಕ್‌ನಲ್ಲಿ ‘ಕರುಣೆಯ ತೊಟ್ಟಿಲು’ ಕ್ಲೋತ್‌ ಬ್ಯಾಂಕ್‌ ಉದ್ಘಾಟನೆ
ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿರ್ಮಿಸಿದ ‘ಕರುಣೆಯ ತೊಟ್ಟಿಲು’ ಕ್ಲೋತ್ ಬ್ಯಾಂಕ್‌ನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಉದ್ಘಾಟಿಸಿದರು.
ಆಸ್ಪತ್ರೆ ಕಟ್ಟಡದ ಅನುದಾನ ಕಡಿತಕ್ಕೆ ಶಾಸಕರು ಉತ್ತರಿಸಲಿ: ಹೆಗಡೆ
ಇಂದಿನ ಸರ್ಕಾರ ₹5.20 ಕೋಟಿಗೆ ಇಳಿಕೆ ಮಾಡಿದೆ. ಇದರ ಕುರಿತು ಶಾಸಕರು ಸ್ಪಷ್ಟನೆ ನೀಡುತ್ತಿಲ್ಲ.
ಸಾಮಾಜಿಕ, ಶೈಕ್ಷಣಿಕ ಗಣತಿ: ಬಂಟ ನಾಡವ ನಮೂದಿಸಲು ಬಂಟರ ಸಂಘ ಮನವಿ
ಗಣತಿ ಸಂದರ್ಭದಲ್ಲಿ ಬಂಟ ಸಮುದಾಯ ಜಾತಿ ಕಾಲಂನಲ್ಲಿ ಬಂಟ ನಾಡವ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಂಟರ ಸಂಘ ಮನವಿ ಮಾಡಿದೆ.
  • < previous
  • 1
  • ...
  • 1042
  • 1043
  • 1044
  • 1045
  • 1046
  • 1047
  • 1048
  • 1049
  • 1050
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved