• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯ ನಾಗರಿಕರ ಜೀವನಾನುಭವ ಯುವಜನತೆಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ
ಹಿರಿಯ ನಾಗರಿಕರ ಶಿಸ್ತಿನ ಜೀವನ ಶೈಲಿ ಮತ್ತು ಜೀವನಾನುಭವ ಯುವಜನತೆಗೆ ಆದರ್ಶಪ್ರಾಯವಾಗಿದೆ.
ಬೆಳವಣಿಗೆ ಕುಂಠಿತ ಮಕ್ಕಳನ್ನು ಪಿಜಿಯೋತೆರಫಿ ಕೇಂದ್ರಕ್ಕೆ ಕರೆತನ್ನಿ
ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಗರ್ಭಾವಸ್ಥೆಯಲ್ಲಿರುವ ತಾಯಂದಿರಿಗೆ ಆಸ್ಪತ್ರೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಆಹಾರ ಮತ್ತು ಚುಚ್ಚುಮದ್ದು ಹಾಕಿಸಿದರೂ ಸಹಿತ ಕೆಲ ಮಕ್ಕಳು ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ.
ಯುವಜನಾಂಗ ಕೌಶಲ್ಯ ಪರಿಣಿತಿ ಸಾಧಿಸಲಿ: ಲಕ್ಷ್ಮಣ ಗುಂಥಾ
ಹೆಣ್ಣುಮಕ್ಕಳಿಗೆ ಯಾವುದೇ ಅವಕಾಶ ಇಲ್ಲದಿದ್ದ ಸಂದರ್ಭದಲ್ಲಿಯೂ ತಮ್ಮ ಪರಾಕ್ರಮ ಹಾಗೂ ಉದಾತ್ತತೆಗಳ ಮೂಲಕ ಇತಿಹಾಸದಲ್ಲಿ ಪ್ರಖ್ಯಾತಿ ಪಡೆದಿದ್ದಾರೆ. ಅಂಥ ಮಹಿಳಾ ರಾಣಿಯರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಸ್ಪಷ್ಟ ಉನ್ನತ ಗುರಿಯನ್ನು ಹೊಂದಿ ಸಾಧನೆಯತ್ತ ಸಾಗಬೇಕು.
ನಿಲೇಕಣಿ ಭಾಗದಲ್ಲಿ ಹೆದ್ದಾರಿ ನಿರ್ಮಾಣ ಕಾರ್ಯ ಚುರುಕು
ನನೆಗುದಿಗೆ ಬಿದ್ದಿದ್ದ ನಿಲೇಕಣಿ ಭಾಗದಲ್ಲಿ ವಾರದಿಂದ ರಾಷ್ಟ್ರೀಯ ಹೆದ್ದಾರಿ 766ಇ ಕಾಮಗಾರಿ ಆರಂಭಗೊಂಡಿದೆ.
ತಾಳ್ಮೆಯಿಂದ ಸಮೀಕ್ಷೆ ಪರಿಪೂರ್ಣಗೊಳಿಸಿ
ಆನ್‌ಲೈನ್‌ನಲ್ಲಿ ನಡೆಯುವ ಗಣತಿ ವೇಳೆ ಜಾಗರೂಕರಾಗಿ ಕೆಲಸ ಮಾಡಬೇಕು. ಗಣತಿಕ್ಕೊಳಪಡುವ ವ್ಯಕ್ತಿಯ ಆಧಾರ್ ಕಾರ್ಡ್‌ನಲ್ಲಿ ತಾವು ಬಳಸುವ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಕೊಂಡಿರಬೇಕು. ಪ್ರತಿ ವ್ಯಕ್ತಿಯಿಂದ ಪಡೆದ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು.
ಶಾಶ್ವತ ಆರೋಗ್ಯ ಸಮಸ್ಯೆಗೆ ಆಯುರ್ವೇದವೇ ಚಿಕಿತ್ಸೆ: ಡಾ. ಮುನಿವಾಸುದೇವ ರೆಡ್ಡಿ
ಪ್ರತಿಯೊಬ್ಬರಲ್ಲಿ ಯಾವುದೇ ದೈಹಿಕ ಮತ್ತು ಮಾನಸಿಕ ಸಮಸ್ಯೆ ಇಲ್ಲದೆ ಸದೃಢ ಆರೋಗ್ಯ ಜೀವನ ನಡೆಸಲು ಆಯುರ್ವೇದ ಗಿಡಮೂಲಿಕೆಗಳು ಮತ್ತು ಔಷಧಿಗಳೇ ಸೂಕ್ತ.
ವೈಜ್ಞಾನಿಕವಾಗಿಯೇ ರಾಜ್ಯದಲ್ಲಿ ಗಣತಿ, ಗೊಂದಲ ಅನಗತ್ಯ: ದಿನೇಶ್‌ ಗುಂಡೂರಾವ್‌
ರಾಜ್ಯ ಸರ್ಕಾರ ನಡೆಸುತ್ತಿರುವುದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಗಣತಿ. ಇದನ್ನು ವೈಜ್ಞಾನಿಕವಾಗಿಯೇ ನಡೆಸಲಾಗುತ್ತಿದೆ. ಹೀಗಾಗಿ ಜನತೆ ಅನಗತ್ಯ ಗೊಂದಲ ಪಡಬೇಕಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಟಿಎಸ್‌ಎಸ್ ಲೆಕ್ಕದ ಬಗ್ಗೆ ಸರ್ಕಾರದಿಂದಲೇ ತನಿಖೆಯಾಗಲಿ; ರಾಮಕೃಷ್ಣ ಹೆಗಡೆ ಕಡವೆ
ಸಂಘದ ಹಣವನ್ನು ಸರಿಯಾಗಿ ದುಡಿಸುವುದಕ್ಕೋಸ್ಕರ ಮತ್ತು ಆ ಮೂಲಕ ಸಂಘಕ್ಕೆ ಹೆಚ್ಚಿನ ಆದಾಯ ಕಲ್ಪಿಸುವ ಸದುದ್ದೇಶದಿಂದ ಕಾಯ್ದೆ ಪ್ರಕಾರ ಸಾಲ ನೀಡಲಾಗಿದೆ.
ಹುಬ್ಬಳ್ಳಿ ಸಮಾವೇಶ ಸೂಕ್ತ ಸಂದೇಶ ನೀಡುವಲ್ಲಿ ವಿಫಲ-ಅನ್ನದಾನೀಶ್ವರ ಸ್ವಾಮೀಜಿ
ಹುಬ್ಬಳ್ಳಿಯಲ್ಲಿ ಜಗದ್ಗುರುಗಳು, ಮಠಾಧೀಶರು ಮತ್ತು ಸಮಾಜದ ತಂದೆ-ತಾಯಿಗಳು ಅಪಾರ ಸಂಖ್ಯೆಯಲ್ಲಿ ಸಮಾವೇಶಗೊಂಡು ಏಕತೆಯ ಭಾವ ಪ್ರದರ್ಶಿಸಿರುವುದು ಸ್ವಾಗತಾರ್ಹ. ಆದರೆ, ಜಾತಿಗಣತಿ ಕುರಿತಂತೆ ಜನತೆಗೆ ಸೂಕ್ತ ಸಂದೇಶ ರವಾನಿಸುವಲ್ಲಿ ವಿಫಲವಾಯಿತು ಎಂದು ಮುಂಡರಗಿ ಜ. ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ವಿಷಾಧಿಸಿದರು.
ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗಜೇಂದ್ರಗಡದ ೫ ಸ್ಥಳಗಳು
ತಾಲೂಕಿನ ಬಹುವರ್ಷದ ಬೇಡಿಕೆಗೆ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಗಜೇಂದ್ರಗಡ ಕೋಟೆ, ಕಾಲಕಾಲೇಶ್ವರ ಕ್ಷೇತ್ರ ಹಾಗೂ ಸೂಡಿ ಸೇರಿ ೫ಕ್ಕೂ ಅಧಿಕ ಸ್ಥಳಗಳನ್ನು ಗುರುತಿಸಿದೆ. ಪಟ್ಟಣ ಸೇರಿ ತಾಲೂಕಿನಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶರವೇಗ ಸಿಗುವ ನಿರೀಕ್ಷೆ ಮೂಡಿಸಿದೆ.
  • < previous
  • 1
  • ...
  • 1043
  • 1044
  • 1045
  • 1046
  • 1047
  • 1048
  • 1049
  • 1050
  • 1051
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved