• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬ
ನಗರದ ಕೋಡಿಬಸವಣ್ಣ ದೇವಾಲಯದ ಹಿಂಭಾಗದಲ್ಲಿರುವ ಅಮಾನಿಕೆರೆ ಏರಿ ಮೇಲಿನ ಹುತ್ತಗಳು, ನಾಗರಕಲ್ಲುಗಳಿಗೆ, ಭಕ್ತಾದಿಗಳು ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಹಾಲು ಮತ್ತು ತನಿಯೆರೆದು ಭಕ್ತಿ ಸಮರ್ಪಿಸುತ್ತಿದ್ದ ದೃಶ್ಯಗಳು ಕಂಡು ಬಂದವು.
ಹಾವಿಗೆ ಹಾಲು ನೀಡದೇ ರೋಗಿಗಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ
ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಯಲಕ್ಷ್ಮಿ ಮಾತನಾಡಿ, ಮಾನವ ಬಂಧುತ್ವ ವೇದಿಕೆಯಿಂದ ರೋಗಿಗಳಿಗೆ ಹಾಲು, ಬ್ರೆಡ್ ವಿತರಿಸಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಾರಣ ಹಾವುಗಳು ಹಾಲನ್ನು ಕುಡಿಯುವುದಿಲ್ಲ. ಆದರೂ ಹಾಲನ್ನು ಹುತ್ತಕ್ಕೆಎರೆದು ಹಾಳು ಮಾಡುತಿದ್ದೇವೆ. ಆದರೆ ದೇಶದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತಿದ್ದಾರೆ. ಈ ಹಾಲಿನಲ್ಲಿ ಕಾರ್ಬೋಹೈಡೆಟ್, ಪ್ರೋಟೀನ್ ಸೇರಿದಂತೆ ಮಕ್ಕಳಿಗೆ ಏನು ಬೇಕು ಅದೆಲ್ಲ ಇರುತ್ತೆ. ಹಾಲನ್ನು ವೇಸ್ಟ್ ಮಾಡದೆ ಒಳ್ಳೆ ಉದ್ದೇಶಕ್ಕೆ ಬಳಸಿದರೆ ಸಾರ್ಥಕವಾಗುತ್ತದೆ ಎಂದರು.
ರೈತರಿಗೆ ಕಣ್ಣೀರು ಹಾಕಿಸಿದ ಸರ್ಕಾರಕ್ಕೆ ಒಳ್ಳೆಯದಾಗಲ್ಲ: ವಿಜಯೇಂದ್ರ
ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ.
ಡೆತ್‌ನೋಟ್‌ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
ಮನ ನೊಂದು ನನ್ನ ಸಾವಿಗೆ ನಾನೇ ಕಾರಣ ನನ್ನ ಪತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಭಾರತೀಯರಿಗೆ ದೇಶ ಭಕ್ತಿ ಮೂಡಬೇಕು: ಪ್ರಮೋದ್ ಮುತಾಲಿಕ್
ಈ ದೇಶದ ಪ್ರತಿಯೊಬ್ಬ ಭಾರತೀಯರಿಗೆ ದೇಶದ ಮೇಲೆ ಭಕ್ತಿ ಮೂಡಿದಾಗ ಮಾತ್ರ ನಮ್ಮ ದೇಶ ಇತರ ರಾಷ್ಟ್ರಕ್ಕಿಂತ ಬಲಿಷ್ಠಗೊಳ್ಳಲು ಸಾಧ್ಯ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋಧ್ ಮುತಾಲಿಕ್ ಹೇಳಿದರು.
ಈಶಾ ನಾಗಮಂಟಪಕ್ಕೆ ಹರಿದುಬಂದ ಭಕ್ತಸಾಗರ
ನಾಗರ ಪಂಚಮಿಯಂದು ನಾಗನಿಗೆ ಹಾಲು ಸರ್ಮಪಿಸುವ ಈ ಸಂಪ್ರದಾಯ ಆಚರಣೆಯಲ್ಲಿದ್ದು, ಭಕ್ತರಿಗೆ ನಾಗ ಮಂಟಪದಲ್ಲಿ ಅನನ್ಯ ಬೆಣ್ಣೆ ಸೇವೆ, ಅನನ್ಯ ಸರ್ಪ ಸೇವೆ ಮತ್ತು ಮಹಾ ಆರತಿ ಸೇರಿದಂತೆ ಶಕ್ತಿಯುತ ಆಚರಣೆಗಳನ್ನು ವೀಕ್ಷಿಸುವ ಅವಕಾಶ ನೀಡಲಾಗಿತ್ತು. ಭಕ್ತರು ನಾಗ ದೋಷ ನಿವಾರಣ ಪ್ರಕ್ರಿಯೆಯಂತಹ ಪವಿತ್ರ ಅರ್ಪಣೆಗಳಲ್ಲಿ ಭಾಗವಹಿಸಿದ್ದರು
ಪುತ್ಥಳಿ ಸ್ಥಾಪನೆಗೆ ಅನುಮತಿ ಕಡ್ಡಾಯ
ಜಿಲ್ಲೆಯ ಕೆಲವೆಡೆ ಸಾರ್ವಜನಿಕ ಸ್ಥಳಗಳಲ್ಲಿ ದೇಶ ಸೇವೆಗೆ ಶ್ರಮಿಸಿದ ಮಹನೀಯರ ನಾಮಫಲಕಗಳನ್ನು, ಪ್ರತಿಮೆಗಳನ್ನು ಹಾಗೂ ಪುತ್ಥಳಿಗಳನ್ನು ಅನಧಿಕೃತವಾಗಿ ನಿರ್ಮಿಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ರೀತಿಯ ಕಾನೂನು ಬಾಹಿರವಾಗಿ ಪುತ್ಥಳಿ ನಿರ್ಮಿಸಿ, ನಾಮಫಲಕ ಹಾಕಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿ ಯಾವುದೇ ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ನಡೆದುಕೊಳ್ಳಬಾರದು.
ಪರ್ತಕರ್ತರು ಸಾಂಘಿಕ ಶಕ್ತಿಯಾಗಿ ದುಡಿಯಬೇಕು: ಶಿವಾನಂದ ತಗಡೂರು
ಪತ್ರಕರ್ತರು ನಾವೆಲ್ಲಾ ಸೌಹಾರ್ದಯುತವಾಗಿ ಮತ್ತು ಸಾಂಘಿಕ ಶಕ್ತಿಯಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು ಶಿವಾನಂದ ತಗಡೂರು ಹೇಳಿದರು.
ರಸಗೊಬ್ಬರ ರಾಜ್ಯದ ರೈತರಿಗೆ ನೀಡದೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ: ಕುಂಬ್ರಳ್ಳಿ ಸುಬ್ಬಣ್ಣ ಪ್ರಶ್ನೆ
ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ 8‌.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚು ಪೂರೈಸಿದೆ‌. ಆದರೆ, ರಾಜ್ಯ ಸರ್ಕಾರ ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೇ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ...?
ಆರ್. ಧ್ರುವನಾರಾಯಣ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳ ನಾಳೆ
ಮೈಸೂರು-ಚಾಮರಾಜನಗರ ಜಿಲ್ಲೆಗಳ ನಿರುದ್ಯೋಗಿ ಯುವಕರಿಕೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 97 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಕಂಪನಿಗಳಿಗೆ ಯುವಕರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved