• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲಿನ ಜನತಾ ಶಿಕ್ಷಣ ಸಂಘದ 15 ನಿರ್ದೇಶಕರ ಸಾಮೂಹಿಕ ರಾಜೀನಾಮೆ
ನಿರ್ಗಮಿತ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಹಿತ ಕಾಯ್ದ ಈ ಸಂಸ್ಥೆಯ ಬೆಳವಣಿಗೆ ಸಹಿಸದೇ ಕೆಲವರು ಇಲ್ಲಸಲ್ಲದ ಸುದ್ದಿ ಹಬ್ಬಿಸಿ ಅರಾಜಕತೆ ಸೃಷ್ಟಿಸುತ್ತಿರುವುದು, ಇಂಥ ಸಂಸ್ಥೆಯಲ್ಲಿ ಕೆಲಸ ಮಾಡಿದವರೇ ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ವಿಷಾದನೀಯ ಎಂದು ತಿಳಿಸಿದರು.
ಹಿಂದೂ ಸಮಾಜ ಒಡೆಯುವ ಹುನ್ನಾರ : ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ
ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ, ಈ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಕೊಳಕು ರಾಜಕೀಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಸ್ವಸ್ಥ ಪರಿವಾರದಿಂದ ಸ್ವಸ್ಥ ಸಮಾಜ ನಿರ್ಮಾಣ: ಜೋಶಿ
ಹುಬ್ಬಳ್ಳಿ- ಧಾರವಾಡ ಮಹಾನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬದ ಅಂಗವಾಗಿ, ‘ನಶೆಮುಕ್ತ ಭಾರತ’ ನಿರ್ಮಾಣ ಸಂಕಲ್ಪದೊಂದಿಗೆ ಹುಬ್ಬಳ್ಳಿಯಲ್ಲಿ ನಡೆದ ನಮೋ ಯುವ ಓಟ ಆಯೋಜನೆ.
ಸಮೀಕ್ಷೆಯ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ: ಬೆಲ್ಲದ
ವೀರಶೈವ- ಲಿಂಗಾಯತ ಬೇರೆ ಅಲ್ಲ, ಎರಡೂ ಒಂದೇ. ಧರ್ಮದ ಕಾಲಂನಲ್ಲಿ ಹಿಂದೂ ಅಂತಲೇ ಬರೆಯಿಸಬೇಕು. ಕೆಲವು ಮಠಾಧೀಶರು ಎಡಪಂತೀಯರ ಪ್ರಭಾವಕ್ಕೆ ಒಳಗಾಗಿ ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ಎನ್ನುತ್ತಿದ್ದಾರೆ. ಇದು ವಿತಂಡವಾದ.
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ಯಾವುದೇ ಸಮಾಜಕ್ಕೂ ತೊಂದರೆ ಆಗಲ್ಲ
ಕೆಲವು ಸಮಾಜಗಳಿಗೆ ಅನ್ಯಾಯವಾಗಿದ್ದು, ಅವುಗಳಿಗೆ ಸೌಲಭ್ಯ ಕಲ್ಪಿಸಬೇಕು ಮತ್ತು ಯಾವ ಸಮಾಜದಲ್ಲಿ ಸಾಕ್ಷರತೆ ಪ್ರಮಾಣ ಮತ್ತು ಉದ್ಯೋಗ ಪ್ರಮಾಣದ ಬಗ್ಗೆ ಮಾಹಿತಿ ಪಡೆದು, ಆರ್ಥಿಕವಾಗಿ ಹಿಂದುಳಿದ ಸಮಾಜಗಳಿಗೆ ಶಕ್ತಿ ಕೊಡುವ ಕೆಲಸ ಈ ಸರ್ವೇಯಿಂದ ಆಗಲಿದೆ.
ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಕೇಂದ್ರ ಸಚಿವ ಜೋಶಿ
ಸಮಾಜದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲೂ ಇದರ ಪರಿಣಾಮ ಕಾಣುತ್ತಿದೆ.
ಜಲಕಳೆ ತೆರವು, ಕೆರೆ ಕಾಲುವೆಗಳ ಸುಧಾರಣೆಯ ಸವಾಲು..!
ಸಾಮಾನ್ಯವಾಗಿ ಈಗ ಏತ ನೀರಾವರಿ ಮೂಲಕ ನೀರು ಪಡೆಯುತ್ತಿರುವ ಕಲಘಟಗಿಯ ಬಹುತೇಕ ಕೆರೆಗಳು ಊರ ಹೊರಗಿವೆ. ಕೃಷಿಗಾಗಿಯೇ ಈ ಕೆರೆಗಳಿಗೆ ನೀರು ಹರಿಸುತ್ತಿದ್ದು, ಈ ಮೊದಲು ಗುಡ್ಡ- ಗಾಡುಗಳಿಂದ ಹರಿದು ಬರುವ ನೀರೇ ಮೂಲವಾಗಿತ್ತು. ಹೀಗಾಗಿ ಈ ಕೆರೆಗಳಿಗೆ ಕೊಳಚೆ ನೀರಿನ ಸೇರ್ಪಡೆಯೇ ಇರಲಿಲ್ಲ.
ಪ್ರತಿ ವರ್ಷ 54 ಲಕ್ಷ ಜನರಿಗೆ ಹಾವು ಕಡಿತದ ಪ್ರಕರಣ
ಹಾವು ಕಡಿತದ ಭಾಗವನ್ನು ಬಲವಾಗಿ ಕಟ್ಟಿ ರಕ್ತ ಹರಿವನ್ನು ನಿಲ್ಲಿಸುವುದು, ಕತ್ತರಿಸಿ ವಿಷವನ್ನು ಹೊರ ತೆಗೆದು ಹಾಕಲು ಯತ್ನಿಸುವುದು ಅಥವಾ ಮಂತ್ರ – ತಂತ್ರಗಳಿಂದ ಚಿಕಿತ್ಸೆ ಪಡೆಯುವುದು ಸುರಕ್ಷಿತವಲ್ಲ. ತಕ್ಷಣವೇ ಬಾಧಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆ ತರಬೇಕು.
ಸ್ವಾಸ್ತ್ಯ ಸಮಾಜಕ್ಕೆ ವಸ್ತುನಿಷ್ಟ, ಸತ್ಯ ಸುದ್ದಿ ಬೇಕು
ಪ್ರಸ್ತುತ ಮಾಧ್ಯಮ ರಾಜಕೀಯ ಹೊರತಾಗಿರುವಂತವಂತದಲ್ಲ. ಆ ರೀತಿ ಆಗದಂತೆ ಈಗಿನ ಮಾಧ್ಯಮ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ವಸ್ತುನಿಷ್ಟ ಮತ್ತು ಸತ್ಯ ಮಾಹಿತಿಯನ್ನು ತಿಳಿಸುವುದು ಬಹಳ ಮುಖ್ಯ ಇದರಿಂದ ಸಮಾಜದ ಸ್ವಾಸ್ತ್ಯ ಕಾಪಾಡಬಹುದು ಎಂದು ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ. ನಾಗಣ್ಣ ಹೇಳಿದರು.
ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇ
ಜಾತಿ ಜನಗಣತಿ ಸಂದರ್ಭದಲ್ಲಿ ಎಲ್ಲಾ ಒಕ್ಕಲಿಗರ ಉಪಪಂಗಡಗಳನ್ನು ಬಿಟ್ಟು ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸಬೇಕು. ಆ ಮೂಲಕ ಒಕ್ಕಲಿಗರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸರ್ಕಾರದಿಂದ ಹಕ್ಕು, ಸೌಕರ್ಯ ಪಡೆಯಲು ಒಕ್ಕಲಿಗರು ಸಂಘಟಿತರಾಗಿ ಜಾಗೃತರಾಗಬೇಕು ಎಂದು ಒಕ್ಕಲಿಗ ಸಮಾಜದ ಸ್ವಾಮೀಜಿಗಳು, ವಿವಿಧ ಮುಖಂಡರು ಮನವಿ ಮಾಡಿದರು.
  • < previous
  • 1
  • ...
  • 1046
  • 1047
  • 1048
  • 1049
  • 1050
  • 1051
  • 1052
  • 1053
  • 1054
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved