• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಕ್ಕೆ ಮಾಸ್ತಿಯವರ ಕೊಡುಗೆ ಅನನ್ಯ: ಎಚ್‌.ಬಿ.ಪಾಟೀಲ
ಕಲಬುರಗಿ ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ರ 133ನೇ ಜನ್ಮದಿನ ಆಚರಿಸಲಾಯಿತು.
ಶೀಘ್ರದಲ್ಲೇ ಕಾಲುವೆ ಕಾಮಗಾರಿ ಆರಂಭ
ಚಿಮ್ಮಲ್ಲಗಿ ಮತ್ತು ನಾಗರಬೆಟ್ಟ ಏತನೀರಾವರಿ ಯೋಜನೆಯ ಕಾಮಗಾರಿ ಶೀಘ್ರದಲ್ಲೆ ಪೂರ್ಣಗೊಳಿಸಬೇಕು ಎಂದು ಶನಿವಾರ ಹೋರಾಟ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೆಬಿಜೆಎನೆಲ್ ಮುಖ್ಯ ಅಧೀಕ್ಷಕ ಅಭಿಯಂತರರು ಆರ್.ಎಲ್.ಹಳ್ಳೂರ ಕಾಮಗಾರಿ ಕೈಗೊಳ್ಳವ ಶ್ರೀಅಮರೇಶ್ವರ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿ ಶೀಘ್ರದಲ್ಲೆ ಕಾಲುವೆ ಕಾಮಗಾರಿ ಪ್ರಾರಂಭಿಸುತ್ತೇವೆ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಧರೆಗಿಳಿದ ವರುಣ: ರೈತರ ಮೊಗದಲ್ಲಿ ಸಂತಸ
ತಾಲೂಕಿನ ಹಾಗಲವಾಡಿ ಹೋಬಳಿಯ ಮಂಚಲದೊರೆ, ಹೂವಿನಕಟ್ಟೆ, ಕುಂಟರಾಮನಹಳ್ಳಿ, ಯರಬಳ್ಳಿ, ಜೋಗಿಹಳ್ಳಿ , ಭೋಡತಿಮ್ಮನಹಳ್ಳಿ ಭಾಗಗಳಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದೆ.
ಉತ್ತಮ ಆರೋಗ್ಯಕ್ಕೆ ಪರಿಸರ ಸಂರಕ್ಷಿಸಿ: ಗಣೇಶ ನಾಯ್ಕ
ಗಿಡ ನೆಟ್ಟು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.
ಅನಕ್ಷರಸ್ಥರನ್ನು ಗುರುತಿಸಿ ಸಾಕ್ಷರತಾ ಪರೀಕ್ಷೆಗೆ ವಿಶೇಷ ತರಗತಿ
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ನಡೆಸಲಾಗುವ ಸಾಕ್ಷರತಾ ಪರೀಕ್ಷೆಗೆ ಜಿಲ್ಲೆಯ ೧೮ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಅನಕ್ಷರಸ್ಥರನ್ನು ಗುರುತಿಸಿ ಬೋಧಕರ ಮೂಲಕ ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಪ್ರಭಾರ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಬಿ.ಎಂ. ಬೇವಿನಮರದ ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ಉಳಿಸಲು ಇಂದು ಸಂಯುಕ್ತ ಹೋರಾಟ
ಕೊಡಗು ಮತ್ತು ಹಾಸನ ಗಡಿ ಭಾಗದ ಪಶ್ಚಿಮ ಘಟ್ಟ ಸಾಲುಗಳಿಗೆ ಸೇರಿದ ಹೊಸಕೋಟೆ ಬೆಟ್ಟದಲ್ಲಿ ಗಣಿಗಾರಿಕೆ ಮಾಡಲು ಅನುಮತಿ ನೀಡಿರುವ ಹಾಸನ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪರಿಸರ ಇಲಾಖೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆಯನ್ನು ಶನಿವಾರ ಬೆಳಗ್ಗೆ ೧೦ಕ್ಕೆ ಹೊಸೂರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾಗಿದೆ.
ರೈತರಿಗೆ ಗುಣಮಟ್ಟದ ಕೃಷಿ ಪರಿಕರ ವಿತರಿಸಿ: ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್
ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ.
ವಿವಿಧ ಅಂಗಡಿಗಳ ಮೇಲೆ: ನಿಷೇಧಿತ ಪ್ಲಾಸ್ಟಿಕ್ ವಶ
ಕಡೂರು, ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳು ಸುಮಾರು 2 ಕ್ವಿಂಟಾಲ್‍ನಷ್ಟು ನಿಷೇಧಿತ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಡಾ.ಮಂಜುನಾಥ್ ಮೇಲಿದೆ ಬಹಳಷ್ಟು ನಿರೀಕ್ಷೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಕಷ್ಟು ಸವಾಲುಗಳಿವೆ.

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಎದುರಿಸಿತ್ತು. ಯಾವುದೇ ಅರ್ಥಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೆ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯಕ್ಕೆ ಬಿತ್ತನೆ ಬೀಜ-ರಸಗೊಬ್ಬರಗಳ ಬೆಲೆ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿದೆ. ಈ ಕೂಡಲೇ ಏರಿಸಿರುವ ಬೆಲೆಗಳನ್ನು ಇಳಿಸಬೇಕು.
  • < previous
  • 1
  • ...
  • 10513
  • 10514
  • 10515
  • 10516
  • 10517
  • 10518
  • 10519
  • 10520
  • 10521
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved