• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮೊಳಗಿನ ಚಿಂತನೆಯಲ್ಲಿ ಬುದ್ಧನ ದರ್ಶನ: ಡಾ.ಮೋಹನ್ ಕೃಷ್ಣ ರೈ
ಬುದ್ಧನ ಹುಟ್ಟು ಮತ್ತು ಸಾವಿಗೆ ಕಾಲಘಟ್ಟಗಳು ಇರಬಹುದು. ಆದರೆ ಬುದ್ಧನ ಚಿಂತನೆಗಳು ಮತ್ತು ಆಲೋಚನೆಗಳಿಗೆ ಯಾವುದೇ ರೀತಿಯ ಕಾಲಘಟ್ಟಗಳಿಲ್ಲ.
ಹಾಲು ಸಂಗ್ರಹಣೆ ಸ್ಥಗಿತ ಖಂಡಿಸಿ ರೈತರ ಪ್ರತಿಭಟನೆ
ಹಾವೇರಿ ತಾಲೂಕಿನ ಸಂಗೂರ ಗ್ರಾಮದ ಹಾಲು ಉತ್ಪಾದಕರ ಸಂಘದಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಸಂಗೂರಿನ ರೈತರು ನಗರದ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಂಚಾರ ಕ್ಷ-ಕಿರಣ ಯಂತ್ರ ಸದ್ಬಳಸಿಕೊಳ್ಳಿ: ಡಾ.ಕುಮಾರ್
ರಾಮನಗರ: ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿ ಮಂಗಳವಾರ ಹಾಗೂ ಗುರುವಾರ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕಿನಲ್ಲಿ ಸಂಚಾರಿ ಕ್ಷ-ಕಿರಣ ಯಂತ್ರ ಲಭ್ಯವಿದ್ದು ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ತಿಳಿಸಿದರು.
ದಾವಣೆಗೆರೆಯಲ್ಲಿ ಡಾ.ಪ್ರಭಾರಿಂದ ಬಿಜೆಪಿ ಯುಗಾಂತ್ಯ: ಕಾಂಗ್ರೆಸ್‌ ಕಾರ್ಯಕರ್ತರ ಉದ್ಘೋಷ
ದಾವಣಗೆರೆ ಪಾಲಿಕೆ ಆವರಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಿಸಲಾಯಿತು.
ಹಂಪಿಯ ಶಿಥಿಲ ಸ್ಮಾರಕಗಳಿಗೆ ಕಬ್ಬಿಣದ ರಾಡ್‌ ಆಸರೆ
ಹಂಪಿಯ ಶ್ರೀವಿರೂಪಾಕ್ಷೇಶ್ವರ ರಥಬೀದಿಯ ಸಾಲು ಮಂಟಪಗಳು ಭಾರೀ ಗಾಳಿ-ಮಳೆಗೆ ಉರುಳಿ ಬಿದ್ದ ಬಳಿಕ ಎಚ್ಚೆತ್ತುಕೊಂಡ ಭಾರತೀಯ ಪುರಾತತ್ವ ಇಲಾಖೆ, ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಆದ್ಯತೆ ನೀಡಿದೆ.
ಉತ್ತರ ಕನ್ನಡದ ಬಹುತೇಕ ತಾಲೂಕಿನಲ್ಲಿ ಭಾರಿ ಮಳೆ
ಶುಕ್ರವಾರ ಮಧ್ಯಾಹ್ನದ ವೇಳೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಅಂಕೋಲಾ ತಾಲೂಕಿನ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು.
ಜಿಲ್ಲೆಯಾದ್ಯಂತ ವರುಣನ ಆರ್ಭಟ
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಮುಂದುವರಿದೆ. ಶುಕ್ರವಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಮಧ್ಯರಾತ್ರಿಯಿಂದಲೇ ವರುಣ ಆರ್ಭಟ ಜೋರಾಗಿತ್ತು. ಅಲ್ಲದೆ, ಶುಕ್ರವಾರ ಕೂಡ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಜಿಟಿ ಜಿಟಿಯಾಗಿ ಆರಂಭವಾದ ಮಳೆ ನಂತರ ಜೋರಾಗಿಯೇ ಸುರಿದಿದೆ.
ಬಳ್ಳಾರಿಯಲ್ಲಿ ಧಾರಾಕಾರ ಮಳೆಗೆ ಜನರ ಪರದಾಟ
ಹತ್ತಾರು ಮರಗಳು ನೆಲಕ್ಕುರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ.ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯೂ ಸುಮಾರು ಎರಡು ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಹನೂರು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾರ್ಯದರ್ಶಿ ರಘು ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಕಾನೂರು: ರಾಮನಹಡ್ಲುವಿನಲ್ಲಿ ರಸ್ತೆ ಪಕ್ಕದಲ್ಲೇ 30 ಮಂಗಗಳ ಶವ ಪತ್ತೆ
ನರಸಿಂಹರಾಜಪುರ, ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಮುಖ್ಯ ರಸ್ತೆಯ ಪಕ್ಕದಲ್ಲೇ 30 ಮಂಗಗಳ ಮೃತದೇಹ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಗಾಬರಿ ಮೂಡಿಸಿತು.
  • < previous
  • 1
  • ...
  • 10514
  • 10515
  • 10516
  • 10517
  • 10518
  • 10519
  • 10520
  • 10521
  • 10522
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved