• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲಮಟ್ಟಿ: ವರ್ಷದ ಮೊದಲ ಒಳಹರಿವು ಆರಂಭ
ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ಶುಕ್ರವಾರ ದಾಖಲಾಗಿದೆ. 1,768 ಕ್ಯುಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ.
ಜುಲೈ 13 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್
ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಪುಸ್ತಕ ಕೊಡುಗೆ
ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು.
ನರೇಂದ್ರ ಮೋದಿ ದೇಶದ ರೈತರ ಸಾಲಮನ್ನಾ ಮಾಡಲಿ
ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ನರೇಂದ್ರ ಮೋದಿ ದೇಶಾದ್ಯಂತ ರೈತರ ಸಾಲಮನ್ನಾ ಮಾಡಬೇಕು.
ಮಂಡಕ್ಕಿ ಭಟ್ಟಿ-ಬೇತೂರು ರಿಂಗ್‌ರಸ್ತೆ ಅವ್ಯವಸ್ಥೆಯ ಆಗರ
ಮಂಡಕ್ಕಿ ಭಟ್ಟಿಯಿಂದ ಬೇತೂರು ಗ್ರಾಮದ ಹಳ್ಳದ ಕಡೆಗೆ ಸಾಗುವ ರಸ್ತೆಯ ಅಕ್ಕ-ಪಕ್ಕ ಪ್ರಾಣಿವಧೆ, ಎಲ್ಲೆಂದರಲ್ಲಿ ಸತ್ತ ಪ್ರಾಣಿಗಳ ಕಳೇಬರ ಕಾಣ ಸಿಗುತ್ತವೆ. ಈ ರಸ್ತೆಯಲ್ಲಿ ಹಾದು ಹೋಗುವಾಗ ಪ್ರಯಾಣಿಕರಿಗೆ ನರಕ ದರ್ಶನವಾಗುತ್ತದೆ.
ಎಂಐಟಿಯಲ್ಲಿ ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ನೇರ ಪ್ರವೇಶದ ಸುವರ್ಣಾವಕಾಶ
ಅಲ್ಲದೆ ಈ ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಮಣಿಪಾಲದ ಕಾಲೇಜು ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ .75 ಶುಲ್ಕವನ್ನು ವಿದ್ಯಾರ್ಥಿವೇತನದ ರೂಪದಲ್ಲಿ ವಿಶೇಷವಾಗಿ ಒದಗಿಸಲಾಗುತ್ತಿದೆ.
ಧಾರಾಕಾರ ಮಳೆಗೆ ಧಾರವಾಡ ಜನ ಅಸ್ತವ್ಯಸ್ತ
ಧಾರಾಕಾರವಾಗಿ ಸುರಿದ ಮಳೆಗೆ ಬಿಆರ್‌ಟಿಎಸ್‌ ರಸ್ತೆ ಸಂಪೂರ್ಣ ನೀರಲ್ಲಿ ಮುಳುಗಿ ಹೋಯಿತು. ಬಾಗಲಕೋಟಿ ಪೆಟ್ರೋಲ್ ಪಂಪ್ ಬಳಿ, ಗಣೇಶ ಗುಡಿ ಹತ್ತಿರದ ರಸ್ತೆ ಹಾಗೂ ಟೋಲ್ ನಾಕಾ, ಕೆಎಂಎಫ್‌ ಎದುರಿನ ಪ್ರದೇಶ ಅಕ್ಷರಶಃ ನಡುಗಡೆಯಾಗಿತ್ತು.
ನೂತನ ಸಂಸದ ಎಚ್ಡಿಕೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ
ಮಂಡ್ಯ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಮುಂದುವರಿಯಲು ಅನುಮತಿ ಕೊಡಿಸಲು ಮುಂದಾಗಬೇಕು. ಮಳವಳ್ಳಿ ತಾಲೂಕು ಎರಡು ರಾಷ್ಟ್ರೀಯ ಹೆದ್ದಾರಿ ಹೊಂದಿರುವುದರ ಜೊತೆಗೆ ಬೆಂಗಳೂರು- ಮೈಸೂರಿಗೆ ಹತ್ತಿರದಲ್ಲೇ ಇರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಾಗಿದೆ. ಆದ್ದರಿಂದ ರೈಲ್ವೆ ಯೋಜನೆ ಜಾರಿಗೆ ತರಬೇಕು.
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರು. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅಂಗೀಕಾರ ಮಾಡಿದ್ದಾರೆ.
20 ವರ್ಷ ಕಳೆದರೂ ಬಾಲರಾಜು ವನವಾಸಕ್ಕೆ ಅಂತ್ಯ ಇಲ್ಲ
ಹಲವು ರಾಜಕಾರಣಿಗಳಿಗೆ ಗೆಲುವು ಎಂಬುದು ನಿರಂತರವಾಗಿ ಕೈ ಹಿಡಿದರೆ, ಕೆಲವು ರಾಜಕಾರಣಿಗಳಿಗೆ ನಾನಾ ಕಾರಣಗಳಿಗಾಗಿ ಸೋಲು ಎಂಬುದು ನಾನಾ ಕಾರಣಗಳಿಗಾಗಿ ಬೆಂಬಿಡದೆ ಹಿಂಬಾಲಿಸುತ್ತಲೇ ಇದೆ. ಇದಕ್ಕೆ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ಬಾಲರಾಜು ಅವರು ತಾಜಾ ನಿದರ್ಶನವಾಗಿದ್ದಾರೆ.
  • < previous
  • 1
  • ...
  • 10515
  • 10516
  • 10517
  • 10518
  • 10519
  • 10520
  • 10521
  • 10522
  • 10523
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved