• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಅರಮನೇಲಿ ಇಂದಿನಿಂದ ಖಾಸಗಿ ದರ್ಬಾರ್‌
ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯಲ್ಲಿ ಸೆ.22 (ಸೋಮವಾರ) ರಿಂದ ಅ.2 ರವರೆಗೆ ಖಾಸಗಿ ದರ್ಬಾರ್ ನಡೆಯಲಿದ್ದು, ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ
ಪೊಲೀಸರ ಬಿಗಿ ಭದ್ರತೆಯಲ್ಲಿ ಗಣೇಶಮೂರ್ತಿಗಳ ವಿಸರ್ಜನಾ ಮೆರವಣಿಗೆ
ಕಳೆದ ವರ್ಷ ನಾಗಮಂಗಲ ಹಾಗೂ ಇತ್ತೀಚೆಗೆ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ವೇಳೆ ನಡೆದ ಸಂಘರ್ಷಗಳು ಪಟ್ಟಣದಲ್ಲಿ ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಬಾರಿ ಬಿಗಿ ಭದ್ರತೆ ಕೈಗೊಂಡು ನೂರಾರು ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗೆ ತಲುಪಲಿ: ಶಾಸಕ
ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಬಡಜನರಿಗಾಗಿ ಬಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆ ಉದ್ದೇಶ ಸಾರ್ಥಕತೆ ಪಡೆಯುತ್ತದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಗಡಿ ಭಾಗದಲ್ಲಿ ಕನ್ನಡ ಕಾರ್ಯಕ್ರಮ ನಡೆಸಿ
ಗುಡಿಬಂಡೆ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಕನ್ನಡ ಕಾರ್ಯಕ್ರಮಗಳನ್ನು ನಡೆಸಲು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ. ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಹೋಬಳಿ ಅಥವಾ ಗಡಿ ಭಾಗದಲ್ಲಿ ಮಾಡಿದರೆ ಗಡಿ ಭಾಗದಲ್ಲಿ ಹಾಗೂ ಗಾಮೀಣ ಭಾಗದಲ್ಲಿ ಕನ್ನಡದ ಅರಿವನ್ನು ಮೂಡಿಸಿದಂತಾಗುತ್ತದೆ.
ಇಂದಿನ ಪೀಳಿಗೆಗೆ ಜಲಸಂಕಷ್ಟದ ಅರಿವು ಮೂಡಿಸಿ: ಪುರುಷೋತ್ತಮ ಬಿಳಿಮಲೆ
ಕೃಷ್ಣರಾಜಸಾಗರದ ನಿರ್ಮಾಣ, ಅದರ ಮಹತ್ವದ ಬಗ್ಗೆ ಅತ್ಯುತ್ತಮವಾದ ಅಂಶಗಳನ್ನು ಸಾಹಿತಿ ನಂಜೇಗೌಡ ಅವರು ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಸರ್ಕಾರಗಳು ನೀರಾವರಿಗಾಗಿ ಹಲವು ಯೋಜನೆಗಳನ್ನು ರೂಪಿಸುತ್ತಾರೆ. ಆದರೆ, ಅವುಗಳು ಅನುಷ್ಠಾನವಾಗುವುದಿಲ್ಲ. ಸ್ವಾಮಿನಾಥನ್ ವರದಿ ನೀಡಿ ಹಲವು ವರ್ಷಗಳಾದರೂ ಅವು ಈವರೆಗೂ ಅನುಷ್ಠಾನವಾಗಿಲ್ಲ.
ಸಿದ್ದರಾಮಯ್ಯ, ಡಿಕೆಶಿ ತರಾಟೆ ಬೆನ್ನಲ್ಲೇ ಗುಂಡಿ ಮುಚ್ಚುವ ಕಾರ್ಯ ಚುರುಕು

 ಮುಖ್ಯಮಂತ್ರಿ  ಹಾಗೂ ಉಪ ಮುಖ್ಯಮಂತ್ರಿ   ಅವರು ಸಭೆ ನಡೆಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ನಗರ ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರ ಪಾಲಿಕೆ ಅಧಿಕಾರಿಗಳು ಒಂದೇ ದಿನ 15 ಕಿ.ಮೀ.ಗೂ ಉದ್ದದ ವಿವಿಧ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ.

ಸರ್ಕಾರದ ಸಮೀಕ್ಷೆಗೆ ಆಧಾರ್‌ ಕಡ್ಡಾಯ: ಆಯೋಗ

ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದು ಕಡ್ಡಾಯ. 6 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಆಧಾರ್ ಸಿದ್ಧವಿಟ್ಟುಕೊಳ್ಳಿ.

ಸುಳ್ಳು ಕೇಸಲ್ಲಿ 8 ವರ್ಷ ಜೈಲಲ್ಲಿದ್ದವಗೆ ಹೈ ರಿಲೀಫ್‌!

ಸ್ವಇಚ್ಛೆಯಿಂದ ಯುವಕನೊಂದಿಗೆ ಮನೆಬಿಟ್ಟು ಹೋದ ಯುವತಿ, ಒಂದೂವರೆ ವರ್ಷ ಬಳಿಕ ಪೊಲೀಸರ ಮುಂದೆ ಅತ್ಯಾ*ರದ ಆರೋಪ ಮಾಡುತ್ತಾಳೆ. ಇದೇ ಸತ್ಯವೆಂದು ನಂಬಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಯುವಕ ಎಂಟು ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿದ್ದ.  

ಇಂದಿನಿಂದ ರಾಜ್ಯಾದ್ಯಂತ ಜಾತಿಗಣತಿ : ಆಧಾರ್‌ ಕಾರ್ಡ್‌ ಸಿದ್ಧವಾಗಿಟ್ಟಿಕೊಳ್ಳಿ
ಕೆಲ ವಿವಾದ, ಗೊಂದಲಗಳ ನಡುವೆಯೇ ರಾಜ್ಯಾದ್ಯಂತ ಸೋಮವಾರದಿಂದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ.
ಸಾರಿಗೆ ಟಿಕೆಟ್‌ ದರ ಏರಿಸೋದು ಇನ್ನು ಸಲೀಸು!
ಪ್ರತಿ ವರ್ಷ ಕೆಎಸ್‌ಆರ್‌ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆಗೆ ಅನುಕೂಲವಾಗುವಂತೆ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ (ಪಿಟಿಎಫ್‌ಆರ್‌ಸಿ) ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
  • < previous
  • 1
  • ...
  • 1048
  • 1049
  • 1050
  • 1051
  • 1052
  • 1053
  • 1054
  • 1055
  • 1056
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved