• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಕ್ಷನ್‌ ಮುಗಿತು, ಇನ್ನಾದ್ರೂ ಕೆಲಸ ಮಾಡ್ರಿ: ಆರ್‌.ವಿ. ದೇಶಪಾಂಡೆ
ಅಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮಂಜೂರು ಮಾಡಲಾದ ಕಾಳಿನದಿ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಒಳಚರಂಡಿ ಯೋಜನೆಗಳು ಕಾಮಗಾರಿಗಳೂ ಸಾಕಷ್ಟು ವಿಳಂಬವಾಗಿದೆ.
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜ್‌: ಪರಿಸರ ದಿನಾಚರಣೆ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ವಿಶ್ವಪರಿಸರ ದಿನಾಚರಣೆಯ -೨೦೨೪ ರ ಘೋಷವಾಕ್ಯವಾದ ‘ಭುಮಿಯ ಪುನರುತ್ಥಾನ ಹಾಗೂ ಮರುಭೂಮಿ ತಡೆಗಟುವಿಕೆ’ ಬಗ್ಗೆ ಮಾಹಿತಿ ನೀಡಿದರು.
ದೇಹ ಕಸದ ಬುಟ್ಟಿಯಲ್ಲ, ಸಮತೂಕದ ಆಹಾರ ಸೇವಿಸಿ: ಡಾ. ಸ್ಮಿತಾ ಭಟ್‌
ಸಭಾ ಕಾರ್ಯಕ್ರಮಕ್ಕೂ ಮುನ್ನ, ಸುರಕ್ಷಿತ ಆಹಾರ ನಮಗೇಕೆ ಮುಖ್ಯ ಎಂಬ ಕಿರುನಾಟಕ ಪ್ರದರ್ಶನ ನಡೆಯಿತು.
ಉಡುಪಿ ಎಲ್‌ವಿಟಿಲ್ಲಿ ಕೊನೆಯ ವಸಂತೋತ್ಸವ ಸಂಪನ್ನ
ಶ್ರೀ ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್ ಅವರು ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿಸಿದರು.
ಜೆಎಸ್ಎಸ್ ಕೆವಿಕೆಯಲ್ಲಿವಿಶ್ವ ಪರಿಸರ ದಿನ
ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ಮಾಡುವ ಪ್ರತಿಯೊಬ್ಬ ರೈತರಿಗೂ ಉಚಿತವಾಗಿ ನೇರಳೆ ಹಣ್ಣಿನ ಗಿಡಗಳನ್ನು ಕೊಟ್ಟು ವಿಶ್ವ ಪರಿಸರ ದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಲಾಯಿತು
ಈದ್ಗಾ ಮೈದಾನ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ
ಪ್ರತಿ ವರ್ಷ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ನಮಗೆ ಈಗಿರುವ ಈದ್ಗಾ ಮೈದಾನವು ಚಿಕ್ಕದಾಗುತ್ತಿದೆ. ಜನಸಂಖ್ಯೆ ಹೆಚ್ಚಾದಂತೆ ನಮಗೆ ನಮಾಜ್ ಮಾಡಲು ಜಾಗದ ಅಡಚಣೆ ಉಂಟಾಗುತ್ತಿದೆ
ವಿವಿಧ ಸಮಸ್ಯೆ ಪರಿಹಾರಕ್ಕಾಗಿ ಹೋರಾಟಕ್ಕೆ ತೀರ್ಮಾನ
ಆರು ತಿಂಗಳಿನ ಹಾಲಿನ ಪ್ರೋತ್ಸಾಹ ಧನ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯ
ಪರಿಸರ ಸಮತೋಲನದಿಂದ ಜೈವಿಕ ಸಂಪತ್ತಿನ ಉಳಿವು: ಡಿ.ವಿ. ಗಿರೀಶ್
ಚಿಕ್ಕಮಗಳೂರುಪರಿಸರದಲ್ಲಿ ಬಹಳ ಮುಖ್ಯವಾದ ಎರಡು ಅಂಶಗಳೆಂದರೆ ನೀರು ಮತ್ತು ಗಾಳಿ. ಇವುಗಳ ಸಮತೋಲನ ಕ್ಕಾಗಿ ಮಳೆ ಮತ್ತು ಮಣ್ಣನ್ನು ರಕ್ಷಿಸುವ ಜೊತೆಗೆ ಪರಿಸರವನ್ನು ಉಳಿಸಲು ಪಣ ತೊಟ್ಟಾಗ ಮಾತ್ರ ಮನುಕುಲದ ಉಳಿವಿಗೆ ದಾರಿಯಾಗುತ್ತದೆ ಎಂದು ವೈಲ್ಡ್‌ ಕ್ಯಾಟ್‌ ಸಿಯ ಸಂಸ್ಥಾಪಕ ಡಿ.ವಿ. ಗಿರೀಶ್‌ ಹೇಳಿದರು.
ಸಮಾಜ ತಿದ್ದುವ ನಾಟಕಗಳು: ದೇವರಮನಿ
ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ನಾಟಕ ಜನ್ಮತಾಳಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಮಲ್ಲಿಕಾರ್ಜುನ ದೇವರಮನಿ ಹೇಳಿದರು.
ಎಚ್ಚೆತ್ತ ಆಡಳಿತ ವರ್ಗ: ಟ್ಯಾಂಕರ್ ಮೂಲಕ ನೀರು ಸರಬರಾಜು
ಕವಿತಾಳ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ.
  • < previous
  • 1
  • ...
  • 10519
  • 10520
  • 10521
  • 10522
  • 10523
  • 10524
  • 10525
  • 10526
  • 10527
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved