• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಆನಂದ ಸಂಕೇಶ್ವರರಿಗೆಪ್ರತಿಷ್ಠಿತ ಸಿಬಾ ಪುರಸ್ಕಾರ
ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ ಅವರು ‘ಸೌತ್​ ಇಂಡಿಯಾ ಬಿಸಿನೆಸ್​ ಅವಾರ್ಡ್ಸ್​’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಶಬರಿಮಲೆ ಅಭಿವೃದ್ಧಿಗೆ ಕೇರಳ ಸರ್ಕಾರ ಮಾಸ್ಟರ್‌ಪ್ಲ್ಯಾನ್‌!

  ಭಕ್ತಾಧಿಗಳಿಗೆ ಸಮಗ್ರವಾದ ಸೌಲಭ್ಯ ನೀಡುವ ಉದ್ದೇಶದಿಂದ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಪರಿಸರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮುಂದಿನ 25 ವರ್ಷಗಳನ್ನು ಗುರಿಯಾಟ್ಟುಕೊಂಡು ಶಬರಿಮಲೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

ಹರಿಹರ: ಇಂದಿನಿಂದ ನವರಾತ್ರಿ ಕಾರ್ಯಕ್ರಮ ಪ್ರಾರಂಭ
ಸಾಮೂಹಿಕ ದಸರಾ ಮತ್ತು ಬನ್ನಿ ಮುಡಿಯುವ ಕಾರ್ಯಕ್ರಮ ಸೆ.22ರಿಂದ ಅ.2ರವರೆಗೆ ನಡೆಯಲಿದೆ. ದಸರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 22ನೇ ವರ್ಷದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಆರ್‌ಎಸ್‌ಎಸ್‌ನಲ್ಲಿ ಜಾತಿ, ವರ್ಗ ಭೇದವಿಲ್ಲ: ಗುರುಪ್ರಸಾದ್‌
ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಯಾವುದೇ ಜಾತಿ, ವರ್ಗ ಭೇದಗಳಿಗೆ ಅವಕಾಶವಿಲ್ಲ. ದಿನಂಪ್ರತಿ ಒಂದು ಗಂಟೆಯ ಶಾಖೆಯಲ್ಲಿ ಎಲ್ಲ ಬೇಧಭಾವ ತೊರೆದು, ನಾವೆಲ್ಲರೂ ಭಾರತಾಂಬೆ ಮಕ್ಕಳು ಎಂಬ ಮನೋಭಾವ ತಂತಾನೇ ರೂಪುಗೊಳ್ಳುತ್ತದೆ ಎಂದು ಆರ್‌ಎಸ್‌ಎಸ್‌ ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರಚಾರಕ ಗುರುಪ್ರಸಾದ್ ಹೇಳಿದ್ದಾರೆ.
ಚೀಟಿ ಹಣ ಕೇಳಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ
ಸಾಮಾಜಿಕ ಬಹಿಷ್ಕಾರದಂತ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು ಕ್ಷುಲ್ಲಕ ಕಾರಣಕ್ಕೆ ಕುಟುಂಬವನ್ನು ಸಮುದಾಯದಿಂದ ಬಹಿಷ್ಕರಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿಯಲ್ಲಿ ನಡೆದಿದೆ.
ಮನುಕುಲ ಏಳಿಗೆಗೆ ಶ್ರಮಿಸಿದ ನಾರಾಯಣ ಗುರು
ನಾವುಗಳು ಬರೆದಿಟ್ಟಂತೆ ಜೀವನ ಮಾಡಲು ಅಸಾಧ್ಯ. ಆದರೆ, ಬರೆದಿಡುವಂಥ ಉತ್ತಮ ಜೀವನ ಮಾಡಲು ಸಾಧ್ಯವಿದೆ. ಮನುಕುಲದ ಏಳಿಗೆಗೆ ಶ್ರಮಿಸಿದ ನಾರಾಯಣ ಗುರು ಅವರ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಗರ್ತಿಕೆರೆ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ನುಡಿದರು.
ಸೆ.24, 25ರಂದು ರಾಜ್ಯ ಮಟ್ಟದ 45ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾಮೇಳ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಸೆ.24 ಮತ್ತು 25 ರಾಜ್ಯ ಮಟ್ಟದ 46ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾಮೇಳ, ಚುಂಚಶ್ರೀ ಪ್ರಶಸ್ತಿ ಪ್ರದಾನ ಹಾಗೂ ಭೈರವೈಕ್ಯ ಶ್ರೀಡಾ.ಬಾಲಗಂಗಾಧರನಾಥಶ್ರೀಗಳ ಗುರು ಸಂಸ್ಮರಣೋತ್ಸವ ಸಮಾರಂಭ ನಡೆಯಲಿದೆ.
ಸಂಘದ ಅಭಿವೃದ್ಧಿಗೆ ಸಹಕರಿಸಿ: ಶಿವಮಾದು ಮನವಿ
ಚನ್ನಪಟ್ಟಣ: ಪತ್ರಕರ್ತರಿಗಾಗಿ ತಾಲೂಕು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದು ಸಂಘದ ಅಧ್ಯಕ್ಷ ಎಂ.ಶಿವಮಾದು ಮನವಿ ಮಾಡಿದರು.
ಕುವೆಂಪು ಕನ್ನಡ ನಾಡಿನ ಬಹು ದೊಡ್ಡ ಆಸ್ತಿ
ಹಿರಿಯೂರು ತಾಲೂಕಿನ ಯರಬಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕುವೆಂಪು ವಿರಚಿತ ನಾಡಗೀತೆಗೆ ಶತಮಾನೋತ್ಸವ ಸಂಭ್ರಮವನ್ನು ತಹಸೀಲ್ದಾರ್ ಎಂ.ಸಿದ್ದೇಶ್ ಉದ್ಘಾಟಿಸಿದರು.
ಯುವಜನತೆ ಹೈನುಗಾರಿಕೆ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು: ಸಿ.ಶಿವಕುಮಾರ್
ಯುವ ಜನತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಹೈನುಗಾರಿಕೆಯನ್ನು ಹೈನೋದ್ಯಮವಾಗಿ ಬೆಳೆಸಬೇಕು. ಇದು ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತಿದೆ. ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು. ಜತೆಗೆ ಷೇರುದಾರ ರೈತರು ಗುಂಪುವಿಮೆ ಮಾಡಿಸಬೇಕು.
  • < previous
  • 1
  • ...
  • 1049
  • 1050
  • 1051
  • 1052
  • 1053
  • 1054
  • 1055
  • 1056
  • 1057
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved