• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.
ಮಹಿಳೆಯರಿಂದ ನಡೆದ ಬನಶಂಕರಿದೇವಿ ರಥೋತ್ಸವ
ಇಳಕಲ್ಲ: ದೇವಾಂಗ ಸಮಾಜದ ಕುಲದೇವತೆ ಆದಿಶಕ್ತಿ ಶ್ರೀ ಬನಶಂಕರಿದೇವಿ ಅವತರಿಸಿದ ದಿನದ ಅಂಗವಾಗಿ ನಗರದ ಸಾಲಪೇಟ, ಗುಬ್ಬಿಪೇಟ, ಮುನವಳ್ಳಿಪೇಟ ಹಾಗೂ ಕೊಪ್ಪರದ ಪೇಟ ಶೀ ಬನಶಂಕರಿ ದೇವಸ್ಥಾನಗಲ್ಲಿ ದೇವಿಗೆ ಬೆಳಿಗ್ಗೆ ಮಾವಿನ ಹಣ್ಣಿನ ಸೀಕರಣಿ ಅಭಿಷೇಕ, ಲಲಿತಾ ಬಳಗದ ತಾಯಂದಿರಿಂದ ಲಲಿತಾ ಸಹಸ್ರನಾಮ ಪಠಣ ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ
ದಾವಣಗೆರೆ, ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.
ಖಾಸಗಿ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ತುಂಬಲು ಆಗ್ರಹ
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ೯ ಸಾವಿರ ಶಿಕ್ಷಕರು ಹಾಗೂ ಸಾವಿರಾರು ಶಿಕ್ಷಕೇತರ ಖಾಲಿ ಹುದ್ದೆಗಳನ್ನು ತುಂಬಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹಾವೇರಿ ಜಿಲ್ಲಾ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಬಸವರಾಜ ಹಾದಿಮನಿ ಒತ್ತಾಯಿಸಿದ್ದಾರೆ.
ಕುಂದಾಪುರ: ಅಲೆಮಾರಿಗಳ ಗುಡಿಸಲಿಗೆ ನುಗ್ಗಿ ಮಾರಣಾಂತಿಕ ಹಲ್ಲೆ
ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದವರ ಮೇಲೆ ಸ್ಥಳೀಯ ಕೆಲವರು ಏಕಾಏಕಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಖಲೆಗಳು ಇತಿಹಾಸದ ಮೂಲಾಧಾರಗಳಾಗಿವೆ
ದಾಖಲೆಗಳು ಇತಿಹಾಸದ ಮೂಲಾಧಾರಗಳಾಗಿವೆ
ಜಾರಕಿಹೊಳಿ ಕುಟುಂಬದಿಂದ ದಲಿತ ನಾಯಕರ ನಿರ್ನಾಮ
ಜಿಪಂ, ತಾಪಂ ಚುನಾವಣೆಯಲ್ಲಿ ಗೋಕಾಕ, ಅರಬಾವಿಯಲ್ಲಿ ಲೀಡ್ ಮಾಡಿ ಪಕ್ಷಕ್ಕೆ ಬಲ ತುಂಬಲಿ: ಶಾಸಕ ತಮ್ಮಣ್ಣವರ
ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸುರೇಶ್ ಸ್ಪರ್ಧೆ?

  ಡಿ.ಕೆ.ಸುರೇಶ್ ರಾಜ್ಯ ರಾಜಕಾರಣ ಪ್ರವೇಶಿಸಲಿದ್ದು, ವಿಧಾನಸಭೆ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ? ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೆ ಇಂತದ್ದೊಂದು ಚರ್ಚೆ ಕ್ಷೇತ್ರದಲ್ಲಿ ಆರಂಭಗೊಂಡಿದೆ.

ಏಳು ಬಾರಿ ಎಂಪಿ ಆದ 3ನೇ ವ್ಯಕ್ತಿ ಜಿಗಜಿಣಗಿ!

  ವಿಜಯಪುರದ ಹಿರಿಯ ರಾಜಕಾರಣಿ ರಮೇಶ ಜಿಗಜಿಣಗಿ ಇದೀಗ ಸತತವಾಗಿ ಏಳನೇ ಬಾರಿ (ಎರಡು ಕ್ಷೇತ್ರಗಳನ್ನು ಪರಿಗಣಿಸಿ) ಸಂಸದರಾಗಿ ಆಯ್ಕೆ ಆಗಿದ್ದು, ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದೆ. 

ಪರಿಸರ ಸಂರಕ್ಷಣೆ ವಿಚಾರದಲ್ಲಿ ಬದ್ಧತೆ ಅಗತ್ಯ
ಬ್ಯಾಡಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಹಾಗೂ ಹಣಕಾಸು ಸಾಕ್ಷರತೆ ಕಾರ್ಯಕ್ರಮ ನಡೆಯಿತು. ಜೀವ ವೈವಿಧ್ಯತೆಗಳನ್ನು ಉಳಿಸಿ ಜೀವವನ್ನು ಉಳಿಸಿಕೊಳ್ಳೋಣ ಎಂದು ಹಾವೇರಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ ಕರೆ ನೀಡಿದರು.
  • < previous
  • 1
  • ...
  • 10529
  • 10530
  • 10531
  • 10532
  • 10533
  • 10534
  • 10535
  • 10536
  • 10537
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved