• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ವಿವಿ ರ‍್ಯಾಂಕ್ ಪ್ರಕಟ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ
ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಗಣಿ ಹಗರಣದಲ್ಲಿ ಜೈಲು ಪಾಲಾಗಿದ್ದ ನಾಗೇಂದ್ರ
ಪ್ರಕರಣ ಕುರಿತು ಬ್ಯಾಂಕು ಸಿಬಿಐಗೆ ದೂರು ನೀಡಿರುವುದು ಹಾಗೂ ಬಿಜೆಪಿ ನಾಯಕರು ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆಗೆ ನಡೆಸಬೇಕು.
ಉತ್ತರಾಖಂಡದಲ್ಲಿ ಮೃತಪಟ್ಟ ಎಲ್ಲಾ 9 ಕನ್ನಡಿಗರ ಶವ ಪತ್ತೆ

ಉತ್ತರಾಖಂಡದ ಸಹಸ್ರತಾಲ್‌ಗೆ ಟ್ರೆಕ್ಕಿಂಗ್‌ಗೆ ತೆರಳಿ ಪ್ರತಿಕೂಲ ಹವಾಮಾನದಿಂದ ಮೃತಪಟ್ಟಿದ್ದ ನಗರದ 9 ಚಾರಣಿಗರ ಶವಗಳೂ ಪತ್ತೆಯಾಗಿವೆ.  

ಸಿದ್ದು ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡಿದೆ.
ಮಾಸ್ತಿಯ ಸಾಹಿತ್ಯ ಯುವ ಸಾಹಿತಿಗಳಿಗೆ ಸ್ಪೂರ್ತಿ: ತಹಸೀಲ್ದಾರ್ ಕೆ.ರಮೇಶ್
ಮಾಸ್ತಿಯವರು ರಚಿಸಿದ ಚಿಕ್ಕವೀರರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದರು. ಕನ್ನಡ ಭಾಷೆಗೆ ೪ನೇ ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ.ಅವರು ಹಲವರಿಗೆ ಸ್ಪೂರ್ತಿಯಾಗಿದ್ದಾರೆ.
ನಾಪೋಕ್ಲು: ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಥಳೀಯ ಪೊಲೀಸರು ಕಟ್ಟುನಿಟ್ಟಿನಿಂದ ವಾಹನ ತಪಾಸಣೆ ನಡೆಸುತ್ತಿದ್ದಾರೆ. ಗುರುವಾರ ಸ್ಥಳೀಯ ಪಟ್ಟಣದಲ್ಲಿ ಸೂಕ್ತ ದಾಖಲಾತಿಗಳು ಇಲ್ಲದೆ ವಾಹನ ಚಲಾಯಿಸುವವರ ವಿರುದ್ಧ ಹಾಗೂ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.
ಅಭಿವೃದ್ಧಿಗಾಗಿ ಪರಿಸರ ಹಾಳು ಮಾಡುತ್ತಿದ್ದಾನೆ ಮನುಷ್ಯ: ನ್ಯಾ. ಚೇತನ್
ಜಗಳೂರು, ಮಾನವ ಸೇರಿದಂತೆ ಪ್ರಾಣಿ, ಪಕ್ಷಿ, ಜೀವ ಸಂಕುಲಗಳು ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಹೇಳಿದರು.
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಿ
ಮಾಗಡಿ: ಗ್ರಾಮೀಣ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸ್ಥಳೀಯವಾಗಿ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡಲ್ಲಿ ಉತ್ತಮ ಭವಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಆರ್.ಸತೀಶ್ ಹೇಳಿದರು.
ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ, ಹೆಚ್ಚು ಗಿಡಗಳನ್ನು ಬೆಳೆಸಿ: ಅರಣ್ಯಾಧಿಕಾರಿ ಮಂಜುನಾಥ್
ಮನುಷ್ಯ ಬದುಕಿದ್ದಾಗ ಬೆಲೆ ಇರುತ್ತದೆ. ಸತ್ತ ನಂತರ ಯಾವುದೇ ಉಪಯೋಗವಿರುವುದಿಲ್ಲ. ಆದರೆ ಮರ ಬದುಕಿದ್ದಾಗಲು ಮತ್ತು ಕಡಿದನಂತರವೂ ಅದಕ್ಕೆ ತನ್ನದೇ ಆದಂತಹ ಬೆಲೆ ಇರುತ್ತದೆ.
ನಾಳೆ, ಸಿನಿಮಾ ಸಿರಿಯಿಂದ ದ್ವಾರಕೀಶ್‌ರಿಗೆ ನುಡಿನಮನ
ದಾವಣಗೆರೆ, ಕನ್ನಡ ಚಿತ್ರರಂಗದ ಪ್ರಸಿದ್ಧ ನಟ, ನಿರ್ದೇಶಕ, ನಿರ್ಮಾಪಕ, ಬಹುಮುಖ ಪ್ರತಿಭೆಯ ದಿ. ದ್ವಾರಕೀಶ್‌ರ ನುಡಿ ನಮನ "ಕಾಲವನ್ನು ತಡೆಯೋರು ಯಾರೂ ಇಲ್ಲ... ಕಾರ್ಯಕ್ರಮ ಜೂ.8ರಂದು ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಿನಿಮಾ ಸಿರಿ ಸಂಸ್ಥೆ ಸುರಭಿ ಶಿವಮೂರ್ತಿ ತಿಳಿಸಿದರು.
  • < previous
  • 1
  • ...
  • 10532
  • 10533
  • 10534
  • 10535
  • 10536
  • 10537
  • 10538
  • 10539
  • 10540
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved