• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಅರುಂಧತಿ
ಪ್ರಾಚೀನ ಭಾರತೀಯ ಧರ್ಮವು ಜ್ಞಾನದ ಮುಕ್ತ ಹರಿವನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ಸುಗಮಗೊಳಿಸುತ್ತಿತ್ತು
ಪರಿಸರ ವಿನಾಶಕ್ಕೆ ಮಾನವನ ಸ್ವಾರ್ಥಬುದ್ಧಿಯೇ ಕಾರಣ: ಎನ್.ಆರ್. ಹೆಗಡೆ
ವಿಶ್ವ ಶೃಂಗಸಭೆಯಲ್ಲಿ ನಿರ್ಣಯ ಮಾಡಿದಂತೆ ಪರಿಸರದ ಕುರಿತಾದ ಕಾಳಜಿ ಹಾಗೂ ಕ್ರಮಗಳನ್ನು ಅನುಸರಿಸಲು ಹಾಗೂ ಅವುಗಳನ್ನು ಪಾಲಿಸಲು ಪ್ರತಿವರ್ಷವೂ ಜೂ. 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ.
ಬಿತ್ತನೆ ಬೀಜ ದರ ಕಡಿತಗೊಳಿಸಿ
ಬಿತ್ತನೆ ಬೀಜಗಳ ದರ ಶೇ. 60ರಿಂದ 70ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ.
ಯಾವ ನಾಯಕರನ್ನೂ ರಾಜಕೀಯವಾಗಿ ನಿರ್ನಾಮ ಮಾಡಿಲ್ಲ
ಯಾವ ನಾಯಕರನ್ನು ತುಳಿಯುವ ಪ್ರಯತ್ನ ಮಾಡ್ತಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಕೆಸಿಇಟಿ ಪರೀಕ್ಷೆ: ಶಕ್ತಿ ಪಿಯು ಕಾಲೇಜಿನ ರೋಹಿತ್‌ ಕಲ್ಲೂರಾಯಗೆ 194ನೇ ರ‍್ಯಾಂಕ್
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.
ಸಕಾಲಕ್ಕೆ ಮಳೆಗಾಗಿ ಸಸಿ ನೆಡಿ: ಶಾಂತವೀರ
ಕನ್ನಡಪ್ರಭ ವಾರ್ತೆ ಜಮಖಂಡಿ ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಉತ್ತಮ ಪರಿಸರದಿಂದ ಸಕಾಲಕ್ಕೆ ಮಳೆ ಬೆಳೆಯಾಗಿ ಜನ ಜೀವನ ಸುಗಮವಾಗಿರುತ್ತದೆ. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಡಿಎಸ್‌ಪಿ ಶಾಂತವೀರ ತಿಳಿಸಿದರು.
ಹಚ್ಚ ಹಸಿರಿನ ಮಧ್ಯೆ ತಲೆ ಎತ್ತಿ ನಿಂತ ಪರಿಸರಸ್ನೇಹಿ ವಸತಿ ನಿಲಯ
ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಇರುವ ಮೆಟ್ರಿಕ್ ಪೂರ್ವ ವಸತಿ ನಿಲಯ ಹಸಿರಿನಿಂದ ಕಂಗೊಳಿಸುತ್ತಿದ್ದು, ನಿಲಯ ಮೇಲ್ವಿಚಾರಕ ಎಚ್.ಎಸ್. ರಮೇಶ ಅವರ ಪರಿಸರಪ್ರೀತಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪಿಲಿಗೂಡು ಶಾಲೆಯಲ್ಲಿ ಮಿಕ್ಸಿ, ಸಿಲಿಂಡರ್‌ ಸಹಿತ ವಸ್ತುಗಳ ಕಳವು
ಬುಧವಾರ ರಾತ್ರಿ ಘಟನೆ ನಡೆದಿದ್ದು, ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರು. ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ.
ಶಾಲು, ಮಾಲೆಗೆ ಕೊರಳೊಡ್ಡುವರೇ ದಿಂಗಾಲೇಶ್ವರ ಶ್ರೀ!
ಇದೀಗ ಜೋಶಿ ಮತ್ತೆ ಗೆದ್ದಿದ್ದಾರೆ. ದಿಂಗಾಲೇಶ್ವರ ಶ್ರೀಗಳಿಗೆ ಅವರ ಗುರಿ ಮುಟ್ಟಲು ಈ ಚುನಾವಣೆಯಲ್ಲಂತೂ ಸಾಧ್ಯವಾಗಿಲ್ಲ. ಮುಂದೆ ಚುನಾವಣೆಯಲ್ಲಿ ಮತ್ತೆ ಪ್ರಯತ್ನಿಸಬಹುದು. ಆದರೆ ಅಲ್ಲಿವರೆಗೂ ತಮ್ಮ ಮಾತು ಮರೆತು ಸನ್ಮಾನ ಸ್ವೀಕರಿಸುತ್ತಾರೆಯೇ?
ಹುಲಿಕಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ
ರಾಣಿಬೆನ್ನೂರು ತಾಲೂಕು ಹುಲಿಕಟ್ಟಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಹಾಗೂ ಚರಂಡಿ ಸ್ವಚ್ಛತೆ ಮಾಡುವಂತೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಸದಸ್ಯರು ಬುಧವಾರ ಆಗ್ರಹಿಸಿದರು.
  • < previous
  • 1
  • ...
  • 10533
  • 10534
  • 10535
  • 10536
  • 10537
  • 10538
  • 10539
  • 10540
  • 10541
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved