• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಗಣತಿ ಹಿನ್ನೆಲೆ ಬಲಗೈ ಸಮುದಾಯ ಮುಖಂಡರ ಸಭೆ
ಜನಗಣತಿ ವೇಳೆ ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ, ಉಪಜಾತಿ ಕಾಲಂನಲ್ಲಿ ಹೊಲಯ, ಧರ್ಮದ ಕಾಲದಲ್ಲಿ ಬೌದ್ಧರು ಎಂದು ತಾಲೂಕಿನ ಬಲಗೈ ಸಮುದಾಯದವರು ಬರೆಸಬೇಕು ಹಾಗೂ ಜ್ಞಾನಪ್ರಕಾಶ್ ಸ್ವಾಮೀಜಿ ಅವರ ನೇತೃತ್ವದ ತಂಡದ ಆದೇಶವನ್ನು ಪಾಲಿಸುವಂತೆ ಕರೆ ನೀಡಲು ತೀರ್ಮಾನಿಸಲಾಯಿತು.
ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಉದಯ್ ದಿಢೀರ್ ಭೇಟಿ, ಪರಿಶೀಲನೆ
ನಿಲಯದ ಆವರಣದಲ್ಲಿ ಉತ್ತಮ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ. ಅಧಿಕಾರಿಗಳು ಹಾಸ್ಟೆಲ್ ನಲ್ಲಿ ನಿರ್ವಹಣೆ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಅಭಿವೃದ್ಧಿಗೆ ಅಗತ್ಯವಿರುವ ಸೇವೆಗಳ ಪಟ್ಟಿಯನ್ನು ನೀಡಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸಲಾಗುವುದು.
ಇಂದಿನಿಂದ ಮೇಲುಕೋಟೆಯಲ್ಲಿ ಶರನ್ನವರಾತ್ರಿ ಮಹೋತ್ಸವ ಆರಂಭ
ಮಹಾಲಕ್ಷ್ಮಿ ಕಲ್ಯಾಣನಾಯಕಿ ಅಮ್ಮನವರಿಗೆ ಸೋಮವಾರ ಬಂಗಾರದ ಶೇಷವಾಹನೋತ್ಸವ ವೈಭವದಿಂದ ನಡೆದು ನವರಾತ್ರಿ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ನವರಾತ್ರಿ ಅಂಗವಾಗಿ ಪ್ರತಿದಿನ ಬೆಳಗ್ಗೆ 6.30ಕ್ಕೆ ನಿತ್ಯಪೂಜಾ ಕೈಂಕರ್ಯಗಳನ್ನು ಆರಂಭಿಸಿ 11 ಗಂಟೆಗೆ ಕಲ್ಯಾಣನಾಯಕಿ ಅಮ್ಮನವರಿಗೆ ಪುಷ್ಪಾಲಂಕೃತ ಬೆಳ್ಳಿಯ ಪಲ್ಲಕ್ಕಿಯಲ್ಲಿ ಉತ್ಸವ ನಡೆಯಲಿದೆ.
ಪೌಷ್ಟಿಕಾಂಶ ಆಹಾರ ಸೇವನೆಯಿಂದ ಅಪೌಷ್ಟಿಕತೆ ನಿವಾರಣೆ: ನ್ಯಾ.ಸುಧೀರ್
ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಕುಡಿಯಲು ಶುದ್ಧ ನೀರನ್ನು ಬಳಸುವ ಜೊತೆಗೆ, ಬಯಲು ಮಲವಿಸರ್ಜನೆ ತಪ್ಪಿಸಿ ಕಡ್ಡಾಯವಾಗಿ ಶೌಚಾಲಯಗಳನ್ನೇ ಬಳಸಬೇಕು. ನಾವು ವಾಸ ಮಾಡುವ ಮನೆ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಯಾವುದೇ ರೋಗ ರುಜಿನಗಳು ಬರದಂತೆ ಎಚ್ಚರ ವಹಿಸಬೇಕು.
ಕೊಪ್ಪ ಹೋಬಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಕೆ.ವಿವೇಕಾನಂದ
ಕೊಪ್ಪ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಮತ್ತು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪ್ರಯಾಣಿಕರ ತಂಗುದಾಣ ಹಾಗೂ ಅವೇರಹಳ್ಳಿಯಲ್ಲಿ 5 ಲಕ್ಷದಲ್ಲಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿನಾಯಕ ದೇಗುಲದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ.
ಭಾರತೀಯ ಕಿಸಾನ್ ಸಂಘ ವ್ಯಕ್ತಿ ಆಧಾರಿತ ಸಂಘಟನೆ ಅಲ್ಲ, ರೈತಪರ ಸಂಘಟನೆ: ಸಾಯಿರೆಡ್ಡಿ
ಇಲ್ಲಿ ರೈತರೇ ನಮ್ಮ ಸಂಘಟನೆ ನಾಯಕರಾಗಿ ಕೆಲಸ ಮಾಡಲಿದ್ದಾರೆ. ವ್ಯಕ್ತಿ ಆಧಾರಿತ ಸಂಘಟನೆಯಲ್ಲ. ಇದೊಂದು ತತ್ವ,ಸಿದ್ಧಾಂತದಡಿಯಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಸಂಘಟನೆಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಪಕ್ಷದ ಜವಾಬ್ದಾರಿ ಹೊತ್ತ ವ್ಯಕ್ತಿಗಳು ಬದಲಾವಣೆಯಾಗಲಿದ್ದು, ಹೊಸ ವ್ಯಕ್ತಿಗೆ ಜವಾಬ್ದಾರಿಕೊಟ್ಟು ರೈತರ ಪರವಾಗಿ ಕೆಲಸ ಮಾಡಲಾಗುತ್ತದೆ.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ 62ನೇ ವರ್ಷದ ಹುಟ್ಟುಹಬ್ಬ ಆಚರಣೆ
ನಮ್ಮ ನಾಯಕರಾದ ಸಿ.ಎಸ್.ಪುಟ್ಟರಾಜು ಅವರ ಹುಟ್ಟುಹಬ್ಬವನ್ನು ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲೂ ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂಬುದಾಗಿ ಅವರ ಎಲ್ಲಾ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ತೀರ್ಮಾನಿಸಿದ್ದೆವು. ಅವರ ಮನೆಯಲ್ಲೊಂದು ನಡೆದ ದುರ್ಘಟನೆಯಿಂದ ಹುಟ್ಟಹಬ್ಬ ಆಚರಣೆ ಮಾಡಿಕೊಳ್ಳದಂತೆ ಸೂಚನೆ ನೀಡಿದರು.
ಬೇಲೂರಿಗೆ ಆಗಮಿಸಿದ ಬಸವ ಸಂಸ್ಕೃತಿ ಅಭಿಯಾನಕ್ಕೆ ಸಂಭ್ರಮದ ಸ್ವಾಗತ
ಕನ್ನಡದಲ್ಲಿ ಸುಲಲಿತವಾಗಿ ವಚನಗಳನ್ನು ಬರೆಯುವ ಮೂಲಕ ಮಾನವನ ಬದುಕಿಗೆ ಪ್ರೇರಕವಾದಂಥ ಸಾಹಿತ್ಯವನ್ನು ಕನ್ನಡಕ್ಕೆ ನೀಡಿದ ಹೆಗ್ಗಳಿಕೆಯ ವಿಶ್ವಗುರು ಬಸವಣ್ಣನವರಿಗೆ ಸಲ್ಲುತ್ತದೆ.
ನುಗ್ಗೇಹಳ್ಳಿಯಿಂದ ಚ.ರಾ.ಪಟ್ಟಣಕ್ಕೆ ಹೆಚ್ಚುವರಿ ಎರಡು ಬಸ್‌ ಓಡಾಟ: ಶಾಸಕ ಬಾಲಕೃಷ್ಣ
ಕ್ಷೇತ್ರದ ಶಾಸಕರು ಈ ಭಾಗದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಮನವಿ ಮೇರೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದರಿಂದ ಬೆಳಗಿನ ವೇಳೆಯಲ್ಲಿ ನೂಕು ನುಗ್ಗಲಿನಲ್ಲಿ ಶಾಲಾ ಕಾಲೇಜಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ.
ಜಗಜ್ಯೋತಿ ಬಸವಣ್ಣನವರಂತೆ ಇಷ್ಟಲಿಂಗ ಪೂಜಿಸಿ: ತೋಂಟದ ಸಿದ್ದರಾಮ ಮಹಾಸ್ವಾಮೀಜಿ
ಅನುಭವ ಮಂಟಪವನ್ನು ೧೨ನೇ ಶತಮಾನದಲ್ಲಿ ದಯಪಾಲಿಸಿದವರು ಬಸವಣ್ಣನವರು. ಈ ಪ್ರಪಂಚದ ಜನಸಂಖ್ಯೆ ೮೫೦ ಕೋಟಿ ಇದ್ದು, ಅದರಲ್ಲಿ ಭಾರತದ ನಮ್ಮ ಜನಸಂಖ್ಯೆ ೧೫೦ ಕೋಟಿ ಇದೆ. ಒಂದು ಗಟ್ಟಿತನದ ಪ್ರಜಾಪ್ರಭುತ್ವ ಎಂಬುದು ತಳಹದಿಗೆ ಬಸವೇಶ್ವರರ ಆಶೀರ್ವಾದ ನಮ್ಮೆಲ್ಲರಿಗೂ ಕೂಡ ಅವಕಾಶವಾಗಿದೆ.
  • < previous
  • 1
  • ...
  • 1050
  • 1051
  • 1052
  • 1053
  • 1054
  • 1055
  • 1056
  • 1057
  • 1058
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved