• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ರಾಮಲಿಂಗರೆಡ್ಡಿಯಿಂದ ರಥಬೀದಿಯ ಕಾಮಗಾರಿ ವೀಕ್ಷಣೆ
ಚಿಕ್ಕತಿರುಪತಿ ಗ್ರಾಮ ಒಂದು ಪ್ರಸಿದ್ಧ ಯಾತ್ರಾಸ್ಥಳವಾಗಿದ್ದು, ಇಲ್ಲಿ ಪ್ರತಿವರ್ಷವೂ ಜಾತ್ರಾ ಮಹೋತ್ಸವ ನಡೆಯುತ್ತದೆ. ಬ್ರಹ್ಮರಥೋತ್ಸವವು ಸಹ ವಿಶೇಷವಾಗಿದ್ದು, ರಥ ಸಾಗುವ ಮಾರ್ಗಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರು, ಮುಖಂಡರು ಮನವಿ ಮಾಡಿದ್ದರು.
ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್
ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್‌ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸಾಧನೆ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.
ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಎಫ್‌ಐಆರ್: ಜಿಲ್ಲಾಧಿಕಾರಿ ಎಚ್ಚರಿಕೆ
ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು.
ಲೋಕ ಚುನಾವಣೆಯಲ್ಲಿ ಕುಂಚಿಟಿಗರಿಂದ ತಕ್ಕ ಪಾಠ :
ಕೈ ತಪ್ಪಿದ ಒಬಿಸಿ ಮಿಸಲಾತಿ । 30 ವರ್ಷಗಳಿಂದ ಶಿಕ್ಷಣ , ಉದ್ಯೋಗದಲ್ಲಿ ತುಂಬಲಾರದ ನಷ್ಟ
ಗಿಡ ಮರಗಳ ಪೋಷಣೆ ನಮ್ಮೆಲ್ಲರ ಜವಾಬ್ದಾರಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವೃಕ್ಷಗಳನ್ನು ನಾವು ರಕ್ಷಿಸಿದರೆ, ಅವು ನಮಗೆ ಉತ್ತಮ ಪರಿಸರ ನೀಡುವದರ ಮೂಲಕ ನಮ್ಮನ್ನು ರಕ್ಷಿಸುತ್ತವೆ ಎಂದು ಕಾಲೇಜು ಉಪವಿಭಾಗದ ಅಧ್ಯಕ್ಷ ಡಾ.ಪಿ.ಆರ್‌.ಜೋಶಿ ಹೇಳಿದರು.
ಪರಿಸರದ ಮರು ಸ್ಥಾಪನೆಯಿಂದ ಭೂಮಿ ಅವನತಿಗೆ ತಡೆ
ಮರುಭೂಮೀಕರಣವು ಶುಷ್ಕ, ಅರೆ ಶುಷ್ಕ ಪ್ರದೇಶಗಳಲ್ಲಿನ ಭೂಮಿಯ ಅವನತಿ ಸೂಚಿಸುತ್ತದೆ. ಇದು ಪ್ರಾಥಮಿಕವಾಗಿ ಮಾನವ ಚಟುವಟಿಕೆ ಮತ್ತು ಹವಾಮಾನ ಬದಲಾವಣೆಗಳಿಂದ ಉಂಟಾಗುತ್ತದೆ.
ಪರಿಸರ ಮಾಲಿನ್ಯ ಆರೋಗ್ಯಕ್ಕೆ ಹಾನಿಕಾರಕ
ಪ್ರತಿ ಮನೆಗೊಂದು ಮರ, ಊರಿಗೊಂದು ವನ ಇರಬೇಕು, ಈ ಬಗ್ಗೆ ಗಮನಹರಿಸಿ, ಪ್ರತಿಯೊಬ್ಬರೂ ಗಿಡ ನೆಟ್ಟು ಪಾಲನೆ ಪೋಷಣೆ ಮಾಡಬೇಕು
ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ಸಿನ ಭದ್ರಕೋಟೆ: ಸಿರಾಜ್‌ ಶೇಕ್‌
ದೇಶದಲ್ಲಿ ನರೇಂದ್ರ ಮೋದಿ ಪ್ರಭಾವ ಹಾಗೂ ಜನಪ್ರಿಯತೆ ಕಡಿಮೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು.
ಅರಣ್ಯ ನಾಶ, ಮನುಕುಲಕ್ಕೆ ಅಪಾಯ: ಸಿದ್ದಪ್ಪ ಬಾರ್ಕಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಅರಣ್ಯ ನಾಶದಿಂದ ಪರಿಸರ ಸಮತೋಲನ ಕಳೆದು ಉಷ್ಣತೆ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಮನುಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟೆಯ ರೈಲ್ವೆ ಪೊಲೀಸ್ ಠಾಣಾ ಅಧೀಕ್ಷ ಸಿದ್ದಪ್ಪ ಬಾರ್ಕಿ ಹೇಳಿದರು.
ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಗ್ರಂಥಾಲಯ ತೆರೆಯಲು ಸಿದ್ಧತೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಓದಲು ಅನುಕೂಲವಾಗುವ ದೃಷ್ಟಿಯಿಂದ ಇ-ಲೈಬ್ರರಿ ತೆರೆಯುವ ಗುರಿ ಹೊಂದಲಾಗಿದೆ
  • < previous
  • 1
  • ...
  • 10536
  • 10537
  • 10538
  • 10539
  • 10540
  • 10541
  • 10542
  • 10543
  • 10544
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved