• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೋಡಿ-ರಂಗಾಪುರ ರಸ್ತೆ ದುರಸ್ಥಿಗೊಳಿಸಲು ಆಗ್ರಹ
ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗವಾಗಿ ಕೆರೆಗೋಡಿ-ರಂಗಾಪುರ, ದಸರೀಘಟ್ಟ ಮೂಲಕ ನೂರಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಂಚಾರ ತೊಂದರೆಯಾಗುತ್ತಿದೆ.
ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ
ಇಂದು ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದು ಸರಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ರಮೇಶ ಕಡಪಟ್ಟಿ ಹೇಳಿದರು.
ಟಿಎಸ್ಎಸ್ ₹100 ಕೋಟಿಯ ಮತ್ತೊಂದು ಅವ್ಯವಹಾರ ಪ್ರಕರಣ ದಾಖಲು
ಟಿಎಸ್‌ಎಸ್ ಸಂಸ್ಥೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿ, ಈಗಾಗಲೇ ೫ ಪ್ರಕರಣಗಳು ದಾಖಲಾಗಿದೆ. ಈಗ ೬ನೇ ಪ್ರಕರಣ ದಾಖಲಾಗಿದ್ದು, ಬರೋಬ್ಬರಿ ₹೧೦೦ ಕೋಟಿ ಅವ್ಯವಹಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಮಡಿಕೇರಿ: ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು. ಮಡಿಕೇರಿ ಜಿಲ್ಲಾ ಕ.ಸಾ.ಪ. ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ಗೌರವ ಅರ್ಪಿಸಿದರು.
ಮಳೆ ಬಂದ್ರೆ ಕೊಟ್ಟೂರು ಕೂಡ್ಲಿಗಿ ರಸ್ತೆ ಬಂದ್
ಜನಪ್ರತಿನಿಧಿಗಳ ಈ ತೆರನಾದ ಅಲಕ್ಷ್ಯಕ್ಕೆ ಪಟ್ಟಣದ ಜನತೆ ಇದೀಗ ಆಕ್ರೋಶಗೊಂಡಿಂದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜನ ಪ್ರತಿನಿಧಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.
ಸಸಿಗಳನ್ನು ನೆಟ್ಟು ಬರ, ಮರುಭೂಮೀಕರಣ ತಡೆಯಿರಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ಕರೆ ನೀಡಿದರು.
21 ವರ್ಷಗಳಿಂದ ದ.ಕ. ಸಂಸದರಿಗೆ ಕೇಂದ್ರ ಮಂತ್ರಿ ಭಾಗ್ಯವಿಲ್ಲ!
2009ರಿಂದ ಸತತ ಮೂರು ಬಾರಿ ನಳಿನ್‌ ಕುಮಾರ್‌ ಕಟೀಲು ಸಂಸದರಾಗಿದ್ದರು. ಅದರಲ್ಲಿ ಕೊನೆಯ ಎರಡು ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಇದ್ದರೂ ಸಚಿವ ಸ್ಥಾನ ದೊರೆಯಲಿಲ್ಲ.
ಕಾಂಗ್ರೆಸ್‌ಗೆ ರೈತ ಸಮುದಾಯದ ಶಾಪ ತಟ್ಟಿದೆ: ಬಿ.ಸಿ. ಪಾಟೀಲ್‌
ರಾಜ್ಯದ ರೈತ ಸಮುದಾಯದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಬರಗಾಲದ ಸಂದರ್ಭದಲ್ಲೂ ಬಿತ್ತನೆ ಬೀಜ, ಗೊಬ್ಬರ, ವಿದ್ಯುತ್‌ ದರ ಏರಿಕೆ, ಕೃಷಿಯ ಎಲ್ಲ ಸಾಮಗ್ರಿಗಳ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ರಾಜ್ಯದ ಜನತೆ ಸೋಲಿನ ಭಾಗ್ಯ ಉಣಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಸಿದ್ಧಮಲ್ಲೇಶ್ವರ ವಿರಕ್ತ ಮಠದಲ್ಲಿ ಬಸವ ಜಯಂತಿ
ಶ್ರೀ ಸಿದ್ಧಮಲ್ಲೇಶ್ವರ ವಿರಕ್ತಮಠದ ವತಿಯಿಂದ ಬುಧವಾರ ಮತ್ತು ಗುರುವಾರ ಗ್ರಾಮಾಂತರ ಬಸವ ಜಯಂತಿ ಮತ್ತು ಶರಣರ ಸ್ಮರಣೋತ್ಸವ, ನಾಟಕ, ಪ್ರವಚನ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮೂಹದಲ್ಲಿ ಅದ್ಧೂರಿಯಾಗಿ ನಡೆಯಿತು.
ನಿವೃತ್ತರು ಜೀವನೋತ್ಸಾಹ ಸದಾ ಕಾಪಾಡಿಕೊಳ್ಳಲಿ: ಉದಯ ನಾಯಕ
ತಾಲೂಕಿನ ವಯೋನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ನಡೆಯಿತು.
  • < previous
  • 1
  • ...
  • 10542
  • 10543
  • 10544
  • 10545
  • 10546
  • 10547
  • 10548
  • 10549
  • 10550
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved