• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರ: ನವ ಚಂಡಿಕಾ ಯಾಗ
ಸಿದ್ಧಲಿಂಗಪುರದ ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ನವ ಚಂಡಿಕಾ ಯಾಗ ನೂರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು. ಕ್ಷೇತ್ರದಲ್ಲಿ ಶ್ರೀ ಗಣಪತಿ ಹೋಮ, ಮೃತ್ಯುಂಜಯ ಹೋಮ, ದುರ್ಗಾಪೂಜೆ, ಚಂಡಿಕಾ ಪಾರಾಯಣ, ಅಭಿಷೇಕಾದಿಗಳು ನಡೆದವು.
ಗಣಕಯಂತ್ರ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು: ಮಾರುತಿ
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕ ಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಹೇಳಿದರು. ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇರುವುದೊಂದೇ ಭೂಮಿಯನ್ನು ನಾವೆಲ್ಲರೂ ರಕ್ಷಿಸೋಣ
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಉಪಾಧ್ಯಕ್ಷ ಗಜಾನನ ಮಣ್ಣಿಕೇರಿ ಮಾತನಾಡಿದರು.
ಪರಿಸರ ದಿನಾಚರಣೆ ನಿಮಿತ್ತ ಸೈಕಲ್ ಜಾಥಾಗೆ ಎಡಿಸಿ ಚಾಲನೆ
ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿವೆ. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು. ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್‌ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು.
ಜ್ಞಾನಾರ್ಜನೆ ಜತೆ ಗಿಡ ನೆಟ್ಟು ಪರಿಸರ ಜಾಗೃತಿ
ಕನ್ನಡಪ್ರಭ ವಾರ್ತೆ ಅಮೀನಗಡ ಇದುವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿ ಅವರ ಭವಿಷ್ಯ ಪೋಷಣೆ ಮಾಡಿದ್ದ ಇಲ್ಲಿನ ಶಿಕ್ಷಕರೊಬ್ಬರು ಈಗ ಭೂಮಿಯನ್ನು ತಂಪಾಗಿಸಲು ಗಿಡಗಳನ್ನು ಪೋಷಿಸುವ ಮೂಲಕ ಪರಿಸರ ಕಾಳಜಿಯನ್ನೂ ಮಾಡುತ್ತಿದ್ದಾರೆ.
ತುಂಬಿ ಹರಿಯುತ್ತಿದೆ ಕಲ್ಲೇ ಗ್ರಾಮದ ಕಳ್ಳಿ ಹಳ್ಳ
ಹಳ್ಳದ ಪಕ್ಕದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಗಿಡ-ಕಂಟಿಗಳನ್ನು ಕಡಿದು ಹಳ್ಳಕ್ಕೆ ಎಸೆದ ಕಾರಣ ಹಳ್ಳಕ್ಕೆ ಕಟ್ಟಲಾಗಿದ್ದ ಸಣ್ಣ ಸೇತುವೆ ಕಡ್ಡಿ-ಕಸದೊಂದಿಗೆ ಹೂಳು ತುಂಬಿಕೊಂಡಿದೆ.
ಅಭಿವೃದ್ಧಿಯ ದೂರದೃಷ್ಟಿ ಆಡಳಿತಗಾರ ನಾಲ್ವಡಿ: ತಗ್ಗಹಳ್ಳಿ ವೆಂಕಟೇಶ್
ಪ್ರಾತ:ಸ್ಮರಣೀಯರಲ್ಲಿ ನಾಲ್ವಡಿಯವರೂ ಒಬ್ಬರಾಗಿದ್ದಾರೆ. ಆಧುನಿಕ ಮೈಸೂರು ರಾಜ್ಯ ನಿರ್ಮಾಣಕ್ಕೆ, ಕರುನಾಡ ಅಭಿವೃದ್ಧಿಗೆ ಒಡೆಯರ್ ಕೊಡುಗೆ ಅಪಾರ. ಕೃಷಿ, ಕೈಗಾರಿಕೆ, ನೀರಾವರಿ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ ಸಾಹಿತ್ಯ, ರಾಜಕೀಯ ಸೇರಿದಂತೆ ಹಲವು ವಲಯಗಳಲ್ಲಿ ಅಂದಿನ ಮೈಸೂರು ರಾಜ್ಯ ಮುಂಚೂಣಿಯಲ್ಲಿತ್ತು.
ನಾಲ್ವಡಿಯವರನ್ನು ಪ್ರತಿನಿತ್ಯ ಸ್ಮರಿಸುವುದು ಅವಶ್ಯಕ: ಅಪೂರ್ವಚಂದ್ರ
ಇಡೀ ಭಾರತದಲ್ಲಿ ಅಪ್ರತಿಮ ಸಾಧನೆ ಮಾಡಿ ಸಾಮಾನ್ಯ ಜನರು ನೆಮ್ಮದಿಯಿಂದ ಬದುಕಲು ದಾರಿದೀಪವಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಇಂದಿಗೂ ಸಹಾ ಭಾರತ ರತ್ನ ಪ್ರಶಸ್ತಿಯನ್ನು ನೀಡದೆ ಇರುವುದು ಬೇಸರದ ಸಂಗತಿ. ಮುಂದಾದರೂ ಸಹ ಶ್ರೀನಾಲ್ವಡಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕುವ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಬೇಕು.
ಹಿಮಪಾತದಿಂದ ಶಿರಸಿ ಯುವತಿ ಸಾವು
ಚಾರಣಕ್ಕೆ ತೆರಳುವ ಬಗ್ಗೆ ಕುಟುಂಬದ ಸದಸ್ಯರಿಗೂ ಪದ್ಮಿನಿ ಹೆಗಡೆ ಹೆಚ್ಚಿನ ಮಾಹಿತಿ ನೀಡಿರಲಿಲ್ಲ. ಹಿಮಪ್ರವಾಹದಲ್ಲಿ ಸಿಲುಕಿ ಸಾವಿಗೀಡಾಗಿದವರಲ್ಲಿ ಅವರೂ ಒಬ್ಬರಾಗಿದ್ದಾಗಿದ್ದಾರೆ ಎಂಬ ಮಾಹಿತಿ ದೊರಕಿದೆ.
ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ
ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯ ಮತ್ತು ಸತ್ರ ನ್ಯಾಯಾಧೀಶ ಎಚ್.ಜೆ.ಕೃಷ್ಣ ಅವರು ತಿಳಿಸಿದರು.
  • < previous
  • 1
  • ...
  • 10544
  • 10545
  • 10546
  • 10547
  • 10548
  • 10549
  • 10550
  • 10551
  • 10552
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved