• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯತ ಸಂಘದ ಉನ್ನತಿಗೆ ಗ್ರಾಹಕರು ಸ್ಪಂದಿಸಲಿ: ರವಿಕುಮಾರ್
ರಾಜ್ಯದಲ್ಲಿ 6 ಸಾವಿರ ಸೌಹಾರ್ದ ಸಹಕಾರಿ ಸಂಘಗಳಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿವೆ. ಇಲ್ಲಿಯ ಸಂಘದ ಕಾರ್ಯನಿರ್ವಹಣೆ ಉತ್ತಮವಾಗಿದೆ.
ನಕ್ಷತ್ರ ಸಂಜೀವಿನಿ ಒಕ್ಕೂಟದಿಂದ ಮಹಿಳೆಯರ ಆರ್ಥಿಕ ಸ್ವಾಲಂಬನೆ: ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್
ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ.
ಕಿಡಿಗೇಡಿಗಳ ಕೃತ್ಯ ಇಡೀ ಹಿಂದೂ ಸಮಾಜಕ್ಕಾದ ಅವಮಾನ: ಸಿ.ಟಿ.ರವಿ
ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮಹಿಳೆ ಒಬ್ಬಳು ಕಂಡುಬಂದಿದ್ದು, ಈಗ ಅವಳನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸಲಾಗುತ್ತಿದೆ. ಆರೋಪಿಯನ್ನು ಬಂಧಿಸದೇ ಮಾನಸಿಕ ಅಸ್ವಸ್ಥೆ ಎಂದು ಹೇಗೆ ಹೇಳುತ್ತೀರಿ.
ಚನ್ನರಾಯಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಕೃಷ್ಣ
ಪಟ್ಟಣದ ಜನರಿಗೆ ನದಿ ನೀರಿನಿಂದ ಸಮರ್ಪಕವಾಗಿ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಿದ್ದು, ಕಸ ವಿಲೇವಾರಿ ಕೆಲಸದಲ್ಲಿ ಜಿಲ್ಲೆಯಲ್ಲೇ ಮೊದಲ ಸ್ಥಾನದಲ್ಲಿದ್ದು, ಸಂಸ್ಕರಣಾ ಘಟಕವು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ.
ಸಿಎಂ ಸಿದ್ದು ‘ಅರ್ಬನ್‌ ನಕ್ಸಲ್‌’: ಖೂಬಾ ಆರೋಪ
ಜಾತಿ ಗಣತಿಯ ವಿಷಯವಾಗಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಬನ್‌ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆರೋಪಿಸಿದರು.
ಪದಬಂಧ ಬಿಡಿಸುವುದರಿಂದ ಮೆದುಳಿನ ಆರೋಗ್ಯ ವೃದ್ಧಿ
ಪದಬಂಧ ಬಿಡಿಸುವುದರಿಂದ ಮೆದುಳಿನ ಆರೋಗ್ಯ ವೃದ್ಧಿಯ ಜೊತೆಗೆ ಜ್ಞಾಪಕ ಶಕ್ತಿಯನ್ನು ಉತ್ತಮವಾಗಲಿದೆ ಎಂದು ವಾರ್ತಾ ಇಲಾಖೆಯ ವಾರ್ತಾ ಸಹಾಯಕಿ ಎಂ.ಟಿ.ಭಾಗ್ಯ ಹೇಳಿದರು.
ಸಹಕಾರ ಸಂಘಗಳು ಭೇದ ಮರೆತು ಕಾರ್ಯನಿರ್ವಹಿಸಲಿ
ಸರ್ಕಾರದ ಯಾವುದೇ ನೆರವಿಲ್ಲದೆ, ಸರ್ಕಾರಗಳು ಮಾಡದಿರುವ ಸಮಾಜಮುಖಿ ಕಾರ್ಯವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ಮಾದರಿ ಕಾರ್ಯಗಳಲ್ಲೊಂದಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಹೇಳಿದರು.
ಶಿಕ್ಷಣದಿಂದಲೇ ನಾಡಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ
ತಾಲೂಕಿನಉಮ್ಮತ್ತೂರು ಗ್ರಾಮದಲ್ಲಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ 110 ನೆ ಜಯಂತಿ ಅಂಗವಾಗಿ ಬೆಳ್ಳಿ ಪಲ್ಲಕ್ಕಿ ರಥದಲ್ಲಿ ಶ್ರೀಗಳವರ ಭಾವಚಿತ್ರವನ್ನು ಉಮ್ಮತ್ತೂರು ಗ್ರಾಮದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು.
ಬಿಸಲವಾಡಿ ಪಿಎಸಿಸಿ ಬ್ಯಾಂಕ್‌ಗೆ ₹ ೩.೬೩ ಲಕ್ಷ ನಿವ್ವಳ ಲಾಭ
ತಾಲೂಕಿನ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಇದುವರಿಗೆ ೩.೧೯ ಕೋಟಿ ರು. ಗಳ ಸಾಲವನ್ನು ರೈತರಿಗೆ ನೀಡುವ ಮೂಲಕ ೩.೬೩ ಲಕ್ಷ ರು. ಗಳ ನಿವ್ವಳ ಲಾಭವನ್ನು ಪಡೆದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಎನ್. ಶಿವಸ್ವಾಮಿ ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಸಂಸದರಿಗಿಲ್ಲ
ಸಂಸದರಿಗೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾಗುವಳಿದಾರರ ಬಗ್ಗೆ ಕನಿಕರ ವ್ಯಕ್ತಪಡಿಸುವ ಛಾಳಿ ಹೆಚ್ಚಾಗಿದ್ದು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿದಾಗ ಕನಿಷ್ಠ ಲೋಕಸಭೆಯಲ್ಲಿ ವಿಷಯ ಪ್ರಸ್ಥಾಪಿಸದ ಸಂಸದರು ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 1051
  • 1052
  • 1053
  • 1054
  • 1055
  • 1056
  • 1057
  • 1058
  • 1059
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved