• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಾರ್ಮಿಕ’ ವಿರೋಧಿ ದಿನ ಪರಿಣಾಮಕಾರಿಯಾಗಲಿ:ಡೀಸಿ
ಜೂನ್ 12ರಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ನಗರದ ಜೂನಿಯರ್ ಕಾಲೇಜು ಆವರಣದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ತಲುಪಲಿದೆ.
ಕುಡಿಯುವ ನೀರಿನ ಸಮಸ್ಯೆ ಶೀಘ್ರ ಪರಿಹರಿಸಲು ಒತ್ತಾಯ
ಸಿಂಧನೂರಿನ ವಿವಿಧ ವಾರ್ಡ್‌ಗಳ ನಿವಾಸಿಗಳಿಂದ ಖಾಲಿ ಕೊಡಗಳೊಂದಿಗೆ ಬೃಹತ್ ಮೆರವಣಿಗೆ, ನಗರದ ಬಸವ ಸರ್ಕಲ್‌ನಿಂದ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಕನಕದಾಸ ಸರ್ಕಲ್‌ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಮೂಲಕ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ನಗರಸಭೆಗೆ ಮುತ್ತಿಗೆ ಹಾಕಲು ಯತ್ನ.
ಪರಿಸರ ನಾಶವಾದರೆ ಮನುಕುಲಕ್ಕೆ ಹಾನಿ: ಮಾರುತಿ
ಸುರಪುರ ನಗರದ ತಾಲೂಕು ಕೋರ್ಟ್ ನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ರಂಗೇನಹಳ್ಳಿಗೆ ಆಯುಷ್ ಆಧಿಕಾರಿ ಡಾ.ಚಂದ್ರಕಾಂತ್ ಭೇಟಿ
ಹಿರಿಯೂರು ತಾಲೂಕಿನ ರಂಗೇನಹಳ್ಳಿ ಗ್ರಾಮಕ್ಕೆ ಆಯುಷ್ ಆಧಿಕಾರಿ ಭೇಟಿ ನೀಡಿ ಸಸ್ಯ ಸೇವನೆಯಿಂದ ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪೋಷಕರು, ಶಿಕ್ಷಕರು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅಗತ್ಯ
ತರೀಕೆರೆಯಲ್ಲಿ ವಿಕಸನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಏರ್ಪಾಡಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಕಸನ ಸಂಸ್ಥೆ ಮಾನವ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಎ.ಎಂ. ವರ್ಗೀಸ್ ಕ್ಲೀಟಸ್ ಮತ್ತಿತರರು ಭಾಗವಹಿಸಿದ್ದರು.
ಹುಣಸಗಿ ಮೊರಾರ್ಜಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
ಮೊರಾರ್ಜಿ ವಸತಿ ಶಾಲೆಯಲ್ಲಿ 2021-2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿ ಬೇರೆಡೆ ಪಿಯು ಶಿಕ್ಷಣ ಪಡೆದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಜೇವರ್ಗಿ: 1,59,899೧ ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ
ಜೇವರ್ಗಿ ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ, 1 ಸಾವಿರ ಹೆಕ್ಟೇರ್, ಹೆಸರು, 1290 ಹೆಕ್ಟೇರ್, ಏಳ್ಳು, 230 ಹೆಕ್ಟೇರ್ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರ ಗುರಿ ಹೊಂದಲಾಗಿದೆ.
ಅರಣ್ಯ ಇಲಾಖೆ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಬಾರದು. ಪರಿಸರವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂದು ಶ್ರೀ ಅಯ್ಯ ಆಂಜನೇಯ ಚಾರಿಟೇಬಲ್, ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದರು.
ಥಾಯಲೆಂಡ್‌ನ ಮಾಸ್ಟರ್‌ ಗೇಮ್ಸ್‌ನಲ್ಲಿ ಬಹುಮಾನ
ನ್ಯಾಮತಿ: ಪಟ್ಟಣದ ಆಜಾದ್‌ ರಸ್ತೆಯಲ್ಲಿ ವಾಸವಾಗಿರುವ ಕಂಚುಗಾರನಹಳ್ಳಿ ಗುರುಶಾಂತಪ್ಪನವರು ಹೈದಾರಬಾದ್‌ನಲ್ಲಿ ನಡೆದ ಪಾನ್‌ ಇಂಡಿಯಾ ಮಾಸ್ಟರ್‌ ಗೇಮ್ಸ್‌ನಲ್ಲಿ ಎರಡನೇ ಸ್ಥಾನ ಲಭಿಸಿ, ಬಹುಮಾನ ಪಡೆದಿದ್ದಾರೆ.
ಪುರುಷರಿಗಿಂತ ಹೆಚ್ಚು ಮಹಿಳೆಯರಿಗೆ ಹೃದಯಾಘಾತ
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದ್ರೋಗ ತಜ್ಞ ಡಾ.ಸುಜಯ್ ಅಭಿಮತ
  • < previous
  • 1
  • ...
  • 10546
  • 10547
  • 10548
  • 10549
  • 10550
  • 10551
  • 10552
  • 10553
  • 10554
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved