• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುರಾಸೆಗಾಗಿ ಭೂಮಿ ಕಲುಷಿತಗೊಳಿಸಬಾರದು: ನ್ಯಾ. ಶುಭಾ ಗೌಡರ್‌
ಚಿಕ್ಕಮಗಳೂರು, ಸಕಲ ಜೀವರಾಶಿಗಳಿಗಿರುವುದು ಒಂದೇ ಭೂಮಿ. ದುರಾಸೆಗಾಗಿ ಕಲುಷಿತಗೊಳಿಸಿದರೆ ಜೀವರಾಶಿಗಳು ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾದ ಶುಭ ಗೌಡರ್ ಹೇಳಿದರು.
ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಿ
ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೀತಾಂಜಲಿ ಹೇಳಿದರು.
ಪರಸರ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ನ್ಯಾಯಮೂರ್ತಿ ಟಿ.ಎನ್.ಇನವಳ್ಳಿ
ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್.ಇನವಳ್ಳಿ ತಿಳಿಸಿದರು. ಹಾಸನದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳನ್ನು ಪರಿಸರ ಪ್ರೇಮಿಯಾಗಿ ಬೆಳೆಸಿ
ದೇಶದಲ್ಲಿ ಶೇ. 33ರಷ್ಟು ಇದ್ದಂತಹ ಅರಣ್ಯ ಪ್ರದೇಶ ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆಯಾಗುತ್ತಿದೆ. ಕಾರಣ ರಸ್ತೆ ಅಗಲೀಕರಣ, ಕಟ್ಟಡಗಳು, ಸೇತುವೆಗಳ ನಿರ್ಮಾಣಕ್ಕಾಗಿ ಗಿಡ-ಮರ ಕಡಿಯುವದರಿಂದ ಉಷ್ಣಾಂಶವು ಶೇ. 43ರಷ್ಟು ಏರಿಕೆಯಾಗಿದೆ.
ಬೆನೆಟ್ ಜಿ. ಅಮ್ಮನ್ನರಿಗೆ ಪೊಳಲಿ ಶೀನಪ್ಪ ಹೆಗ್ಡೆ - ಎಸ್.ಆರ್.ಹೆಗ್ಡೆ ಪ್ರಶಸ್ತಿ
ಬೆನೆಟ್‌ ಜಿ. ಅಮ್ಮನ್ನ ಅವರು ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್‌. ಆರ್‌. ಹೆಗ್ಡೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 20, 000 ರು. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಮೀನು ಉತ್ಪಾದನೆಯಲ್ಲಿ ಭಾರೀ ಕುಸಿತ
ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟ್‌ಗಳು ಮೀನು ಸಿಗದ ಕಾರಣ ಬಂದರಿನಲ್ಲಿ ಲಂಗರು ಹಾಕಿವೆ.
ಗಿಡ ಬೆಳಸಿ ಭೂಮಿಯ ಫಲವತ್ತತೆ ಕಾಪಾಡಿ: ಮಂಜುನಾಥ್
ಗಿಡಗಳನ್ನು ನೆಟ್ಟು ವರ್ಷವಿಡಿ ಬೆಳಸಿ ಪೋಷಿಸಿ ಭೂಮಿಯ ಪ್ರಕೃತತೆಯನ್ನು ಕಾಪಾಡಬೇಕು ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.
ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಮಡಿಕೇರಿ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್. ಎಸ್. ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ವಿನ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು
ಚಿಕ್ಕೋಡಿಯಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಕಿಡಿ
ಪಾಕಿಸ್ತಾನ ಈಗ ಭಿಕಾರಿಯಾಗಿದೆ. ಅಲ್ಲಿ ಊಟಕ್ಕೆ ಆಹಾರವಿಲ್ಲ. ಭಾರತದ ಅನ್ನ ಉಂಡು, ಇಲ್ಲಿಯೇ ಹುಟ್ಟಿ, ಎಲ್ಲ ಸೌಲಭ್ಯ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಅಂತಹವರಿಗೆ ಮಾನ-ಮರ್ಯಾದೆ ಇಲ್ಲವೇ?
ಪರಿಸರ ಸಂರಕ್ಷಣೆಯ ಅಗತ್ಯತೆ ಈಗ ಹೆಚ್ಚಿದೆ: ನ್ಯಾಯಾಧೀಶೆ ಆಯಿಷಾಬಿ
ಪ್ರತಿಯೊಬ್ಬರು ಪರಿಸರ ಉಳಿಸಿ, ಬೆಳೆಸಬೇಕಾಗಿದೆ.
  • < previous
  • 1
  • ...
  • 10550
  • 10551
  • 10552
  • 10553
  • 10554
  • 10555
  • 10556
  • 10557
  • 10558
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved