• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಕಲ ಜೀವ ರಾಶಿಗಳಿಗೂ ಅವಶ್ಯಕ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಕೃತಿಯು ಮಾನವನಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದು, ಭೂಮಿಯ ಪ್ರತಿಯೊಂದು ಜೀವ ಸಂಕುಲಕ್ಕೆ ಪರಿಸರ ಅಗತ್ಯ, ಅನಿವಾರ್ಯವಾಗಿದೆ ಎಂದು ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ, ಸರಸ್ವತಿ ಆಂಗ್ಲ ಮಾಧ್ಯಮ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನ ಸಂಸ್ಥಾಪಕ ಎಸ್.ಕುಮಾರ ಹೇಳಿದರು.
ರಾಷ್ಟ್ರೀಯ ಬಸವ ಸೈನ್ಯದಿಂದ ವಿಶ್ವ ಪರಿಸರ ದಿನಾಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಪರಿಸರ ದಿನಾಚರಣೆ ಅಂಗವಾಗಿ ಬೈಸಿಕಲ್ ಜಾಥಾ
ನಗರದ ಅರಮನೆ ಉತ್ತರ ದ್ವಾರದಿಂದ ಆರಂಭವಾದ ಬೈಸಿಕಲ್ ರ್ಯಾಲಿಯು ಅರಸು ರಸ್ತೆ, ಮೈಸೂರು ವಿವಿ ಕಾರ್ಯಸೌಧದ ಮಾರ್ಗವಾಗಿ ಮಾನಂದ ವಾಡಿ ರಸ್ತೆಯ ರೈಲ್ವೆ ಕಾರ್ಯಾಗಾರ ತಲುಪಿತು.
ವಿವೇಚನೆಯಿಂದ ನೈಸರ್ಗಿಕ ಸಂಪನ್ಮೂಲ ಬಳಸಿ: ವಿಶ್ವನಾಥಗೌಡ
ಬೀರೂರು, ಪರಿಸರ ಎಂದರೆ ಜನಜೀವನ, ಕೃಷಿ, ಪ್ರಾಣಿ ಸಂಕುಲ, ಎಲ್ಲವೂ ಒಂದಕ್ಕೊಂದು ಕೊಂಡಿಯಂತೆ ಬೆಸೆದು ಕೊಂಡಿದೆ ಎಂದು ಕನ್ನಡ ಸಂಘದ ಅಧ್ಯಕ್ಷ ಎಚ್.ಸಿ.ವಿಶ್ವನಾಥಗೌಡ ತಿಳಿಸಿದರು.
ದರ ಕುಸಿತ: ದ್ರಾಕ್ಷಿಗೆ ಬೆಂಬಲ ಬೆಲೆ ನೀಡಲು ಆಗ್ರಹ
ದ್ರಾಕ್ಷಿ ಬೆಲೆ ತೀವ್ರ ಕುಸಿತದಿಂದಾಗಿ ರೈತರು ನಲುಗಿದ್ದು, ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ಮಳೆ ಇಲ್ಲದ ಕಾರಣ ಒಳ್ಳೆಯ ಬೆಲೆಗೆ ಮಾರಾಟವಾಗುತ್ತಿದ್ದ ದ್ರಾಕ್ಷಿ ಮಳೆ ಪ್ರಾರಂಭವಾಗುತ್ತಿದ್ದಂತೆ ದಿಢೀರ್ ಬೆಲೆ ಕುಸಿತವಾಗಿದೆ.
ಸ್ವಚ್ಛ ಪರಿಸರದಿಂದ ನೆಮ್ಮದಿ ಬದುಕು ಸಾಗಿಸಲು ಸಾಧ್ಯ
ಮನಸ್ಸು ಖುಷಿಯಾಗಿ ಇರಬೇಕಾದರೆ ಸುತ್ತಮುತ್ತಲಿನ ಪರಿಸರ ಸುಂದರವಾಗಿರಬೇಕು. ಸ್ವಚ್ಚ ವಾತಾವರಣದಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಪ್ರಾಚಾರ್ಯ ತರುನ್ನಂ ನಿಖತ್ ಹೇಳಿದರು.
ತ್ಯಾಜ್ಯ ಕಡಿಮೆ ಮಾಡಿದರೆ ಪರಿಸರ ರಕ್ಷಣೆ: ರಾಯಪ್ಪ
ನಗರಸಭಾ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳುವಳಿಕೆ ಇರಬೇಕು ಎಂದು ತಿಳಿಸಿದರು.
ಸರ್ಕಾರಿ ಜಾಗದಲ್ಲಿ ಸಸಿಗಳ ಬೆಳೆಸಲು ಯೋಜನೆ: ಡಿಸಿ ಡಾ.ವೆಂಕಟೇಶ್‌
ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಜಾಗತಿಕ ತಾಪಮಾನವನ್ನು ಸಮತೋಲನಗೊಳಿಸಬೇಕು:ಶಿವಶಂಕರಪ್ಪ
ಗಾಳಿ, ನೀರು, ವಾತಾವರಣ ಎಲ್ಲವನ್ನು ಮಾನವ ಕಲುಷಿತಗೊಳಿಸುತ್ತಿದ್ದಾನೆ. ಸಾವಿರಾರು ಗಿಡಗಳನ್ನು ನೆಟ್ಟರೂ ಜಾಗತಿಕ ತಾಪಮಾನದ ಸಮತೋಲನ ಅಸಾಧ್ಯವೆಂಬಂತಾಗಿದೆ.
ಪ್ರತಿಯೊಬ್ಬರೂ ಗಿಡ-ಮರ ಬೆಳೆಸಿ ರಕ್ಷಿಸಿ: ಸೋಮಶೇಖರಗೌಡ
ಮಲ್ಲಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 10 ಸಾವಿರ ಸಸಿಗಳ ವಿತರಿಸಲಾಯಿತು.
  • < previous
  • 1
  • ...
  • 10551
  • 10552
  • 10553
  • 10554
  • 10555
  • 10556
  • 10557
  • 10558
  • 10559
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved