• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಲ್ಲಕ್ಕುರಳಿದ 125 ವರ್ಷದ ಬೇವಿನಮರ: ಕಾರು, ಬೈಕ್‌ ಜಖಂ
ಸುಮಾರು 125 ವರ್ಷದ ಬೇವಿನಮರವೊಂದು ಇದ್ದಕ್ಕಿದ್ದಂತೆ ನೆಲಕ್ಕುರಳಿದ್ದು, ಮನೆ, ಕಾರು, ಬೈಕ್‌, ಸೈಕಲ್ ಜಖಂಗೊಂಡ ಘಟನೆ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಪರಿಸರ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ತೀರ್ಥಕುಮಾರಿ ವೆಂಕಟೇಶ್‌
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಕೇವಲ ಗಿಡ ನೆಟ್ಟು ಹೋಗುವುದಲ್ಲದೆ ಅದನ್ನು ಪೋಷಣೆ ಮಾಡುವ ಕೆಲಸ ಮಾಡಬೇಕು ಎಂದು ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಕರೆನೀಡಿದರು. ಬೇಲೂರಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹವಾಮಾನ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಬಿ ವಿ.ಗುಂಡಪ್ಪ ಪರಿಸರ ಸಂರಕ್ಷಣೆ, ಹವಾಮಾನ ಬದಲಾವಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಗಿಡ ನೆಡುವುದಕ್ಕಿಂತ ಪೋಷಿಸಿ, ಬೆಳೆಸುವುದು ಮುಖ್ಯ: ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್
ಗಿಡಗಳನ್ನು ನೆಟ್ಟು, ರಕ್ಷಿಸಿ, ಪೋಷಿಸುವ ಕೆಲವನ್ನು ಹೆಚ್ಚಿನ ಕಾಳಜಿ ಜತೆಗೆ ಕರ್ತವ್ಯವೆಂದು ತಿಳಿದು, ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜಿಸಿದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಏರಿಕೆ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಸಿ.ಶ್ರೀಕಾಂತ್ ಮಾತನಾಡಿದರು.
ಧಾರಾಕಾರದ ಮಳೆಗೆ ಕೊಚ್ಚಿ ಹೋದ ರಸ್ತೆಗಳು, ಕಿತ್ತು ಹೋದ ಬದುವು
ಲಕ್ಷ್ಮೇಶ್ವರ ತಾಲೂಕಿನಲ್ಲಿ 2 ದಿನಗಳಿಂದ ಸುರಿಯುತ್ತಿರುವ ಮಳೆ ರೈತರ ಮೊಗದಲ್ಲಿ ಹರ್ಷ ಉಕ್ಕುವಂತೆ ಮಾಡಿದೆ. ಆದರೆ ಹಲವು ಗ್ರಾಮಗಳ ಹೊಲದ ಫಲವತ್ತಾದ ಮಣ್ಣಿನ ಬದುವುಗಳು ಕೊಚ್ಚಿಹೋಗಿ ಅಪಾರ ಹಾನಿ ಸಂಭವಿಸಿದೆ
ಪ್ಲಾಸ್ಟಿಕ ತ್ಯಜಿಸಿ ಪರಿಸರ ಉಳಿಸಿ: ನ್ಯಾಯಾಧೀಶ ಪರಮೇಶ್ವರ
ಆಧುನಿಕತೆಯಿಂದ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ಹಾಳು ಮಾಡುತ್ತಿದ್ದಾನೆ. ಅಲ್ಲದೇ ಪರಿಸರದ ಕುರಿತು ಜನರಲ್ಲಿ ಕಾಳಜಿ ಕಡಿಮೆಯಾಗುತ್ತಿದೆ. ಇಂದು ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ.
ಒಂದೇ ಮಳೆಗೆ ಹಂಪಿ ನೆಲಸ್ತರದ ಶಿವಾಲಯ ರಸ್ತೆ ಹಾಳು!
ಹಂಪಿಯ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಕೊಡುವಲ್ಲಿ ಕೇಂದ್ರ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳು ವಿಫಲವಾಗಿವೆ.
ಭವಿಷ್ಯದ ಪೀಳಿಗೆಗೆ ಒಳ್ಳೆಯ ಪರಿಸರ ಬಿಟ್ಟು ಹೋಗಬೇಕು: ರಾಜೇಶ್ವರಿ ಪುರಾಣಿಕ
ಹಾನಗಲ್ಲಿನ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಬಾಲಬಳಗ ಶಾಲಾ ಮಕ್ಕಳಿಂದ ಹಸಿರಿನ ಮೆರವಣಿಗೆ
ಇಂದಿನ ಋತುಗಳ ವ್ಯತ್ಯಾಸ, ತಾಪಮಾನ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ, ಹಸಿರು ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು.
  • < previous
  • 1
  • ...
  • 10553
  • 10554
  • 10555
  • 10556
  • 10557
  • 10558
  • 10559
  • 10560
  • 10561
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved