• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟದಪುರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಪರಿಸರ ನಮಗೆ ಅತ್ಯ ಅಮೂಲ್ಯವಾದ ಸಂಪತ್ತು ಅದನ್ನು ನಾವು ನಾಶ ಮಾಡದೆ ಪ್ರತಿ ವರ್ಷ ಪ್ರತಿದಿನ ಗಿಡ ಮರಗಳನ್ನು ಸಂರಕ್ಷಿಸಿ ಪರಿಸರದಿಂದ ಆಗುವ ಹಲವಾರು ಉಪಯೋಗಗಳನ್ನು ನಾವು ಪಡೆಯಬೇಕು,
23ರಂದು ಪರಿಸರ ಸಂರಕ್ಷಣೆ ಕುರಿತು ರಾಜ್ಯ ಸಮ್ಮೇಳನ
ಶಿರಸಿಯಲ್ಲಿ ನಡೆಯುವ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ವಿಷಯ ತಜ್ಞರು, ಸಾಮಾಜಿಕ ಮುಖಂಡರು, ವಿಜ್ಞಾನಿಗಳು, ಪರಿಸರ ಸಂರಕ್ಷಣಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಗಿಡ ನೆಟ್ಟು ಪರಿಸರ ಸಂರಕ್ಷಿಸೋಣ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಜಿಲ್ಲಾಡಳಿತ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಕೋಟೆ ಪ್ರದೇಶದ ಕ್ರಿಕೆಟ್ ಕ್ಲಬ್ ಆವರಣದಲ್ಲಿ ಗಿಡ ನೆಡಲಾಯಿತು.
ಆಹಾರ ಪದ್ದತಿಯಿಂದ ಶತಾಯುಷಿಗಳಾಗಲಿ ಸಾಧ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ಆಧುನಿಕ ಯುಗದಲ್ಲಿ ಶುದ್ಧವಾದ ಆಹಾರ ಸೇವನೆ, ಶುದ್ಧ ಜೀವನ ನಡೆಸದೇ ಇರುವುದರಿಂದಾಗಿ ಶತಾಯುಷಿಗಳಾಗಿ ಬಾಳುವುದು ಅಪರೂಪವಾಗಿದೆ. ಡೋಣೂರು ಗ್ರಾಮದಲ್ಲಿ ಇಬ್ಬರು ಶುದ್ಧ ಜೀವನ, ಶುದ್ಧ ಆಹಾರ ಸೇವನೆಯಿಂದಾಗಿ ಶತಾಯುಷಿಗಳಿರುವುದು ವಿಶೇಷ. ಇವರನ್ನು ಗುರುತಿಸಿ ಡೋಣೂರ ಕಟ್ಟೀಮನಿ ಹಿರೇಮಠದಿಂದ ಶ್ರೀಗಳು ಸನ್ಮಾನಿಸುತ್ತಿರುವುದು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತದ
ಪರಿಸರ ಕಾಪಾಡದಿದ್ದರೆ ಜೀವಕುಲಕ್ಕೆ ದೊಡ್ಡ ಆಪತ್ತು: ಮಂಜುನಾಥ ಮಠದ
ರಸಾಯನಿಕ ಮುಕ್ತ ಆಹಾರದತ್ತ ಸಾಗಬೇಕು. ಸಾವಯವ ಕೃಷಿ ಬೇಕಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ನಾಳೆಗಾಗಿ ನಾವು ಈಗಲೇ ಆಲೋಚಿಸಬೇಕು ಎಂದು ಪರಿಸರ ತಜ್ಞ ಮಂಜುನಾಥ ಮಠದ ಎಚ್ಚರಿಸಿದ್ದಾರೆ.
ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ: ನ್ಯಾ.ಬಿ.ಜಿ.ರಮಾ ವಿಷಾದ
ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ. ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ. ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿ ರಕ್ಷಣೆ ಮಾಡುವುದು ಮುಖ್ಯವಾಗಬೇಕು.
ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್
ತರೀಕೆರೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
ಹವ್ಯಾಸಿ ಕಲಾವಿದರ ಸಂಖ್ಯೆ ಹೆಚ್ಚಳ
ಬೂದೀಶ್ವರ ಜಾತ್ರೆ ನಿಮಿತ್ತ ಏರ್ಪಡಿಸಿದ್ದ ಹುತ್ತದಲ್ಲಿ ಕೈಇಟ್ಟ ಮುತ್ತೈದೆ ನಾಟಕ ಪ್ರದರ್ಶನ
ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿ ಪಡೆಯಿರಿ: ಆರತಿ ಬಿ.
ಆರೋಗ್ಯಕರ ಬದುಕನ್ನು ನಡೆಸಲು ಸ್ವಚ್ಛ ಹಾಗೂ ಉತ್ತಮ ಪರಿಸರದ ಅಗತ್ಯವಿದೆ ಎಂದು ತಹಸೀಲ್ದಾರ್ ಆರತಿ ಬಿ. ಹೇಳಿದರು.
ಬಿಜೆಪಿ ಗೆಲುವು, ಸಂಭ್ರಮದ ವಿಜಯೋತ್ಸವ
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 10558
  • 10559
  • 10560
  • 10561
  • 10562
  • 10563
  • 10564
  • 10565
  • 10566
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved