• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಮೃದ್ಧಿಗೆ ವಿದ್ಯಾರ್ಥಿ ದೆಸೆಯಿಂದಲೇ ಅರಿವು ಮೂಡಲಿ: ಡಾ.ಎಂ.ವೀರೇಂದ್ರ ಸಲಹೆ
ಪರಿಸರ ದಿನಾಚರಣೆ ಅಂಗವಾಗಿ ಶಿಕಾರಿಪುರದ ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪ್ರಾಚಾರ್ಯ ಡಾ.ಎಂ ವೀರೇಂದ್ರ ಸಸಿ ನೆಟ್ಟರು.
ಗಿಡಗಳ ಸಂರಕ್ಷಣೆಯಿಂದ ಪರಿಸರ ಸಮತೋಲನ: ಡಿಸಿಎಫ್‌ ಆ್ಯಂಟನಿ ಮರಿಯಪ್ಪ
ಬೆಸೆಂಟ್ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಿಂದಿನ ಕಳೆದ ವರ್ಷ ಗಿಡಗಳನ್ನು ಶೃಂಗರಿಸಿ, ಆರತಿ ಬೆಳಗಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಸಿ ದತ್ತು
ಅಳ್ನಾವರ ತಾಲೂಕಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುವ ಜತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ: ನಿರಂಜನ ಗೌಡ
ನರಸಿಂಹರಾಜಪುರ, ಮುಂದಿನ ಪೀಳಿಗೆಗೆ ಪರಿಸರ, ಗಿಡ, ಮರಗಳನ್ನು ಹಸ್ತಾಂತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೊಲೀಸ್‌ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ಪರಿಸರ ಸಂರಕ್ಷಣೆ: ಸಕಲ ಜೀವರಾಶಿಗೆ ಅನುಕೂಲ
ಹನೂರು ಮಾದೇಶ್ವರ ಬೆಟ್ಟದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯದರ್ಶಿ ರಘು, ಸಿಬ್ಬಂದಿ ವರ್ಗದವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ ಮಾಡಿದರು.
ಕಾಂಗ್ರೆಸ್‌ ಅಭ್ಯರ್ಥಿ ಹೀನಾಯ ಸೋಲಿನ ಹೊಣೆ ಯಾರಿಗೆ?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಲೀಡ್ ಪಡೆದಿದೆ. ಕಾಂಗ್ರೆಸ್ ಶಾಸಕರಿರುವ 5 ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಗಳಿಕೆಯಲ್ಲಿ ಬಿಜೆಪಿಯದ್ದೆ ನಾಗಾಲೋಟ.
ಮುಧೋಳದಲ್ಲಿ ಸೋತಿದ್ದ ಕಾರಜೋಳರ ಕೈ ಹಿಡಿದ ಚಿತ್ರದುರ್ಗ
ಕನ್ನಡಪ್ರಭ ವಾರ್ತೆ ಲೋಕಾಪುರ ಮುಧೋಳ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಸರ್ಕಾರದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ದೂರದ ಚಿತ್ರದುರ್ಗದಲ್ಲಿ ಅದೃಷ್ಟ ಖುಲಾಯಿಸಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರಿಗೆ ಗೆಲುವು ಸಿಕ್ಕಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ.
ಅಟಲ್‌ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನ
ವಿಜಯಪುರ: ನಗರದ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು. ಹಸಿರು ಬೆಳೆಸಿ ನಾಡು ಉಳಿಸಿ ಎಂಬ ನುಡಿಯಂತೆ ನಮ್ಮ ಶಾಲೆಯಲ್ಲಿ ಮಕ್ಕಳು ನೃತ್ಯ ಮತ್ತು ಭಾಷಣದಿಂದ ಪರಿಸರ ಜಾಗೃತಿ ಮೂಡಿಸಲಾಯಿತು.
ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ ಸಾಧ್ಯ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣವರ್
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ ಎಂದು ಗಣ್ಯರು ತಿಳಿಸಿದರು.
ಶಿಕ್ಷಣ ವಂಚಿತರಿಗೆ ಆಶಾದೀಪವಾದ ಮಹಾರಾಜ
ನಾಲ್ವಡಿ ಕೃಷ್ಣರಾಜ ಒಡೆಯರ್ 56 ವರ್ಷ ಬದುಕಿದರೂ ಸಹ ಜನಪರ ಆಡಳಿತ ಮಾಡಿದ್ದಾರೆ. ಆಡಳಿತಾವಧಿಯಲ್ಲಿ ರಾಜತ್ಸವ ಪರಿಕಲ್ಪನೆಯನ್ನು ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಐತಿಹಾಸಿಕ ಮಹಾಪುರುಷ ಆಗಿದ್ದಾರೆ ಎಂದು ಲಕ್ಷ್ಮೀಕಾಂತರಾಜೇ ಅರಸು ಹೇಳಿದರು.
  • < previous
  • 1
  • ...
  • 10561
  • 10562
  • 10563
  • 10564
  • 10565
  • 10566
  • 10567
  • 10568
  • 10569
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved