• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಗಲೀಕರಣಕ್ಕೆ ಮರ ಕಟಾವು ಮಾಡದಂತೆ ಮನವಿ
ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ಅಭಯಾರಣ್ಯ, ಕಾಳಿ ಅಣೆಕಟ್ಟುಗಳ ಸರಮಾಲೆ ಮಧ್ಯೆ ಸೂಕ್ಷ್ಮ ಕಾಳಿ ಕಣಿವೆಯನ್ನು ಇನ್ನಷ್ಟು ಧ್ವಂಸ ಮಾಡಬಾರದು.
ಮುಳಗುಂದದಲ್ಲಿ ಭಾರಿ ಮಳೆಗೆ ತುಂಬಿ ಹರಿದ ಹಳ್ಳ-ಕೊಳ್ಳಗಳು
ಭಾರಿ ಮಳೆಗೆ ತಗ್ಗು ಪ್ರದೇಶದ ಹೊಲಗಳೆಲ್ಲ ಜಲಾವೃತಗೊಂಡು ಕೆರೆಯಂತಾಗಿವೆ. ಕೆಲವು ಹೊಲಗಳ ಬದುಗಳು ಒಡೆದು ಹೋಗಿದೆ
ನಕಲಿ ಬೀಜ ಮಾರಾಟ ಮಾಡಿದರೇ ಶಿಸ್ತು ಕ್ರಮ: ನಯೀಂ ಪಾಷ ಎಚ್ಚರಿಕೆ
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಔಷಧಿಗಳನ್ನು ಮಾರಾಟ ಮಾಡಿದರೇ, ಆ ಅಂಗಡಿಗಳ ಪರವಾನಿಗಿ ರದ್ದು ಮಾಡುವ ಜತೆಗೆ, ಇವರ ಮೇಲೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು, ಕೃಷಿ ಉಪ ನಿರ್ದೇಶಕ ನಯೀಂ ಪಾಷ ಪಾಷ ಎಚ್ಚರಿಕೆ ನೀಡಿದ್ದಾರೆ.
ಶುದ್ಧ ಗಾಳಿ, ನೀರಿಗಾಗಿ ಪರಿಸರ ರಕ್ಷಿಸಿ: ಗಿರೀಶ
ಶುದ್ಧ ಗಾಳಿ, ಆಹಾರ, ಮಳೆ ಮುಂತಾಗಿ ಎಲ್ಲವಕ್ಕೂ ಉತ್ತಮ ಪರಿಸರ ಅಗತ್ಯ. ಪರಿಸರ ಸಂರಕ್ಷಣೆ ಮತ್ತು ಗಿಡಮರಗಳ ಪೋಷಣೆ ಅತಿ ಅಗತ್ಯ.
ಶಿರ್ವ: ಎಂಎಸ್ ಆರ್ ಎಸ್ ಕಾಲೇಜಿನ ವಾರ್ಷಿಕೋತ್ಸವ
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ಅಗತ್ಯ. ಕಾಲೇಜಿನಲ್ಲಿ ಸ್ಪರ್ಧೆ ನಡೆಸುವುದು ಶ್ಲಾಘನೀಯ ಎಂದು ಮುಖ್ಯ ಪ್ರಬಂಧಕ ಪ್ರದೀಪ್‌ ಕುಮಾರ್‌ ಕೆ. ಆರ್‌. ಹೇಳಿದರು.
ಪರಿಸರ ಹಾಳಾದರೆ ಜೀವ ಸಂಕುಲಕ್ಕೆ ಉಳಿಗಾಲವಿಲ್ಲ: ರಾಮನಗೌಡ ಪಾಟೀಲ್‌
ಹರಪನಹಳ್ಳಿ ಪಟ್ಟಣದ ಬಿಇಒ ಕಾರ್ಯಾಲಯದ ಆವರಣದಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ, ಶಿಕ್ಷಣಾ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಜಗತ್ತು ಸೌಂದರ್ಯವಾಗಿರಲು ಪರಿಸರ ಸಂರಕ್ಷಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ
ಮೊದಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಜಗತ್ತಿನ ಸೌಂದರ್ಯ ಅಡಗಿರುವುದು ಪರಿಶುದ್ಧವಾದ ಪರಿಸರದಲ್ಲಿ, ನಾವು ಸುಂದರವಾಗಿ ಇದ್ದರೆ ಸಾಲದು ನಮಗೆ ಗಾಳಿ, ಬೆಳಕು ನೀಡುವ ಪರಿಸರವನ್ನು ನಾಶವಾಗದಂತೆ ನೋಡಿಕೊಳ್ಳಬೇಕು.
ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ
ಸ್ವರ್ಗದಲ್ಲಿ ನಿಸರ್ಗವಿಲ್ಲ, ನಿಸರ್ಗದಲ್ಲಿ ಸ್ವರ್ಗವಿದೆ. ಮಕ್ಕಳು ನಮ್ಮ ಭವಿಷ್ಯ, ಅವರಿಗೆ ಗಿಡ-ಮರಗಳನ್ನು ಪರಿಚಯಿಸಬೇಕು. ಅವರಲ್ಲಿ ಪರಿಸರ ಪ್ರೀತಿ ಬೆಳೆಸಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಕಿರುಕುಳ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟ ಗುತ್ತಿಗೆದಾರ
ವಿಶ್ವೇಶ್ವರಯ್ಯ ಜಲ ನಿಗಮ ಅಧಿಕಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರನ್ನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಹರಿಬಿಟ್ಟ ಘಟನೆ ಪಾವಗಡ ತಾಲೂಕು ಜಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ
ಮರ, ಗಿಡಗಳನ್ನು ಬೆಳಸಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಗೊಟೂರು ಶಿವಪ್ಪ ತಿಳಿಸಿದರು.
  • < previous
  • 1
  • ...
  • 10563
  • 10564
  • 10565
  • 10566
  • 10567
  • 10568
  • 10569
  • 10570
  • 10571
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved