• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ: ಬಿ.ಕೆ. ಸಂತೋಷ
ಹಿಂದಿನ ತಲೆಮಾರಿನವರು ದೇವರ ಕಾಡು ಎಂದು ಪರಿಸರವನ್ನು ಪೂಜಿಸುತ್ತಿದ್ದರು. ಈಗಿನ ಪೀಳಿಗೆಯವರು ಸಹ ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಪರಿಸರವನ್ನು ದೇವರಂತೆ ಪೂಜಿಸಬೇಕು. ಕೃತಜ್ಞತೆ ಸಲ್ಲಿಸಬೇಕು.
ಕಾಂಗ್ರೆಸ್‌ಗೆ ಮತ: ರೈತರ ಹಾಲು ಪಡೆಯದ ಡೈರಿ
ಹಾಸನ ತಾಲೂಕು ದುದ್ದ ಹೋಬಳಿಯ ಸೋಮನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮದ ಜನರು ಡೇರಿಗೆ ತಂದ ಹಾಲನ್ನು ಸ್ವೀಕರಿಸದೇ ಡೇರಿ ಅವರು ವಾಪಸ್‌ ಕಳುಹಿಸಿದ್ದಾರೆ. ಕೂಡಲೇ ಈ ಡೇರಿ ವಿರುದ್ಧ ಕ್ರಮ ಕೈಗೊಂಡು ಹಾಲನ್ನು ಹಾಕುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ತುಂಬಿದ ಹಾಲಿನ ಕ್ಯಾನನ್ನು ತಂದು ಪ್ರದರ್ಶಿಸಿ ರೈತರು ಪ್ರತಿಭಟನೆ ನಡೆಸಿದರು.
ಎಚ್.ಡಿ.ಕೆಗೆ ಸಂಪುಟದಲ್ಲಿ ಉತ್ತಮವಾದ ಸ್ಥಾನ ನೀಡಬೇಕು:ಎಚ್. ವಿಶ್ವನಾಥ್
ಜನರ ಆಶೀರ್ವಾದದಿಂದ ಬಾರಿ ಬಹುಮತ ಗಳಿಸಿರುವ ಅವರಿಗೆ ರೈತರ ಪರವಾಗಿ ಕೆಲಸ ಮಾಡುವ ಸ್ಥಾನ ನೀಡಿದರೆ ಕ್ಷೇತ್ರಕ್ಕೆ ಮತ್ತು ರಾಜ್ಯಕ್ಕೆ ಅನುಕೂಲವಾಗಲಿದ್ದು, ಈ ವಿಚಾರವನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು
ಪ್ರಕೃತಿಯನ್ನೇ ದೇವರೆಂದು ನಂಬಿರುವ ದೇಶ ನಮ್ಮದು: ಪಾಟೀಲ್
ಹುಣಸಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮ ಅಂಗವಾಗಿ ಸಸಿ ನೆಡಲಾಯಿತು.
ನಾಡಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಅಮೋಘ
ಕನ್ನಡ ನಾಡಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ಮೆಡಿಕಲ್ ಕಾಲೇಜು, ನಿಮ್ಹಾನ್ಸ್ ಆಸ್ಪತ್ರೆ, ಮಿಂಟೋ ಆಸ್ಪತ್ರೆ ಮೊದಲಾದ ಹಲವಾರು ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕನ್ನಡಿಗರಿಗೆ ಪ್ರಾತಃಸ್ಮರಣೀಯರು ಎಂದು ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸ್ಟೋರಿ..ಬರದ ನಡುವೆಯೂ ಬರಪೂರ ಸಸ್ಯ ಪೋಷಣೆ!
ಕನ್ನಡಪ್ರಭ ವಾರ್ತೆ ಇಂಡಿ ಬರ, ನೀರಿನ ಕೊರತೆ ನಡುವೆಯೂ ತಾಲೂಕಿನ ಜೇವೂರ ನರ್ಸರಿ(ಸಾಲುಮರ ತಿಮ್ಮಕ್ಕ ಉದ್ಯಾನ) 30 ಸಾವಿರ ವಿವಿಧ ಜಾತಿ ಸಸಿಗಳನ್ನು ಬೆಳೆಸಲಾಗಿದೆ. ಈ ಮೂಲಕ ರೈತರಿಗೆ ನೀಡಿ, ವಿವಿಧೆಡೆ ಬೆಳೆಸಲು ಪ್ರಾದೇಶಿಕ ಅರಣ್ಯ ಇಲಾಖೆ ಸಜ್ಜಾಗಿದೆ.
ಉಪ್ಪಿನಂಗಡಿ: ಸಿಡಿಲು ಬಡಿದು ೨ ಮನೆಗಳು ಭಾಗಶಃ ಹಾನಿ, ಒಬ್ಬರಿಗೆ ಗಾಯ
ಬಿ.ಟಿ. ಸಂಶುದ್ದೀನ್ ಅವರು ಹೊಸದಾಗಿ ಮನೆ ನಿರ್ಮಿಸಿದ್ದು, ಸರಳ ರೀತಿಯಲ್ಲಿ ಬುಧವಾರ ಬೆಳಗ್ಗೆ ಗೃಹ ಪ್ರವೇಶ ಮಾಡಿದ್ದರು. ಮನೆಗೆ ಪ್ರವೇಶ ಮಾಡಿದ ದಿನದಂದೇ ನಡೆದ ಅವಘಡದಿಂದ ಮನೆಯವರು ತೀರಾ ಆಘಾತಕ್ಕೆ ಒಳಗಾಗಿದ್ದಾರೆ.
ವಿಮ್ಸ್ ವೈದ್ಯರ ಮೇಲೆ ಹಲ್ಲೆ: ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ
ಮಹಿಳಾ ಗೃಹ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಮುಳ್ಳೂರು ಸರ್ಕಾರಿ ಶಾಲೆ ಮಕ್ಕಳ ಪರಿಸರ ಪ್ರೇಮ: ಬೀಜದ ಉಂಡೆ ಬಿತ್ತನೆ
ವಿಶ್ವ ಪರಿಸರ ದಿನ ಪ್ರಯುಕ್ತ ಶನಿವಾರಸಂತೆ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಅರಣ್ಯ ಇಲಾಖೆ, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಗಿಡಗಳನ್ನು ನೆಡಲಾಯಿತು. ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವೃಕ್ಷಕ್ರಾಂತಿ ಘಟಕದ ವತಿಯಿಂದ ಬೀಜದುಂಡೆ ಬಿತ್ತನೆ ಮಾಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಹೆಚ್‍.ಸಿ.ಮಹದೇವಪ್ಪ
ಪರಿಸರವನ್ನು ಹಾಳು ಮಾಡುತ್ತಿರುವ ನಮ್ಮಲ್ಲೇ ಅದಕ್ಕೆ ಪರಿಹಾರವೂ ಇದೆ. ಪ್ಲಾಸ್ಟಿಕ್ ಮಾನವನ ಬಹುದೊಡ್ಡ ಅನ್ವೇಷಣೆ ಆದರೆ ಅದರ ಸರಿಯಾದ ಬಳಕೆ ಹಾಗೂ ಮರುಬಳಕೆಯಿಂದ ಪರಿಸರವನ್ನು ರಕ್ಷಿಸಬಹುದು. ತ್ಯಾಜ್ಯ ವಸ್ತುಗಳ ಸರಿಯಾದ ನಿರ್ವಹಣೆ ನೀರಿನ ಸರಿಯಾದ ನಿರ್ವಹಣೆಯಿಂದ ಪರಿಸರ ರಕ್ಷಣೆ ಸಾಧ್ಯ.
  • < previous
  • 1
  • ...
  • 10564
  • 10565
  • 10566
  • 10567
  • 10568
  • 10569
  • 10570
  • 10571
  • 10572
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved