• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಮೇಶ ಜಿಗಜಿಣಗಿಗೆ ಗೆಲವು: ಜೆಡಿಎಸ್‌ನಿಂದ ವಿಜಯೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿವಿಜಯಪುರ ಲೋಕಸಭೆ ಮೀಸಲು ಮತಕ್ಷೇತ್ರದಿಂದ ಸಂಸದ ರಮೇಶ ಜಿಗಜಿಣಗಿ ಅವರು ಪುನರಾಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಪಕ್ಷದಿಂದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಗುಲಾಲಎರಚಿಕೊಂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.
ಎಚ್.ಡಿ.ಕುಮಾರಸ್ವಾಮಿ ಅಧಿಕ ಮತಗಳಿಂದ ಗೆಲುವು: ಪಟಾಕಿ ಸಿಡಿಸಿ ವಿಜಯೋತ್ಸವ
ತೀವ್ರ ಕುತೂಹಲದೊಂದಿಗೆ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯದ ಆರಂಭದಿಂದಲೂ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದ ಮಾಹಿತಿ ಸಿಗುತ್ತಿದ್ದಂತೆ ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.
೪೦೦ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ೪೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಜೆಡಿಎಸ್ ಟೀಕಿಸುತ್ತಿದ್ದ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ: ರುದ್ರೇಶ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿಚಾರದಲ್ಲಿ ಅತ್ಯಂತ ಕೀಳು ಮಟ್ಟದ ಪದಬಳಕೆ ಮಾಡಿ ಮಾತನಾಡಿದ್ದರುಸ,
ಮೂಲ್ಕಿ: ಸಾರ್ವಜನಿಕ ಸಸಿ ವಿತರಣೆ ಸಸ್ಯೋತ್ಸವ ಕಾರ್ಯಕ್ರಮ
ಹಣ್ಣು,ಹಂಪಲು ಸೇರಿದಂತೆ ವಿವಿಧ ತಳಿಯ ಸುಮಾರು ಐದುಸಾವಿರಕ್ಕೂ ಮಿಕ್ಕಿ ಸಸಿಗಳನ್ನು ಬುಧವಾರದಿಂದ ಶುಕ್ರವಾರದವರೆಗೆ ಉಚಿತವಾಗಿ ವಿತರಿಸಲಾಗುವುದುದೆಂದು ಸಂಸ್ಥೆಯ ಅಧ್ಯಕ್ಷ ಸುನೀಲ್‌ ಆಳ್ವ ತಿಳಿಸಿದರು.
ಅಮೃತ ಸರೋವರದಲ್ಲಿ ಪರಿಸರ ದಿನಾಚರಣೆ
ಬಸವನಬಾಗೇವಾಡಿ: ತಾಲೂಕಿನ ಮುತ್ತಗಿ ಗ್ರಾಪಂ ವ್ಯಾಪ್ತಿಯ ಮುತ್ತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮತ್ತು ಮುತ್ತಗಿ ಗ್ರಾಪಂ ಅಧ್ಯಕ್ಷೆ ನೀಲಾ ಪಾಟೀಲ ಅವರು ಚಾಲನೆ ನೀಡಿದರು.
ಪ್ರಕೃತಿಯನ್ನು ದೇವರಂತೆ ಪೂಜಿಸಿ: ಎಂ.ಡಿ.ಪವಿತ್ರ
ಇಂದಿನ ವಿಷಮ ಪರಿಸ್ಥಿತಿಯಲ್ಲಿ ಪ್ರಕೃತಿಯನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಪ್ರಕೃತಿಯನ್ನು ದೇವರೆಂದು ಪೂಜಿಸಿ ಸಂರಕ್ಷಿಸಿದರೆ ಎಲ್ಲರಿಗೂ ಸುಖ ಜೀವನ ಲಭ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಡಿ.ಪವಿತ್ರ ಹೇಳಿದರು.
ಪರಿಸರ ಸಂರಕ್ಷಣೆಯೇ ಆದ್ಯ ಕರ್ತವ್ಯವಾಗಲಿ: ಲಕ್ಷ್ಮೀದೇವಿ
ಪ್ರಸ್ತುತ ದಿನಗಳಲ್ಲಿ ಭವಿಷ್ಯದ ದೃಷ್ಟಿಯಿಂದ ನಾವೆಲ್ಲರೂ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಬೇಕಾಗಿದ್ದು, ಇದು ಎಲ್ಲರ ಆದ್ಯ ಕರ್ತವ್ಯವಾಗಿದೆ.
ಅಳಿವಿನಂಚಿನಲ್ಲಿರುವ ಜೀವ ಸಂಕುಲ ರಕ್ಷಿಸಲು ಪರಿಸರ ಸಂರಕ್ಷಣೆ ಮಾಡಿ: ಡಾ.ಎಚ್.ಎಸ್ .ವಾದಿರಾಜ್
ಪರಿಸರ ಉಳಿದರೆ ಮಾತ್ರ ಜೀವ ಸಂಕುಲಗಳು ಉಳಿಯುತ್ತವೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಮನುಷ್ಯನೂ ಸಹ ನಿಸರ್ಗದ ಜೊತೆ ಸಾಮಾನ್ಯ ಜೀವಿಯಂತೆ ಬೆರೆತು ಬಾಳಬೇಕಾಗಿದೆ. ಆದರೆ, ಮನುಷ್ಯ ತನ್ನ ಸ್ವಾರ್ಥ ಬದುಕಿಗಾಗಿ ಇಂದು ಪರಿಸರ ನಾಶಮಾಡುತ್ತಿದ್ದಾನೆ. ಇದರಿಂದ ದಿನ ಕಳೆದಂತೆ ಜೀವಸಂಕುಲಗಳ ನಾಶ ಹೆಚ್ಚುತ್ತಿದೆ.
ಕೃಷ್ಣರಾಜ ಒಡೆಯರ್‌ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.
  • < previous
  • 1
  • ...
  • 10565
  • 10566
  • 10567
  • 10568
  • 10569
  • 10570
  • 10571
  • 10572
  • 10573
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved