• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಸಮೀಕ್ಷೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಒಂದು ಕುಟುಂಬ ಮತ್ತು ವ್ಯಕ್ತಿಯ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಇದಾಗಿದ್ದು, ಸಮೀಕ್ಷೆಯಲ್ಲಿ ಕೆಲವು ವೈಯಕ್ತಿಕ ಹಾಗೂ ಕುಟುಂಬ ಮಾಹಿತಿಗಳನ್ನು ಸಂಗ್ರಹಿಸಲಾಗುವುದು. ಗಣತಿದಾರರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಧನಾತ್ಮಕವಾಗಿ ಸಹಕರಿಸಲು ಜನರಿಗೆ ತಿಳಿಸಿ.
ರಾಜ್ಯದಲ್ಲಿ ವಾರ್ಷಿಕ ೪.೫ ಲಕ್ಷ ಅರ್ಜಿ ಸ್ವೀಕಾರ: ಆಶಿತ್ ಮೋಹನ್ ಪ್ರಸಾದ್
ಮಾಹಿತಿ ಹಕ್ಕು ಅಧಿನಿಯಮವನ್ನು ಅನುಷ್ಠಾನಗೊಳಿಸಿ ೨೦ ವರ್ಷವಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಕಳುಹಿಸಿಕೊಡುವಂತೆ ಸೂಚಿಸಿದ ಅವರು, ಅಕ್ಟೋಬರ್ ೧೨ಕ್ಕೆ ೨೦ ವರ್ಷಗಳು ಪೂರೈಸಲಿರುವ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಆಯೋಗವು ರಾಜ್ಯಮಟ್ಟದಲ್ಲಿ ಮಾಹಿತಿ ಹಕ್ಕು ಅಧಿನಿಯಮ ಪರಿಣಾಮಾಕಾರಿ ಅನುಷ್ಠಾನದ ಬಗ್ಗೆ ಕಾರ್ಯಕ್ರಮ ಆಯೋಜಿಸುತ್ತಿದೆ.
ಸ್ತ್ರೀಶಕ್ತಿ ಸಂಘಗಳಿಗೆ ಶಕ್ತಿ ತುಂಬಲು ಸಾಲ ವಿತರಣೆ
ಕನಕಪುರ: ತಾಲೂಕಿನ ಸ್ತ್ರೀ ಶಕ್ತಿ ಸಂಘಗಳಿಗೆ ಶಕ್ತಿ ತುಂಬುವ ಸಲುವಾಗಿ ಕೆನರಾ ಬ್ಯಾಂಕ್ ಸಹಕಾರದಿಂದ 4.17 ಕೋಟಿ ಸಾಲ ನೀಡುತ್ತಿದ್ದು ಸಾಲ ಪಡೆದ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷ ಎಚ್.ಕೆ.ಶ್ರೀಕಂಠ ತಿಳಿಸಿದರು.
ಮೀಕ್ಷೆಗೆ ಸೂಕ್ತ ವಿವಿರ ನೀಡಿ ಸಹಕರಿಸಿ: ಅನ್ನದಾನೇಶ್ವರನಾಥ ಸ್ವಾಮೀಜಿ
ಕನಕಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಒಕ್ಕಲಿಗ ಜನಾಂಗದವರು ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸುವಂತೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ತಿಳಿಸಿದರು.
ಕ್ರೀಡೆಗಗಳಿಂದ ಆರೋಗ್ಯಕರ ಜೀವನ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್
ಕನಕಪುರ: ವಿದ್ಯಾರ್ಥಿಗಳು ಶೈಕ್ಷಣಿಕ ದಿನಗಳಲ್ಲಿ ಕ್ರೀಡೆಗೆ ಮಹತ್ವ ನೀಡಿ ಆರೋಗ್ಯಕರ ಜೀವನ ರೂಪಿಸಿಕೊಳ್ಳುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ಸಾತನೂರಿನಲ್ಲಿ ಶ್ರೀಮಸಣಮ್ಮ ದೇವಿ ಹಬ್ಬ ಅದ್ಧೂರಿ ಆಚರಣೆ
ಮಂಡ್ಯ ತಾಲೂಕಿನ ಸಾತನೂರು ಗ್ರಾಮದಲ್ಲಿ ಪ್ರಾಣಿಗಳ ಬಲಿ ನೀಡಿ ಗ್ರಾಮಸ್ಥರು ವಿಜೃಂಭಣೆಯಿಂದ ಶ್ರೀಮಸಣಮ್ಮ ದೇವಿ ಹಬ್ಬ ಆಚರಿಸಿದರು. ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಾನುವಾರ ಬೆಳಗ್ಗೆ ಶ್ರೀಮಸಣಮ್ಮ ದೇವಾಲಯದಲ್ಲಿ ಸಹಸ್ರಾರು ಭಕ್ತರಿಗೆ ಪ್ರಸಾದದ ರೂಪದಲ್ಲಿ ಬೇಯಿಸಿದ ಮಾಂಸ ಮತ್ತು ಅನ್ನ ವಿತರಿಸಲಾಯಿತು.
ಸಮಸ್ತ ಪರಿಶಿಷ್ಟರು ಬೌದ್ಧ ಎಂದೇ ಬರೆಸಿ: ರಮೇಶ ಡಾಕುಳಗಿ: ರಮೇಶ ಡಾಕುಳಗಿ
ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಧಾರದ ಮೇಲೆ ಮೀಸಲಾತಿ ಅನುಭವಿಸುತ್ತಿರುವ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿ ಜನಾಂಗದವರು ಧರ್ಮದ ಕಾಲಂನಲ್ಲಿ ಬೌದ್ಧ ಎಂದು, ಜಾತಿ ಕಾಲಂನಲ್ಲಿ ಹೊಲೆಯ, ಮಾದಿಗ, ಎಂಬಿತ್ಯಾದಿ ಜಾತಿಗಳ ಹೆಸರು ಬರೆಸಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಕರೆ ನೀಡಿದರು.
ಹಾರಕೂಡ ಶ್ರೀಗಳಿಂದ ದಸರಾ ಧರ್ಮ ಸಮ್ಮೇಳನಕ್ಕೆ ₹1 ಕೋಟಿ: ಶಾಸಕ ಸಲಗರ
ನಗರದಲ್ಲಿ ಸೆ. 22ರಿಂದ ಪ್ರಾರಂಭವಾಗುವ ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳು ಮುಗಿದಿದ್ದು, ಈ ಕಾರ್ಯಕ್ರಮಕ್ಕೆ ಹಾರಕೂಡ ಶ್ರೀಗಳ ದೇಣಿಗೆ ಬಹುದೊಡ್ಡದಾಗಿದೆ ಎಂದು ಶಾಸಕ ಶರಣು ಸಲಗರ ತಿಳಿಸಿದರು.
ಕಮಲನಗರದಲ್ಲಿ ರೈಲು ನಿಲುಗಡೆ ಹಠಾತ್‌ ರದ್ದು
ಆದಾಯ ನಷ್ಟದ ಕಾರಣ ನೀಡಿ ರೈಲುಗಳ ನಿಲುಗಡೆ ರದ್ದುಗೊಳಿಸಿರುವ ಕಾರಣ ಕಮಲನಗರದಿಂದ ಹಾದು ಹೋಗುವ ನಾಂದೇಡ - ಬೆಂಗಳೂರು ( 16593 - 16594) ಹಾಗೂ ಸಾಯಿ ನಗರ ಶಿರಡಿಗೆ ಹೋಗುವ ಎಕ್ಸ್ ಪ್ರೆಸ್ ರೈಲುಗಳ ತಡೆ ಮಾಡಿದ್ದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದೆ.
ಜಾತಿ- ಉಪ ಜಾತಿ ಮಾದಿಗ ಎಂದೇ ಬರೆಸಿ
ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7 ರವರೆಗೆ ನಡೆಯುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಮಾಜ ಬಾಂಧವರು ಎಕೆ, ಎಡಿ, ಎಎ ಅಂತೆಲ್ಲ ಬರೆಸಬಾರದು. ಮಾದಿಗ ಎಂಬುದಾಗಿ ಮೂಲ ಜಾತಿ ಮಾತ್ರ ಬರೆಸಬೇಕು ಎಂದು ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಹೆಗ್ಗೆರೆ ರಂಗಪ್ಪ ಹೇಳಿದ್ದಾರೆ.
  • < previous
  • 1
  • ...
  • 1053
  • 1054
  • 1055
  • 1056
  • 1057
  • 1058
  • 1059
  • 1060
  • 1061
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved