• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವನ ಅತಿ ಬುದ್ದಿವಂತಿಕೆಯಿಂದಾಗಿ ಪರಿಸರ ನಾಶ
ಮನುಷ್ಯ ಅಭಿವೃದ್ಧಿ ಪಥದತ್ತ ಹೋಗುತ್ತಾ ಮರಗಳನ್ನು ನಾಶ ಮಾಡುತ್ತಾ ಸಾಗಿದಂತೆ ನೀರಿನ ಅಭಾವ ಎದುರಾಗುತ್ತಿದೆ
ರೋಹಿಣಿ ಮಳೆ ಆರ್ಭಟ, ಬಿತ್ತನೆಗೆ ಹಿನ್ನಡೆ
ಸೋಮವಾರ ರಾತ್ರಿ ೧೨ ಗಂಟೆಯಾದರೂ ಹಳ್ಳದ ನೀರು ರಸ್ತೆ ಮೇಲೆ ರಭಸವಾಗಿ ಹರಿಯುತ್ತಿತ್ತು. ವಾಹನ ಸಂಚಾರ ಸ್ಥಗಿತಗೊಂಡಿತ್ತು
ಮರ ಪರಿಸರದ ವರ, ಹಸಿರೇ ಉಸಿರು
ಪರಿಸರ ರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನ ನಾವು ಪರಿಸರ ಕಾಳಜಿ ಗಮನದಲ್ಲಿಟ್ಟಿಕೊಂಡು ಸಮುದಾಯದಲ್ಲಿ ಮನೆಗೊಂದು ಗಿಡ ನೆಡುವಂತೆ ಜಾಗೃತಿ ಮೂಡಿಸಿ, ಪ್ರಕೃತಿಯೊಂದಿಗೆ ಸಾಮರಸ್ಯದ ಬದುಕು ಕಟ್ಟಿಕೊಳ್ಳಬೇಕಿದೆ.
ಕೈ ಕೋಟೆ ಕೆಡವಿ ಅರಳಿದ ಕಮಲ!
ಕನ್ನಡಪ್ರಭ ವಾರ್ತೆ ವಿಜಯಪುರ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೆಚ್ಚಿದೆ. ನಾಲ್ವರು ಶಾಸಕರು, ಇಬ್ಬರು ಸಚಿವರು ಇದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲವು ಸಾಧಿಸುತ್ತಾರೆ ಎಂಬ ಲೆಕ್ಕಾಚಾರಗಳು ಜೋರಾಗಿ ನಡೆದಿದ್ದವು. ಆದರೆ, ಸಚಿವರು, ಶಾಸಕ ಕ್ಷೇತ್ರದಲ್ಲೇ ಕೈ ಅಭ್ಯರ್ಥಿ ರಾಜು ಆಲಗೂರು ಅವರಿಗೆ ಹೆಚ್ಚಿನ ಮತಗಳು ದೊರೆಲಿಲ್ಲ. ಹೀಗಾಗಿ ಕೈ ಕೋಟೆಯನ್ನು ಬೇಧಿಸಿ ಕಮಲ ಅರಳಿದೆ.
ಕೈಗೆ ಸೋಲಿನ ಆಘಾತ, ಬಿಜೆಪಿಗೆ ತುಂಬಿತು ಆತ್ಮವಿಶ್ವಾಸ
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವು ಜಿಲ್ಲೆಯ ಕಾಂಗ್ರೆಸ್‌ ವಲಯದಲ್ಲಿ ಸ್ವಲ್ಪಮಟ್ಟಿಗೆ ತಲ್ಲಣ ಸೃಷ್ಟಿಸಿದೆ. ನಮ್ಮದೇ ಗೆಲುವು ಎಂಬ ಅತಿಯಾದ ಆತ್ಮವಿಶ್ವಾಸವೇ ಕಾಂಗ್ರೆಸ್‌ ಸೋಲಿಗೆ ಕಾರಣ ಎಂಬ ವಿಶ್ಲೇಷಣೆ ನಡೆಯುತ್ತಿದೆ.
ಪರಿಸರ ಬಗ್ಗೆ ಕಾಳಜಿ ವಹಿಸಿ: ಬಡಿಗೇರ್
ಕೊಡೇಕಲ್ ಸಮೀಪದ ನಾರಾಯಣಪುರದಲ್ಲಿ ಹಮ್ಮಿಕೊಂಡಿದ್ದ ನಲಿ- ಕಲಿ ಕಾರ್ಯಾಗಾರ ವೇಳೆ ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡಲಾಯಿತು.
ನನಗೆ ಟಿಕೆಟ್ ಸಿಗಲು ಯತೀಂದ್ರ ಕಾರಣ, ಆ ಋಣ ಯಾವತ್ತೂ ಮರೆಯಲ್ಲ
ನನ್ನನ್ನು ಗೆಲ್ಲಿಸಿರುವ ಜನರ ಋಣವನ್ನು ತೀರಿಸುವ ಕೆಲಸ ವಾಡುತ್ತೇನೆ
ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಅಭೂತಪೂರ್ವ ಫಲಿತಾಂಶ
ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ನೀಟ್ ಸಂಯೋಜಕ ಡಾ. ಪ್ರಶಾಂತ್ ಹೆಗಡೆ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಹಸಿರುಪ್ರೀತಿ ಜೀವನದ ಅವಿಭಾಜ್ಯ ಅಂಗವಾಗಲಿ: ಲೋಕೇಶ್ ನಾಯಕ
ಪರಿಸರದ ವಿನಾಶದಿಂದಲೇ ಅಪಾಯಗಳ ಸೃಷ್ಟಿಯಾಗುತ್ತದೆ ಎಂದ ಅವರು, ಜೀವನೋಪಾಯಕ್ಕಾಗಿ ಪರಿಸರದ ಸೂಕ್ಷ್ಮತೆಗಳನ್ನರಿತು ನಡೆದರೆ ಮನುಷ್ಯನ ಬದುಕು ಹಸನಾಗಬಲ್ಲದು.
ಡಾ.ಕೆ.ಸುಧಾಕರ್ ಗೆಲುವು; ಪಟಾಕಿ ಸಿಡಿಸುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!
ಹುಳುವನಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್ ಕಾರ್ಯಕರ್ತರಾದ ಕೃಷ್ಣಪ್ಪ, ಸುರೇಂದ್ರ, ರಘುವೀರ್, ಮಂಜುನಾಥ್, ಮನೋಹರ್ ಸೇರಿ 15ಕ್ಕೂ ಹೆಚ್ಚಿನ ಕಾರ್ಯಕರ್ತರು ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
  • < previous
  • 1
  • ...
  • 10568
  • 10569
  • 10570
  • 10571
  • 10572
  • 10573
  • 10574
  • 10575
  • 10576
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved