• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಗೆ..ವಿವಿಧ ರೀತಿಯ ನೂರಾರು ಸಸಿ ನಾಟಿ
ನಗರದ ಜ್ಞಾನಭೋಧಿನಿ ಶಾಲೆ ಅವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ಅಭಿಮಾನಿ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಬುಧವಾರ ಹಮ್ಮಿಕೊಳ್ಳಲಾಯಿತು.
ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿ ದೇವದಾಸಿಯರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವು: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮಾಡಿಕೊಂಡ ತಪ್ಪಿನಿಂದ 46 ಸಾವಿರ ಅಂತರದಿಂದ ಗೆದ್ದಿದ್ದ ಶಾಸಕರಿಗೆ ನಾವು ಮೈತ್ರಿ ಅಭ್ಯರ್ಥಿಗೆ 10 ಸಾವಿರ ಲೀಡ್ ಕೊಡುವ ಮೂಲಕ ತಿರುಗೇಟು ನೀಡಿದ್ದೇವೆ. ಮಳವಳ್ಳಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತ ಲೀಡ್ ಕೊಡುತ್ತೇವೆ ಎನ್ನುತ್ತಿದ್ದರು. ಅದನ್ನು ಸುಳ್ಳಾಗಿದೆ.
ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಚಿಂತನೆ: ಸಚಿವ ಖಂಡ್ರೆ
ಕಿ.ಮೀ.ವಾರು ವೃಕ್ಷ ಹನನಕ್ಕೆ ಇನ್ನು ಮುಂದೆ ಅನುಮತಿ ಇಲ್ಲ. ಪರಿಸರ ಹಾನಿಯ ಸಮಗ್ರ ಅಧ್ಯಯನ ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಪೂಜಾರಿ
ವಡಗೇರಾ ಪಟ್ಟಣದ ಶ್ರೀಗುರು ಪ್ರಸನ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಮಕ್ಕಳಿಂದ ಚಾಲನೆ ನೀಡಲಾಯಿತು.
ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯಿಂದ ನನಗೆ ಬಲ
ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ 37 ಸಾವಿರ ಮತಗಳ ಮುನ್ನಡೆ ತಂದು ಕೊಟ್ಟಿರುವುದು ನನ್ನ ಕೈ ಬಲಪಡಿಸಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಲಂಚ ಪಡೆಯುತ್ತಿದ್ದ ಆರೋಗ್ಯ ಅಧಿಕಾರಿ ಲೋಕಾ ಬಲೆಗೆ
ಕನ್ನಡಪ್ರಭ ವಾರ್ತೆ ಬೆಳಗಾವಿಇಲ್ಲಿನ ನೆಹರು ನಗರದಲ್ಲಿನ ಖಾಸಗಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ, ಕ್ರಮ ಜರುಗಿಸದಿರಲು ₹30 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಆರೋಗ್ಯ ನಿರೀಕ್ಷಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆಬಿದ್ದಿದ್ದಾರೆ.
9 ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ
ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ವೀರಶೈವ ಸಮಾಜದವರ ಮನೆಗಳಿಗೆ ತೆರಳಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ
ಮಕ್ಕಳಿಗೆ ಪರಿಸರದ ಅರಿವು ಮೂಡಿಸಿ: ನ್ಯಾಯಾಧೀಶೆ ಎಂ.ಎಸ್.ಶಶಿಕಲಾ
ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಪರಿಸರದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು. ಬೇಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೀಟ್‌ ಪರೀಕ್ಷೆ: ಕ್ರಿಯೇಟಿವ್‌ ಕಾಲೇಜು ಅಭೂತಪೂರ್ವ ಸಾಧನೆ
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 5ರಂದು ನಡೆಸಿದ ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕಾರ್ಕಳ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.
  • < previous
  • 1
  • ...
  • 10569
  • 10570
  • 10571
  • 10572
  • 10573
  • 10574
  • 10575
  • 10576
  • 10577
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved