• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮ ಹಿಂದೂ, ಜಾತಿ-ಉಪ ಜಾತಿ ಛಲವಾದಿ ಎಂದೇ ಬರೆಸಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22ರಿಂದ ಅ.7 ರವರೆಗೆ ಕೈಗೊಳ್ಳುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪ ಜಾತಿ ಕಾಲಂನಲ್ಲಿ ಛಲವಾದಿ ಬರೆಸುವಂತೆ ಸಮಾಜ ಬಾಂಧವರಿಗೆ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್.ರುದ್ರಮುನಿ ಹೇಳಿದರು.
ಹೋರಾಟದ ಮೂಲಕ ಅನುದಾನ ತಂದು ಕೆಲಸ ಮಾಡುತ್ತೇನೆ
ಕೋಮರನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಚಾಲನೆ ನೀಡಿದರು.
ಶಿವಕುಮಾರ ಶ್ರೀ ಶ್ರದ್ಧಾಂಜಲಿಗೆ ಸಜ್ಜುಗೊಂಡ ಸಿರಿಗೆರೆ
ಶ್ರೀ ಶಿವಕುಮಾರ ಶ್ರೀಗಳ ಐಕ್ಯಮಂಟಪ ವಿದ್ಯುತ್‌ ಅಲಂಕಾರದಿಂದ ಕಂಗೊಳಿಸುತ್ತಿರುವುದು
ಜಾತಿ ಕುರುಬ, ಧರ್ಮ ಹಿಂದೂ ಎಂದೇ ಬರೆಸಿ: ಫಾಲಾಕ್ಷಪ್ಪ
ರಾಜ್ಯದಲ್ಲಿರುವ ಕುರುಬ ಸಮಾಜ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ಶೇ.85ರಷ್ಟು ಜನ ಬಡವರು, ಅನಕ್ಷರಸ್ಥರು, ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ. ಅವರಿಗೆ ಸಮೀಕ್ಷೆ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಹೀಗಾಗಿ ಅವರು ಜಾತಿಯ ಕಾಲಂ ನಂಬರ್ 9ರಲ್ಲಿ ಕುರುಬ ಎಂದಷ್ಟೇ ಬರೆಸಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ ಹೇಳಿದ್ದಾರೆ.
ಸೆಪ್ಟೆಂಬರ್‌ 22ರಂದು ಹುಲಿಗೆಮ್ಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ನಗರದ ವಳಬಳ್ಳಾರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹುಲಿಗೆಮ್ಮ ದೇವಿಯ ಶಿಲಾ ಮಂಟಪ ದೇವಸ್ಥಾನದ ಲೋಕಾರ್ಪಣೆ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ 18ನೇ ವರ್ಷದ ಶೀದೇವಿ ಮಹಾತ್ಮೆಯ ಪುರಾಣ ಪ್ರವಚನ ಕಾರ್ಯಕ್ರಮ ಸೆ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ಶಾಂಭವಿ ಪುಣ್ಯಾಶ್ರಮದ ಪೀಠಾಧಿಪತಿ ವೀರೇಶ ಯಡಿಯೂರಮಠ ಹೇಳಿದರು.
ಶ್ರೀಮಂತ ಸಂಸ್ಕೃತಿಯಿಂದ ಯುವಜನತೆ ದೂರ
ನಮ್ಮ ಯುವಜನಾಂಗ ಮೊಬೈಲ್, ಕಂಪ್ಯೂಟರ್, ಸಾಮಾಜಿಕ ಜಾಲತಾಣದ ದಾಳಿಯಿಂದಾಗಿ ಅದರಲ್ಲಿ ತಲ್ಲೀನರಾಗುವ ಮೂಲಕ ನಮ್ಮ ನಾಡಿನ ಶ್ರೀಮಂತ ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯಿಂದ ದೂರವಾಗುತ್ತಿರುವುದು ದುರದೃಷ್ಟಕರ ಎಂದು ಶೈನಾ ಟ್ರಸ್ಟ್‌ನ ಶೈಲಾ ನಾಗರಾಜ್‌ ಬೇಸರ ವ್ಯಕ್ತಪಡಿಸಿದರು.
ಸಹಕಾರ ಸಂಘಗಳದ್ದು ನಿಸ್ವಾರ್ಥ ಸೇವೆ: ಭಾಗ್ಯಮ್ಮ
ದಾಬಸ್‍ಪೇಟೆ: ಎಲ್ಲ ಸಮಾಜದ ಬಡ, ಮಧ್ಯಮ ವರ್ಗದವರಿಗೆ ಅತಿ ಸರಳ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿರುವ ಸಹಕಾರ ಸಂಘಗಳ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದು ಸಂಘದ ಉಪಾಧ್ಯಕ್ಷೆ ಭಾಗ್ಯಮ್ಮ ಹೇಳಿದರು.
ಲಿಂಗಾಯತರು ನಿದ್ರೆಯಿಂದ ಎಚ್ಚರಗೊಳ್ಳಲಿ: ಚಂದ್ರಮೌಳಿ
ಲಿಂಗಾಯತರಿಗೆ ಒಡೆಯ ನಿಜವಾಗ್ಲೂ ಗಣಪತಿ. ಅಲ್ಲದೇ ಸಾಂಸ್ಕೃತಿಕ ನಾಯಕ ಬಸವೇಶ್ವರ ಎಂದು ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ಚಂದ್ರಮೌಳಿ ಹೇಳಿದ್ದಾರೆ.
ಹಾಸನಾಂಬ ದೇವಿ ಮಹೋತ್ಸವಕ್ಕೆ ಭಾಗವಹಿಸಲು ಸಾರ್ವಜನಿಕರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಕರೆ
ಹಾಸನಾಂಬೆ ಸನ್ನಿಧಿಗೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಎಲ್ಲಾ ವ್ಯವಸ್ಥಿತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಸನದ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ.
ಮಲೇಶಿಯಾ ವಿವಿ- ಸಿದ್ಧಾರ್ಥ ಕಾಲೇಜು ಒಡಂಬಡಿಕೆ
ಶ್ರೀ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಮಲೇಶಿಯಾದ ಐಎನ್‌ಟಿಐ ವಿಶ್ವವಿದ್ಯಾಲಯದೊಂದಿಗೆ ಪರಸ್ಪರ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.
  • < previous
  • 1
  • ...
  • 1054
  • 1055
  • 1056
  • 1057
  • 1058
  • 1059
  • 1060
  • 1061
  • 1062
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved