• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯದುವೀರ್ ಒಡೆಯರ್‌ಗೆ ಕೊಡಗಿನಿಂದ 73,859 ಮತ ಲೀಡ್‌
ಕೊಡಗಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೈ ಕೊಟ್ಟಿರುವುದು ಕಂಡುಬಂದಿದೆ. ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಅವರಿಗೆ 208,206 ಮತಗಳು ಹಾಗೂ ಕಾಂಗ್ರೆಸ್ ನ ಎಂ. ಲಕ್ಷ್ಮಣ್ ಅವರಿಗೆ 1,34,347 ಮತಗಳು ದೊರಕಿವೆ.
ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು : ವಡಗೇರಾದಲ್ಲಿ ಸಂಭಮ
ಲೋಕಸಭೆ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ ವಡಗೇರಾ ಪಟ್ಟಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಕಾಂಗ್ರೆಸ್‌ ಸಾಧನೆಗೆ ಭಾರತ ಜೋಡೋ ಕಾರಣ: ದೇಶಪಾಂಡೆ
ಕಳೆದ ಬಾರಿಗಿಂತ ಈ ಬಾರಿ ಕಾಂಗ್ರೆಸ್ ಬಲ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ಕೈಗೊಂಡ ಭಾರತ ಜೋಡೋ ಯಾತ್ರೆಯು ಐತಿಹಾಸಿಕವಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಮೈತ್ರಿ ಅಭ್ಯರ್ಥಿಗೆ ಅಭೂತಪೂರ್ವ ಗೆಲುವು
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಅಭೂತ ಪೂರ್ವ ಗೆಲುವು ದಾಖಲಿಸಿರುವುದಕ್ಕೆ ಅವರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ಕೃಷ್ಣ (ಕೋಟೆ ಕಿಟ್ಟಿ) ತಿಳಿಸಿದರು.
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಬ್ರಿಜೇಶ್‌ ಚೌಟ ಕ್ಯಾಪ್ಟನ್‌!
ಬಿಜೆಪಿಯ ಕ್ಯಾ.ಬ್ರಿಜೇಶ್‌ ಚೌಟಗೆ ಮಂಗಳೂರು ಉತ್ತರದಲ್ಲಿ ಗರಿಷ್ಠ 1,08,137 ಮತಗಳ ಲೀಡ್‌ ಸಿಕ್ಕಿದರೆ, ಕನಿಷ್ಠ ಲೀಡ್‌ ಸಿಕ್ಕಿರುವುದು 64,870 ಮಂಗಳೂರಲ್ಲಿ.
ಬಳ್ಳಾರಿಯಲ್ಲಿ ಇತಿಹಾಸ ನಿರ್ಮಿಸಿದ್ದೇವೆ: ಶಾಸಕ ಡಾ.ಶ್ರೀನಿವಾಸ
ಕೂಡ್ಲಿಗಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಇತಿಹಾಸ ತೊಡೆದು ಹಾಕಿ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ.
ಕೇಂದ್ರದಲ್ಲಿಯೂ ನಮ್ಮದೇ ಅಧಿಕಾರ ಪಕ್ಕಾ-ಶಿವರಾಜ ತಂಗಡಗಿ
ಕೇಂದ್ರದಲ್ಲಿ ಬಿಜೆಪಿಯನ್ನು ಮತದಾರರು ತಿರಸ್ಕಾರ ಮಾಡಿದ್ದು, ಇಂಡಿಯಾ ಕೂಟಕ್ಕೆ ಅಧಿಕಾರ ರಚನೆ ಮಾಡುವ ಅವಕಾಶ ಬರುವ ಸಾಧ್ಯತೆ ಇದೆ.
ಅಪ್ಪ ಸೋತಿದ್ದ ಕ್ಷೇತ್ರದಲ್ಲಿ 33 ವರ್ಷ ಬಳಿಕ ಮಗನಿಗೆ ಗೆಲುವು!
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕೊನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ ಬೋಸ್‌ ಅವರು ಕಾಂಗ್ರೆಸ್ ನಿಂದ ಮೊದಲ ಯತ್ನದಲ್ಲೇ ಜಯ ಸಾಧಿಸುವ ಮೂಲಕ ಸಂಸತ್‌ ಪ್ರವೇಶಿಸಿದ್ದಾರೆ.
ತುರ್ವಿಹಾಳ ಕೈ ಕಾರ್ಯಕರ್ತರಿಂದ ಸಂಭ್ರಮಾಚರಣೆ
ತುರ್ವಿಹಾಳ ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.
  • < previous
  • 1
  • ...
  • 10577
  • 10578
  • 10579
  • 10580
  • 10581
  • 10582
  • 10583
  • 10584
  • 10585
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved